Wednesday, May 13, 2026

police precaution

ಇಂದು ನೇಮಕಾತಿ ಆಗ್ರಹಿಸಿ ನಡೆಯಬೇಕಿದ್ದ ವಿದ್ಯಾರ್ಥಿ ಪ್ರತಿಭಟನೆ ರದ್ದು!

ನೇಮಕಾತಿ ಆಗ್ರಹಿಸಿ ಧಾರವಾಡದಲ್ಲಿ ಇಂದು ನಡೆಯಬೇಕಾಗಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಪೊಲೀಸರ ಮುನ್ನೆಚ್ಚರಿಕೆ ಕ್ರಮಗಳ ಕಾರಣ ರದ್ದು ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ತೀವ್ರ ಬಂದೋಬಸ್ತ್ ಹಾಕಿ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಧಾರವಾಡದ ಶ್ರೀನಗರ ವೃತ್ತದಲ್ಲಿ ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಿ ಬಂದೋಬಸ್ತ್ ಮಾಡಿದ್ದಾರೆ. ಪ್ರದೇಶವನ್ನು ಕರ್ಫ್ಯೂಹಾಗೆ ತಯಾರಿಸಿದ್ದಾರೆ. ಅಖಿಲ ಕರ್ನಾಟಕ ವಿದ್ಯಾರ್ಥಿ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img