Friday, July 18, 2025

Police Officer Transfer

ಧಾರವಾಡ ಎಎಸ್‌ಪಿ ನಾರಾಯಣ ಬರಮನಿಗೆ ಬೀಳ್ಕೊಡುಗೆ ಸಮಾರಂಭ!

ಎಎಸ್‌ಪಿ ನಾರಾಯಣ ಬರಮನಿ ಅವರು ಸಿಎಂ ಸಿದ್ದರಾಮಯ್ಯ ಅವರ ಕೋಪಕ್ಕೆ ತುತ್ತಾಗಿದ್ದರು. ಮುಖ್ಯಮಂತ್ರಿಯಿಂದ ಸಾರ್ವಜನಿಕವಾಗಿ ಅವಮಾನಗೊಂಡ ನಂತರ ಸ್ವಯಂ ನಿವೃತ್ತಿ ಪಡೆಯುವ ಇಂಗಿತ ವ್ಯಕ್ತಪಡಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಬರಮನಿ ಅವರು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ನಾರಾಯಣ ಬರಮನಿ ಅವರು ಧಾರವಾಡ ಎಎಸ್ಪಿಯಿಂದ ನೇರವಾಗಿ ಬೆಳಗಾವಿಯ ಕಾನೂನು ಸುವ್ಯವಸ್ಥೆಯ ಡಿಸಿಪಿಯಾಗಿ ಅವರ ವರ್ಗಾವಣೆಗೊಂಡಿದ್ದಾರೆ. ಎಸ್‌ಪಿ...
- Advertisement -spot_img

Latest News

ಬೆಳಗಾವಿಗೆ ಗಿಫ್ಟ್ ಕೊಟ್ಟ ಸಾರಿಗೆ ಸಚಿವ – ಬೆಳಗಾವಿಗೆ 300 ಹೊಸ ಬಸ್‌ಗಳು!

ಬೆಳಗಾವಿ ಜಿಲ್ಲೆಯಲ್ಲಿ ಹೊಸ ಬಸ್‌ಗಳಿಗೆ ಬೇಡಿಕೆ ಇದೆ. ಇನ್ನು ಮುಂದೆ 300 ಹೊಸ ಬಸ್ ಗಳು, 100 ಎಲೆಕ್ಟಿಕಲ್‌ ಬಸ್‌ಗಳು ಬರಲಿದೆ. ಬೆಳಗಾವಿ ಜಿಲ್ಲೆಯಲ್ಲಿನ ಬಸ್‌ಗಳ...
- Advertisement -spot_img