Monday, March 9, 2026

Police pered

Stunts: ಶಾಲಾ ಮಕ್ಕಳು ವಿವಿಧ ಬಂಗಿಯ ಮಲ್ಲಕಂಬ ಪ್ರದರ್ಶನ

ಧಾರವಾಡ;ಸಾರ್ವಜನಿಕರ ಗಮನ ಸೇಳೆದ ವಿದ್ಯಾರ್ಥಿಗಳ ಮಲ್ಲಕಂಬ: ಸ್ವಾತಂತ್ರ್ಯ ದಿನೋತ್ಸವದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರರ್ದಶಿಸಿದ ಮಲ್ಲಕಂಬ ಪ್ರದರ್ಶನವು ಸಾರ್ವಜನಿಕರ ಗಮನ ಸೆಳೆಯಿತು. ಶಾಲೆಯ ಶಿಕ್ಷಕ ಸಿದ್ದಾರೂಡ ಹೂಗಾರ ಅವರ ಮಾರ್ಗದರ್ಶನದಲ್ಲಿ ಶಾಲಾ ಮಕ್ಕಳು ವಿವಿಧ ಬಂಗಿಯ ಮಲ್ಲಕಂಬದ ಕಸರತ್ತುಗಳನ್ನು ಪ್ರದರ್ಶಿಸಿದರು. ಈಗಾಗಲೇ ಸುಮಾರು...

Santosh lad: ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕ್ರಮ

ಧಾರವಾಡ :ಜನಸಾಮಾನ್ಯರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಅಭಿವೃದ್ಧಿ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಕೈಗೊಳ್ಳಲಿದೆ. ಅವುಗಳ ಸಂಪೂರ್ಣ ಲಾಭ ಬಡವರು ಮತ್ತು ಅರ್ಹರಿಗೆ ತಲುಪುವಂತೆ ಮಾಡುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಸಚಿವರು ಹೇಳಿದರು. ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬೇಡಿಕೆಯಲ್ಲಿರುವ 18 ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img