Wednesday, July 22, 2026

police officer strict warning

ಗಣಪತಿ ವಿಸರ್ಜನೆಗೆ ಡಿಜೆ ಬ್ಯಾನ್; ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮೀಷನರ್ ಖಡಕ್ ವಾರ್ನಿಂಗ್

ಹುಬ್ಬಳ್ಳಿ :ಗಣೇಶೋತ್ಸವ ಬಂತಂದ್ರೆ ಸಾಕು ಎಲ್ಲಿಲ್ಲದ ಸಡಗರ, ಸಂಭ್ರಮ. ಹಿಂದೂಗಳ ಬಹುದೊಡ್ಡ ಹಬ್ಬವೇ ಈ ಗಣೇಶ ಚತುರ್ಥಿ. ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಅತಿದೊಡ್ಡ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುತ್ತಾರೆ. ‌ಹುಬ್ಬಳ್ಳಿ ಗಣಪತಿ ನೋಡುವುದಕ್ಕೆ ಬೇರೆ ಬೇರೆ ಪ್ರದೇಶ ಸಾವಿರಾರು ಜನರು ಬರುತ್ತಾರೆ. ಆದ್ರೆ ಈ ಬಾರಿ ಡಿಜೆ ಹಚ್ಚುವುದಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್...
- Advertisement -spot_img

Latest News

ಮೋದಿ ಸರ್ಕಾರಕ್ಕೆ 69 ಸೀಟು ಕಮ್ಮಿ – ಲೋಕಸಭೆಯಲ್ಲಿ ಹೆಚ್ಚಿದ ‘ಸಂಖ್ಯೆಗಳ’ ಆಟ!!

ದೆಹಲಿ ರಾಜಕಾರಣದಲ್ಲಿ ಈಗ ಪ್ರತಿಯೊಂದು ಪ್ರಮುಖ ಮಸೂದೆ ಪಾಸ್ ಆಗಬೇಕಾದರೂ ಸೀಟುಗಳ ಸಂಖ್ಯೆ ಮತ್ತು ಪಕ್ಕಾ ಲೆಕ್ಕಾಚಾರವೇ ಅತ್ಯಂತ ಮುಖ್ಯವಾಗಿದೆ. ಲೋಕಸಭೆಯ ಒಟ್ಟು 543 ಸೀಟುಗಳಲ್ಲಿ...
- Advertisement -spot_img