Saturday, February 14, 2026

police stories

ಚಾಮರಾಜ ಪೇಟೆ ಮೈದಾನದಲ್ಲಿ ಟೈಟ್ ಸೆಕ್ಯೂರಿಟಿ: ಮೈದಾನದ ಸುತ್ತಲೂ ಪೊಲೀಸರು ಪಥಸಂಚಲನ

Banglore: ಚಾಮರಾಜಪೇಟೆಯ ವಿವಾದಿತ ಮೈದಾನದಲ್ಲಿ ಕಂದಾಯ ಇಲಾಖೆಯೆ  ಧ್ವಜಾರೋಹಣ ಮಾಡುವುದಾಗಿ ಸರ್ಕಾರ ನಿರ್ಧರಿಸಿದ ಹಿನ್ನಲೆಯಲ್ಲಿ ಮೈದಾನದಲ್ಲಿ ಭಿಗಿಭದ್ರತೆ ಏರ್ಪಡಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ಪೊಲೀಸ್ ಪರೇಡ್ ಮೈದಾನದಲ್ಲಿ ಬೀಡು ಬಿಟ್ಟಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಪೊಲೀಸ್ ಇಲಾಖೆಯು ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಮೈದಾನದ ಸುತ್ತಲೂ...

ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು: ಬಿಹಾರದ 19 ವರ್ಷದ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆ

Jammu and kashmeer: ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಬಂಡೀಪೊರದಲ್ಲಿ ಬಿಹಾರದ ಯುವಕನೊಬ್ಬ ಗುಂಡಿನ  ದಾಳಿಗೆ ಬಲಿಯಾಗಿದ್ದಾನೆ.ಭಯೋತ್ಪಾದಕರು ಬಿಹಾರ ಮೂಲದ 19 ವರ್ಷದ ಯುವಕನನ್ನು ಜಮ್ಮು ಮತ್ತು ಕಾಶ್ಮೀರದ ಬಂಡೀಪೊರದಲ್ಲಿ  ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂಬುವುದಾಗಿ ಶುಕ್ರವಾರ ಪೊಲೀಸರು  ಮಾಹಿತಿ ನೀಡಿದ್ದಾರೆ.ಮಧ್ಯರಾತ್ರಿಯ ಸುಮಾರಿಗೆ ಈ ದಾಳಿ ನಡೆದಿದೆ ಎಂಬುವುದಾಗಿ ಹೇಳಲಾಗುತ್ತಿದೆ. ಗುಂಡಿನ ದಾಳಿಯಲ್ಲಿ ರಕ್ತದ...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img