ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ ಇತ್ತೀಚೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ, ಭಾನುವಾರ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ಶಾಂತಿಯುತವಾಗಿ ಸಂಪನ್ನವಾಯಿತು.
ಗಣವೇಶಧಾರಿಗಳು ತಮ್ಮ ಸಂಪ್ರದಾಯಬದ್ಧ ಗಣವೇಷದಲ್ಲೇ ಉತ್ಸಾಹದಿಂದ ಪಾಲ್ಗೊಂಡಿದ್ದು, ಸಂವಿಧಾನ ಗೆದ್ದಿದೆ. ಇಂದು...
ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರ ಆಕ್ರೋಶ ಉಗ್ರ ಸ್ವರೂಪ ಪಡೆದಿದೆ. ಕಬ್ಬಿನ ದರ ಹೆಚ್ಚಿಸುವಂತೆ ಆಗ್ರಹಿಸುತ್ತಿದ್ದ ರೈತರು, ಕಾರ್ಖಾನೆಗೆ ಹೊರಟಿದ್ದ ಕಬ್ಬು ತುಂಬಿದ ಟ್ರಾಕ್ಟರ್ನ್ನು ಮಧ್ಯೆ ನಿಲ್ಲಿಸಿ, ಪಲ್ಟಿ ಮಾಡಿ ಬೆಂಕಿ ಹಚ್ಚಿದ್ದಾರೆ. ಬೆಂಕಿ ತೀವ್ರಗೊಂಡ ಪರಿಣಾಮ, ಟ್ರಾಕ್ಟರ್ ಜೊತೆಗೆ ಕಬ್ಬು ಸಂಪೂರ್ಣ ಭಸ್ಮವಾಗಿದ್ದು, 50ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಬೆಂಕಿಗಾಹುತಿಯಾಗಿ ಧಗಧಗಿಸುತ್ತಿವೆ....
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...