Saturday, March 14, 2026

Police Security

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ ಇತ್ತೀಚೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ, ಭಾನುವಾರ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಶಾಂತಿಯುತವಾಗಿ ಸಂಪನ್ನವಾಯಿತು. ಗಣವೇಶಧಾರಿಗಳು ತಮ್ಮ ಸಂಪ್ರದಾಯಬದ್ಧ ಗಣವೇಷದಲ್ಲೇ ಉತ್ಸಾಹದಿಂದ ಪಾಲ್ಗೊಂಡಿದ್ದು, ಸಂವಿಧಾನ ಗೆದ್ದಿದೆ. ಇಂದು...

ಮುಧೋಳದಲ್ಲಿ ‘ಬೆಂಕಿ’ ಹೊತ್ತಿ ಉರಿದ ಕಬ್ಬಿನ ಕಿಚ್ಚು!

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರ ಆಕ್ರೋಶ ಉಗ್ರ ಸ್ವರೂಪ ಪಡೆದಿದೆ. ಕಬ್ಬಿನ ದರ ಹೆಚ್ಚಿಸುವಂತೆ ಆಗ್ರಹಿಸುತ್ತಿದ್ದ ರೈತರು, ಕಾರ್ಖಾನೆಗೆ ಹೊರಟಿದ್ದ ಕಬ್ಬು ತುಂಬಿದ ಟ್ರಾಕ್ಟರ್‌ನ್ನು ಮಧ್ಯೆ ನಿಲ್ಲಿಸಿ, ಪಲ್ಟಿ ಮಾಡಿ ಬೆಂಕಿ ಹಚ್ಚಿದ್ದಾರೆ. ಬೆಂಕಿ ತೀವ್ರಗೊಂಡ ಪರಿಣಾಮ, ಟ್ರಾಕ್ಟರ್ ಜೊತೆಗೆ ಕಬ್ಬು ಸಂಪೂರ್ಣ ಭಸ್ಮವಾಗಿದ್ದು, 50ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಬೆಂಕಿಗಾಹುತಿಯಾಗಿ ಧಗಧಗಿಸುತ್ತಿವೆ....

ಅತೃಪ್ತರ ಕಣ್ಣಾಮುಚ್ಚಾಲೆಗೆ ಬ್ರೇಕ್- ಸಂಜೆ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಆದೇಶ..!

ನವದೆಹಲಿ: ಕಳೆದೊಂದು ವಾರದಿಂದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಅತೃಪ್ತ ಶಾಸಕರ ಮುಂಬೈ ವಾಸ್ತವ್ಯಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ಇಂದು ಸಂಜೆಯೊಳಗೆ ಬೆಂಗಳೂರಿಗೆ ತೆರಳಿ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಕೋರ್ಟ್ ಅತೃಪ್ತ ಶಾಸಕರಿಗೆ ಸೂಚನೆ ನೀಡಿದೆ. ರಾಜ್ಯದಲ್ಲಿ ಬಿಕ್ಕಟ್ಟಿಗೆ ಕಾರಣರಾಗಿರೋ ಅತೃಪ್ತ ಶಾಸಕರು ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡೋದಕ್ಕೆ ಇಲ್ಲ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img