Thursday, December 25, 2025

#police updates

ಗಾಂಜಾ ಪ್ರಕರಣದಲ್ಲಿ ಆರೋಪಿಗಳ ಜತೆ ಶಾಮೀಲಾಗಿದ್ದ ಆರೋಪ: ಪೊಲೀಸ್ ಇನ್ಸ್ ಪೆಕ್ಟರ್ ಸಸ್ಪೆಂಡ್..!

ಬೆಂಗಳೂರು : ಕರ್ತವ್ಯಲೋಪದ ಹಿನ್ನೆಲೆ ಹಲಸೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಪ್ರಕಾಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಭೈಯಪ್ಪನಹಳ್ಳಿ ಇನ್ಸ್ ಪೆಕ್ಟರ್ ಪ್ರಶಾಂತ್ ಹೆಚ್ಚುವರಿ ಹೊಣೆ ನೀಡಲಾಗಿದೆ. ಹಲಸೂರು ಪೊಲೀಸ್ ಇನ್ಸ್ ಪೆಕ್ಟರ್ OOD ಮೇಲೆ ಪ್ರಶಾಂತ್ ನೇಮಕ ಮಾಡಲಾಗಿದೆ. ಹೆಚ್ಚುವರಿ ಹೊಣೆ ನೀಡಿ ಡಿಸಿಪಿ ದೇವರಾಜ್ ಆದೇಶ ನೀಡಿದ್ದಾರೆ. ಕರ್ತವ್ಯಲೋಪ ಹಿನ್ನೆಲೆ ಪ್ರಕಾಶ್...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img