www.karnatakatv.net: ರಾಜ್ಯ: ಬೆಂಗಳೂರು- ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ಹೊಸ ಹೊಸ ವಿಚಾರಗಳು ಹೊರಗೆ ಬರ್ತಿದೆ. ಈ ಕೊಲೆಗೆ ಮಾಸ್ಟರ್ ಮೈಂಡ್ ಕದಿರೇಶ್ ಸಹೋದರಿ ಮಾಲಾ ಅನ್ನೋದು ತನಿಖೆಯಿಂದ ಗೊತ್ತಾಗಿದೆ. ಪೊಲೀಸರ ತನಿಖೆ ವೇಳೆ ಮಾಲಾ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದೀಗ ಆರೋಪಿ ಮಾಲಾ ಹೇಳಿಕೆ ಕೇಳಿ ತನಿಖಾಧಿಕಾರಿಗಳೇ ಶಾಕ್ ಆಗಿದ್ದಾರೆ....
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....