Wednesday, August 12, 2026

police shock after heard accused plan

ಕ್ರೈಂ ರೇಟ್ ನೋಡಿ ಹಂತಕರನ್ನ ಸೆಲೆಕ್ಟ್ ಮಾಡಿದ್ಲ ಮಾಲಾ…!

www.karnatakatv.net: ರಾಜ್ಯ: ಬೆಂಗಳೂರು- ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ಹೊಸ ಹೊಸ ವಿಚಾರಗಳು ಹೊರಗೆ ಬರ್ತಿದೆ. ಈ ಕೊಲೆಗೆ ಮಾಸ್ಟರ್ ಮೈಂಡ್ ಕದಿರೇಶ್ ಸಹೋದರಿ ಮಾಲಾ ಅನ್ನೋದು ತನಿಖೆಯಿಂದ ಗೊತ್ತಾಗಿದೆ. ಪೊಲೀಸರ ತನಿಖೆ ವೇಳೆ ಮಾಲಾ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದೀಗ ಆರೋಪಿ ಮಾಲಾ ಹೇಳಿಕೆ ಕೇಳಿ ತನಿಖಾಧಿಕಾರಿಗಳೇ ಶಾಕ್ ಆಗಿದ್ದಾರೆ....
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img