Saturday, September 5, 2026

Police pared

ಕುಂದಾನಗರಿಯಲ್ಲಿ ಖಾಕಿ ಪರೇಡ್

www.karnatakatv.net : ಬೆಳಗಾವಿ: ನಗರದಲ್ಲಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ರು. ಈ ಮೂಲಕ ಚುನಾವಣೆ ವೇಳೆ ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ರು. ಸೆ.03 ರಂದು ನಡೆಯಲಿರುವ  ಚುನಾವಣೆಯಲ್ಲಿ ಸಾರ್ವಜನಿಕರು ಮುಕ್ತ ಹಾಗೂ ನಿರ್ಭೀತವಾಗಿ ಮತ ಚಲಾಯಿಸುವಂತೆ ಪೊಲೀಸರು ಈ ಮೂಲಕ ತಿಳಿಸಿಕೊಟ್ರು....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img