Saturday, March 14, 2026

Police Notice Mahesh Shetty

ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ!

ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನದ ಭೀತಿ ಶುರುವಾಗಿದೆ. ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸ್ ಇಲಾಖೆಯು ವಿಚಾರಣೆಗೆ ಹಾಜರಾಗುವಂತೆ ಮೂರನೇ ನೋಟಿಸ್ ಜಾರಿ ಮಾಡಿದೆ. ತನಿಖಾ ತಂಡವು ಅವರ ಮನೆಯಲ್ಲಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಮಾಡಿತ್ತು. ಕಳೆದ ಹತ್ತು ದಿನಗಳಿಂದ ತಿಮರೋಡಿ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ. ಮಹೇಶ್...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img