Tuesday, August 4, 2026

police suspended

ನಿರಪರಾಧಿಗೆ 2 ವರ್ಷ ಜೈಲು ಶಿಕ್ಷೆ ಕೊಡಿಸಿದ 3 ಪೊಲೀಸ್‌ ಅಧಿಕಾರಿಗಳು ಅಮಾನತು

2020ರ ನವಂಬರ್‌ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ಸುರೇಶ್ ಎಂಬುವರು ದೂರು ನೀಡಿದ್ದರು. ಪತ್ನಿ ಕಾಣೆಯಾಗಲು ಗಣೇಶ್ ಎಂಬಾತನೇ ಕಾರಣ ಎಂದು ತಿಳಿಸಿದ್ದರೂ, ಆದರೆ ಬೆಟ್ಟದಪುರದ ಪೊಲೀಸರು ಸುರೇಶ್ ಅವರನ್ನೇ ಆರೋಪಿಯಾಗಿಸಿ, ಬಂಧಿಸಿದ್ದರು. ಸುರೇಶ್ ಎರಡು ವರ್ಷ ಜೈಲಿನಲ್ಲಿದ್ದು ವಿಚಾರಣೆ ಎದುರಿಸುವಾಗಲೇ, ಮಲ್ಲಿಗೆ ಪ್ರಿಯಕರನೊಂದಿಗೆ ಪತ್ತೆ ಆಗಿದ್ದರು. ಜೇನುಕುರುಬ ಆದಿವಾಸಿ ಸಮುದಾಯದ ಕುಟುಂಬವಾದ್ದರಿಂದ ಮುಂದೆ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img