Thursday, July 23, 2026

police news

Cyber Crime: ಸೈಬರ್ ಚೋರರ ಕರಾಮತ್ತಿಗೆ ಬೆಚ್ಚಿದ ಹುಬ್ಬಳ್ಳಿ ಜನತೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಬೆಳೆಯುತ್ತಿರುವಂತೆಯೇ ಅಪರಾಧಗಳ ಸಂಖ್ಯೆಯೂ ಹೆಚ್ಚಾಗಿವೆ. ಅದರಲ್ಲಿಯೂ ಸೈಬರ್ ಅಪರಾಧಗಳಿಗೆ ಕಡಿವಾಣವೇ ಇಲ್ಲದಂತಾಗಿದೆ. ಕೇವಲ 2 ಸಾವಿರ ಸಾಲ ಪಡೆದ ವ್ಯಕ್ತಿಯಿಂದ ಖದೀಮರು ಲಕ್ಷಾಂತರ ರೂಪಾಯಿ ಪೀಕಿದ ಘಟನೆ ಧಾರವಾಡದಲ್ಲಿ ನಡೆದಿದೆ. ಆನ್ ಲೈನ್ ಅಪ್ಲಿಕೇಷನ್ ಮೂಲಕ 2 ಸಾವಿರ ಸಾಲ ಪಡೆದಿದ್ದ ವ್ಯಕ್ತಿಯಿಂದ ಖದೀಮರು ಬರೋಬ್ಬರಿ 14 ಲಕ್ಷ ಪೀಕಿದ್ದಾರೆ. ಹೀಗೆ...

ಇಂದು ಸಿದ್ಧರಾಮಯ್ಯ ಚಿಕ್ಕಮಗಳೂರು ಪ್ರವಾಸ : ಪೊಲೀಸ್ ಬಿಗಿ ಭದ್ರತೆ

Chikkamagaluru news: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡುವ ನಿಟ್ಟಿನಲ್ಲಿ ನಿನ್ನೆ ಸಿದ್ದರಾಮಯ್ಯ ಚಿಕ್ಕಮಗಳೂರಿನಲ್ಲಿ  ವಾಸ್ತವ್ಯ ಹೂಡಿದ್ದರು. ಇಂದು ಶೃಂಗೇರಿ, ಕೊಪ್ಪ, ಮೂಡಿಗೆರೆ ತಾಲೂಕಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಳ್ಳಲಿದ್ದು,ಬೆಳಗ್ಗೆ ಶೃಂಗೇರಿ, ಕೊಪ್ಪ, ಮಧ್ಯಾಹ್ನ ಮೂಡಿಗೆರೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಬೆಳಿಗ್ಗೆ 8ಕ್ಕೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ನಿವಾಸದಲ್ಲಿ ಉಪಹಾರ ಸೇವಿಸಿ,...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img