Sunday, September 6, 2026

police

ರಟ್ಟಿನ ಡಬ್ಬಿಯಲ್ಲಿಟ್ಟಿದ್ದ ಹಸುಗೂಸನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿ

ಗದಗ : ಗದಗ ಎಪಿಎಂಸಿ ಆವರಣದ ನಿರ್ಜನ ಪ್ರದೇಶದಲ್ಲಿ ರಟ್ಟಿನ ಡಬ್ಬದಲ್ಲಿ ಮೂರು ದಿನದ ಹಸುಗೂಸನ್ನು ಮುಚ್ಚಿಡಲಾಗಿದೆ. ಬೇವಿನ ಸೊಪ್ಪು, ಕೊಂಬೆಗಳನ್ನು ಅಡಿಯಲ್ಲಿ ಸೇರಿಸಿ ರಟ್ಟಿನ ಡಬ್ಬಿಯಲ್ಲಿ ಮಗುವನ್ನು ಇಟ್ಟಿದ್ದರು. ಮಗು ಅಳುವ ಸದ್ದನ್ನು ಕೇಳಿಸಿಕೊಂಡು ಆಕಾಶ್ ಎಂಬ ವ್ಯಕ್ತಿ ತಕ್ಷಣ ಪೊಲೀಸರಿಗೆ ತಿಳಿಸಿದ್ದಾನೆ. ಸ್ಥಳಕ್ಕೆ ಕಾನ್ಸ್ ಸ್ಟೇಬಲ್ ಗಳಾದ ಪರುಶುರಾಮ ದೊಡ್ಡಮನಿ, ಅಶೋಕ್ ...

ಬಲವಂತದ ಮತಾಂತರ ಆರೋಪದಡಿ ಯುವಕನ್ನು ಬಂಧಿಸಿದ್ದ ಪೊಲೀಸರು : ಚಾರ್ಜ್ ಶೀಟ್ ಸಲ್ಲಿಸಲು ತಯಾರಿ

ಬೆಂಗಳೂರು: ಬಲವಂತದ ಮತಾಂತರ ಆರೋಪದ ಮೇಲೆ ಯಶವಂತಪುರದಲ್ಲಿ ಪೊಲೀಸರು ಯುವಕನ್ನನು ಬಂಧಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿಯಾದ ನಂತರ ರಾಜಧಾನಿಯಲ್ಲಿ ಮೊದಲ ಆರೋಪಿಯನ್ನು ಬಂಧಿಸಿದ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಮಾಡುತ್ತಿದ್ದಾರೆ. ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ಸೈಯದ್ ಮೊಹಿನ್ (24) ಎಂಬ ಆರೋಪಿ...

ಗಾಂಜಾ ಪ್ರಕರಣಕ್ಕೆ ಬಂಧಿಸಲಾದ ವ್ಯಕ್ತಿ ಪೊಲೀಸರ ನಿರ್ಲಕ್ಷ್ಯಕ್ಕೆ ಬಲಿ..?

ಬೆಳಗಾವಿ: ಪೊಲೀಸರ ನಿರ್ಲಕ್ಷ್ಯಕ್ಕೆ ಬಸನಗೌಡ ಪಾಟೀಲ್ ಎಂಬ ವ್ಯಕ್ತಿ ಬಲಿಯಾಗಿದ್ದಾರೆ. ಗಾಂಜಾ ಪ್ರಕರಣದಲ್ಲಿ ವಶಕ್ಕೆ ಪಡೆದು ಬೆಲ್ಲದ ಬಾಗೇವಾಡಿಗೆ ಪೊಲೀಸರು ಕರೆತರುತ್ತಿದ್ದರು. ದಾರಿ ಮಧ್ಯೆ ಕಾಕತಿ ಬಳಿ ಬಸನಗೌಡ ಪಾಟೀಲ್ ಆರೋಗ್ಯದಲ್ಲಿ ಏರುಪೇರಾಗಿತ್ತು. ನಂತರ ಕಾಕತಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಪ್ರಯಾಣ ಬೆಳೆಸಿ, ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣೆಗೆ ಪೊಲೀಸರು ಕರೆ...

ಬಂಧಿಸಲು ಹೋದ ಪೋಲೀಸರ ಮೇಲೇ ಹಲ್ಲೆ; ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಪೋಲಿಸರ ಮೇಲೆ ಚಾಕುವಿನಿಂದ ದಾಳಿಗೆ ಯತ್ನಿಸಿದ ಆರೋಪಿಯ ಕಾಲಿಗೆ ದೊಡ್ಡಪೇಟೆ ಠಾಣೆ ಸಬ್ ಇನ್ಸ್ ಪೆಕ್ಟರ್ ವಸಂತ್ ಗುಂಡು ಹಾರಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾಗ ಈ ಘಟನೆ ನಡೆದಿದೆ. ಐದು ದಿನಗಳ ಹಿಂದೆ ನಾಲ್ವರು ಯುವಕರ ತಂಡ ಅಶೋಕ್ ಪ್ರಭು ಎಂಬುವರಿಗೆ ಅಡ್ಡಹಾಕಿ ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದರು. ಈ ವೇಳೆ...

ನದಿಯ ಮೇಲೆ ಆಣೆ ಮಾಡಲು ಹೋಗಿ ಕಾಲು ಜಾರಿ ಬಿದ್ದು ಇಬ್ಬರ ದುರ್ಮರಣ..

ಹಾಸನ : ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ತೇಜೂರು ಗ್ರಾಮದಲ್ಲಿ ನಡೆದಿದೆ.  ಚಂದ್ರು (35), ಆನಂದ್ (30), ಮೃತ ದುರ್ದೈವಿಗಳಾಗಿದ್ದು, ವ್ಯವಹಾರದ ವಿಚಾರವಾಗಿ ಗಂಗೆ ಮೇಲೆ ಆಣೆ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ನಿನ್ನೆ ರಾತ್ರಿ ತೇಜೂರು ಕೆರೆಯ ಬಳಿ ನೀರಿನ ಮೇಲೆ ಆಣೆ ಮಾಡಲು ಹೋಗಿದ್ದರು. ಸಿಹಿ ತಿಂಡಿ...

ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ದಾರುಣ ಸಾವು…

 ಬೆಂಗಳೂರು: ಕ್ರೇನ್ ವಾಹನ ಚಾಲಕನ ಅಜಾಗರೂಕತೆಯಿಂದ ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಹದೇವಪುರ ಕ್ಷೇತ್ರದ ಕನ್ನಮಂಗಲದ ಜೈನ್ ಸ್ಕೂಲ್ ಬಳಿ ನಡೆದಿದೆ. ಕುಮಾರಿ ನೂರ್ ಫಿಜ (19) ಮೃತ ಯುವತಿ. ಮಹದೇವಪುರದ ವೈಟ್ ಫೀಲ್ಡ್- ಹೊಸಕೋಟೆ ಮಾರ್ಗವಾಗಿ ತೆರಳುತ್ತಿದ್ದ ಕ್ರೇನ್ ಚಾಲಕನ ಅಜಾಗರೂಕತೆಯಿಂದ ಯುವತಿಯ ಮೇಲೆ ಹರಿದಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ....

ಸುಳ್ಳು ದಾಖಲೆ ಸೃಷ್ಟಿಸಿ ಪ್ರವಾಸ ಯತ್ನ: ಆರೋಪಿಗಳು ಪೊಲೀಸರ ವಶಕ್ಕೆ..

ಹಾಸನ: ಆಂಧ್ರದ ಬಸ್‌ಗೆ ಕರ್ನಾಟಕದ ಬಸ್ ನೊಂದಣಿ ಅಳವಡಿಸಿಕೊಂಡು ಬಂದಿದ್ದ ವಾಹನವನ್ನು ಪರಿಶೀಲಿಸಿ ವಾಹನ ವಶಪಡಿಸಿಕೊಂಡ ಸಕಲೇಶಪುರ ಸಹಾಯಕ ಪ್ರಾದೇಶಿಕ ಮೋಟಾರ್ ವಾಹನ ನಿರೀಕ್ಷಕ ಪದ್ಮನಾಭನ್ ವಶಪಡಿಸಿಕೊಂಡರು. ಬಳ್ಳಾರಿಯಿಂದ ಸುಮಾರು ೫೮ ಜನ ಪ್ರವಾಸಿಗರನ್ನು ಕರೆದುಕೊಂಡು ಬಂದಿದ್ದ ಬಸ್ ಬೇಲೂರು ಚನ್ನಕೇಶವ ಸ್ವಾಮಿ ದೇವಾಲಯ ವೀಕ್ಷಣೆ ಮಾಡಿ ಇನ್ನೇನು ಹೊರಡುತ್ತಿದ್ದ ಸಂದರ್ಭದಲ್ಲಿ, ಗಸ್ತಿನಲ್ಲಿ ಬಂದಿದ್ದ ಮೋಟಾರು...

ಕಿಚ್ಚನಿಗೆ ನಿಂದನೆ: ಅಹೋರಾತ್ರ, ಚರಣ್ ವಿರುದ್ಧ ಸೈಬರ್ ಕ್ರೈಂಗೆ ದೂರು

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಪದಗಳಿಂದ ನಿಂದಿಸುತ್ತಿದ್ದ ಅಹೋರಾತ್ರ ಮತ್ತು ಚರಣ್ ವಿರುದ್ಧ ಫೀಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮಾ ಹರೀಶ್ ಅವರು ಸೈಬರ್ ಅಪರಾಧ ಕಮೀಷನರಿಗೆ ದೂರು ನೀಡಿದ್ದಾರೆ. ಅಹೋರಾತ್ರ ಮತ್ತು ಚರಣ್ ಸಾಮಾಜಿಕ ಜಾಲತಾಣದಲ್ಲಿ ಸುದೀಪ್ ಬಗ್ಗೆ ಬಹಳ ಕೆಟ್ಟ ಕೆಟ್ಟದಾಗಿ ಬೈದು ಅವಹೇಳನಕಾರಿ ಹೇಳಿಕೆ ನೀಡಿದ್ದರು....

ಕೊಲೆಯ ಲೈವ್ ವಿಡಿಯೋ ಮಾಡಿ ಸಿಕ್ಕಿಬಿದ್ದ ಪ್ರೇಯಸಿ

ಕಲಬುರಗಿ: ಕೊಲೆಗೆ ಸುಪಾರಿ ಪಡೆದ ಪ್ರೇಯಸ್ಸಿಯೇ ಪ್ರೀಯಕರನೊಬ್ಬನನ್ನು ಸಿನಿಮೀಯ ರೀತಿಯಲ್ಲಿ ಬರ್ಬರ ಹತ್ಯೆಗೈದಿರುವ ಘಟನೆ ನಗರದಲ್ಲಿಂದು ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯ ಲೈವ್ ದೃಶ್ಯವನ್ನು ಮೋಬೈಲ್ನನಲ್ಲಿ ಸೇರೆ ಹಿಡಿದ ಪ್ರೇಯಸಿ ತನ್ನ ಇನ್ನೋರ್ವ ಪ್ರೀಯಕರನಿಗೆ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಹೆತ್ತ ಮಗಳಂತಾನು ನೋಡದೆ ಹತ್ಯೆಗೈದ ಪಾಪಿ ತಂದೆ ಕಳೆದ...

ಸರಳವಾಸ್ತು ಗುರೂಜಿ ಹತ್ಯೆ ಪ್ರಕರಣ – ರಸ್ತೆಯಲ್ಲಿ ಜೆಸಿಬಿ ನಿಲ್ಲಿಸಿ ಹಂತಕರ ಬಂಧನ

ಹುಬ್ಬಳ್ಳಿ: ನಗರದಲ್ಲಿ ಚಂದ್ರಶೇಖರ ಗುರೂಜಿ ಅವರನ್ನು ಕೊಲೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರೂ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದರು. ಹುಬ್ಬಳ್ಳಿಯಿಂದ ಕಾರಿನಲ್ಲಿ ಬಾಗಲಕೋಟೆ ಕಡೆಗೆ ಹೊರಟ ಆರೋಪಿಗಳು ರಾಮದುರ್ಗ ಪಟ್ಟಣ ಸಮೀಪ ಬಂದಾಗ ಬಂಧಿಸಲಾಗಿದೆ. ಕೊಲೆಯ ಬಳಿಕ ಆರೋಪಿಗಳ ಮೊಬೈಲ್ ಲೊಕೇಷನ್ ಮೂಲಕ ಹುಬ್ಬಳ್ಳಿ ಪೊಲೀಸರು ಬಂಧನಕ್ಕೆ ಜಾಲ ಬೀಸಿದ್ದರು. ಆರೋಪಿಗಳು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img