Wednesday, March 25, 2026

Police Officer

ಅಂಗೈಯಲ್ಲಿ ‘ಸಾಕ್ಷಿ’ ಬರೆದು ವೈದ್ಯೆ ಆತ್ಮಹತ್ಯೆ!

ಮಹಾರಾಷ್ಟ್ರ : ಸತಾರಾ ಜಿಲ್ಲೆಯಲ್ಲಿ ವೈದ್ಯೆಯೊಬ್ಬಳ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಹಾಗೂ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್ ಅವರ ವಿರುದ್ಧ...

ಅನಾಮಿಕನಿಗೆ ಇನ್ಸ್‌ಪೆಕ್ಟರ್‌ ಒತ್ತಡ?

ಧರ್ಮಸ್ಥಳ ನಿಗೂಢ ಸಾವುಗಳ ಕೇಸ್​ ನಿರ್ಣಾಯಕ ಹಂತ ತಲುಪಿದೆ. ಕುತೂಹಲ ಘಟ್ಟದಲ್ಲಿ ದೂರುದಾರ, ಅನಾಮಿಕನ ಮೇಲೆ ಒತ್ತಡ ಹೇರಲಾಗಿದೆ ಎನ್ನುವ ಬಹುದೊಡ್ಡ ಆರೋಪ ಕೇಳಿ ಬಂದಿದೆ. ಇನ್ಸ್‌ಪೆಕ್ಟರ್ ಮಂಜುನಾಥ್ ಗೌಡ ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿರುವುದರಿಂದ ತೀವ್ರ ಸಂಚಲನ ಸೃಷ್ಟಿಯಾಗಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ವೇಗವಾಗಿದೆ....

ಐದಲ್ಲ.. ಹತ್ತಲ್ಲ.. ಬರೋಬ್ಬರಿ 30 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದ MLA ಚನ್ನಾರೆಡ್ಡಿ..?

Yadagiri News: ಯಾದಗಿರಿ : ಯಾದಗಿರಿ ಪಿಎಸ್‌ಐ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ PSI ಕುಟುಂಬಸ್ಥರು ಕಾಂಗ್ರೆಸ್ ಶಾಸಕರೊಬ್ಬರ ವಿರುದ್ಧ, PSI ಪರಶುರಾಮ ಕುಟುಂಬಸ್ಥರು ಇದೀಗ ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪ ಮಾಡುತ್ತಿದ್ದಾರೆ. https://youtu.be/J0pzOM5GMXM ಹೌದು ಯಾದಗಿರಿ PSI ಪರಶುರಾಮ್ ಸಾವಿಗೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ವಿರುದ್ಧ ಕುಟುಂಬಸ್ಥರು ಇದೀಗ...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img