Tuesday, January 20, 2026

Police pared

ಕುಂದಾನಗರಿಯಲ್ಲಿ ಖಾಕಿ ಪರೇಡ್

www.karnatakatv.net : ಬೆಳಗಾವಿ: ನಗರದಲ್ಲಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ರು. ಈ ಮೂಲಕ ಚುನಾವಣೆ ವೇಳೆ ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ರು. ಸೆ.03 ರಂದು ನಡೆಯಲಿರುವ  ಚುನಾವಣೆಯಲ್ಲಿ ಸಾರ್ವಜನಿಕರು ಮುಕ್ತ ಹಾಗೂ ನಿರ್ಭೀತವಾಗಿ ಮತ ಚಲಾಯಿಸುವಂತೆ ಪೊಲೀಸರು ಈ ಮೂಲಕ ತಿಳಿಸಿಕೊಟ್ರು....
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img