www.karnatakatv.net: ರಾಜ್ಯ: ಬೆಂಗಳೂರು- ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ಹೊಸ ಹೊಸ ವಿಚಾರಗಳು ಹೊರಗೆ ಬರ್ತಿದೆ. ಈ ಕೊಲೆಗೆ ಮಾಸ್ಟರ್ ಮೈಂಡ್ ಕದಿರೇಶ್ ಸಹೋದರಿ ಮಾಲಾ ಅನ್ನೋದು ತನಿಖೆಯಿಂದ ಗೊತ್ತಾಗಿದೆ. ಪೊಲೀಸರ ತನಿಖೆ ವೇಳೆ ಮಾಲಾ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದೀಗ ಆರೋಪಿ ಮಾಲಾ ಹೇಳಿಕೆ ಕೇಳಿ ತನಿಖಾಧಿಕಾರಿಗಳೇ ಶಾಕ್ ಆಗಿದ್ದಾರೆ....
ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಮೇಲೆ ಬಿಜೆಪಿ ಮುಗಿಬಿದ್ದಿದೆ. 'ಏಟಿಗೆ ಎದುರೇಟು' ಅನ್ನೋಹಾಗೆ ಒಂದರ ಮೇಲೊಂದು ಟಾಂಗ್ ಗಳು ಶುರುವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ...