Saturday, November 29, 2025

police

18 ತಿಂಗಳ ಹಿಂದೆ ಮಗ, ಈಗ ಅಪ್ಪನ ಕೊಲೆ

ಜೈಪುರ: ಜಮೀನು ವಿವಾದಕ್ಕೆ ಸಂಬಧಿಸಿದಂತೆ ವ್ಯಕ್ತಿಯೊಬ್ಬನನ್ನು ಕಡಿದು ಕೊಲೆ ಮಾಡಿದ ಘಟನೆ ರಾಜಸ್ಥಾನದ ಬುರಾನ್ ಜಿಲ್ಲೆಯಲ್ಲಿ ನಡೆದಿದೆ. ಕನಿರಾಮ್ (65) ಕೊಲೆಗೀಡಾದ ವ್ಯಕ್ತಿ. ಹಳೆಯ ಜಮೀನು ವಿವಾದದ ಹಿನ್ನೆಲೆಯಲ್ಲಿ ಕನಿರಾಮ್ ಅವರು ತಮ್ಮ ಗದ್ದೆಯಲ್ಲಿ ಗಾಢ ನಿದ್ದೆಯಲ್ಲಿದ್ದಾಗ ಅವರನ್ನು ಕಡಿದು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತನ ಕುಂಟುಂಬದವರು 12 ಮಂದಿ ಸ್ಥಳೀಯರ ವಿರುದ್ಧ ದೂರು...

ನವಜಾತ ಶಿಶುಗಳನ್ನ ಕೊಂದು ಹಳ್ಳಕ್ಕೆ ಎಸೆದ ಕೀಚಕರು..!

https://www.youtube.com/watch?v=97iPR07WQbI ಬೆಳಗಾವಿ: ನಾಲ್ಕು ನವಜಾತ ಶಿಶುಗಳ ಮೃತದೇಹಗಳನ್ನು ಹಳ್ಳದಲ್ಲಿ ಬಿಸಾಡಿರುವ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ನಡೆದಿದೆ. ಭ್ರೂಣಗಳ ಮೃತದೇಹಗಳನ್ನು ಕೀಚಕರು ಡಬ್ಬದಲ್ಲಿ ಹಾಕಿ ಹಳ್ಳಕ್ಕೆ ಎಸೆದು, ಜನ ಬೆಚ್ಚಿ ಬೀಳುವಂತೆ ಮಾಡಿದ್ದಾರೆ. ಒಟ್ಟು ನಾಲ್ಕು ಡಬ್ಬಗಳಲ್ಲಿ ನವಜಾತ ಶಿಶುಗಳನ್ನು ಹಾಕಿ ಹಳ್ಳಕ್ಕೆ ಎಸೆಯಲಾಗಿದೆ. ಮೃತದೇಹಗಳನ್ನು ಯಾರು ಎಸೆದಿದ್ದಾರೆ ಎಂಬುದು ಮಾತ್ರ ಇನ್ನು ಮಾಹಿತಿ...

ಡಿಕೆಶಿ, ಸಿದ್ಧರಾಮಯ್ಯ ಪೊಲೀಸ್ ವಶಕ್ಕೆ..!

https://www.youtube.com/watch?v=-rUMhjIG-HI ಕೇಂದ್ರದ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಜಾರಿ ನಿರ್ದೇಶನಾಲಯವು (ಇ.ಡಿ.) ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಮುಖಂಡ ರಾಹುಲ್‌ ಗಾಂಧಿ ಅವರಿಗೆ ಅನಗತ್ಯ ಕಿರುಕುಳ ನೀಡುತ್ತಿರುವುದು ಹಾಗೂ ಇದನ್ನು ವಿರೋಧಿಸಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ಗುರುವಾರ ನಡೆಸಿದ...

ಠಾಣೆಗೆ ಬಂದ ಹಸುಗಳ ಅರೆಸ್ಟ್..!

https://www.youtube.com/watch?v=d9WG-Yxpe5M ಹಾಸನ: ಬೇಲೂರು ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಬೆಳೆಸಿದ್ದ ಗಿಡಗಳನ್ನು ಎರಡು ಹಸುಗಳು ತಿಂದು ಹಾಕಿವೆ ಎಂದು ತಡರಾತ್ರಿಯವರೆಗೆ ಕಟ್ಟಿಹಾಕಿದ ಘಟನೆ ನಡೆದಿದೆ. ನೆಹರು ನಗರದ ಪೊಲೀಸ್ ಠಾಣೆ ಆವರಣದಲ್ಲಿ ಮೇಯುತ್ತಿದ್ದ ಹಸುಗಳನ್ನು ಸಿಪಿಐ ಯೋಗೇಶ್ ನಿರ್ದೇಶನದ ಮೇರೆಗೆ ಸಿಬ್ಬಂದಿ ಕಟ್ಟಿಹಾಕಿದ್ದಾರೆ. ಸಂಜೆ 6.30ಕ್ಕೆ ಹಾಲು ಕರೆಯಬೇಕಿದ್ದು, ಈ ಸಮಯವಾದರು ಹಸುಗಳು ಮನೆಗೆ ಬಾರದ ಹಿನ್ನೆಲೆಯಲ್ಲಿ...

ಡ್ರಗ್ಸ್ ಪಾರ್ಟಿಯಲ್ಲಿ ಖ್ಯಾತ ನಟಿ ಸಹೋದರ ಬಂಧನ..!

https://www.youtube.com/watch?v=KkMZPfLd5eo&t=70s ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದು, ಹಲಸೂರು ಪೋಲಿಸರು ದಾಳಿ ನಡೆಸಿದ್ದಾರೆ. ಈ ವೇಳೆ ಬಾಲಿವುಡ್ ಖ್ಯಾತ ನಟಿ ಶ್ರದ್ದಾ ಕಪೂರ್ ಸಹೋದರ ಸಿದ್ದಾಂತ್ ಕಪೂರ್ ಅವರನ್ನ ಪೊಲೀಸರು ಬಂದಿಸಿದ್ದಾರೆ. ಡ್ರಗ್ ಸೇವಿಸಿ ಮತ್ತಿನಲ್ಲಿದ್ದ ಸಿದ್ದಾಂತ್ ಕಪೂರ್ ಸೇರಿದಂತೆ ಒಟ್ಟು ಆರು ಜನರನ್ನ ಪೊಲೀಸರು ಬಂದಿಸಿದ್ದು, ಆರು ಜನರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ...

ನಾನ್ ಯಾರ್ ಮಗಳು ಗೊತ್ತಾ.? ಅಂತ ಪೊಲೀಸರಿಗೆ ಅವಾಜ್: ಪುತ್ರಿಯ ವರ್ತನೆಗೆ ಶಾಸಕ ಅರವಿಂದ ಲಿಂಬಾವಳಿ ಕ್ಷಮೆಯಾಚನೆ

https://www.youtube.com/watch?v=MpU5KG_-LFs ಬೆಂಗಳೂರು: ಇಂದು ಕಾರು ಜೋರಾಗಿ ಓಡಿಸಿ, ಸಿಗ್ನಲ್ ಜಂಪ್ ಮಾಡಿದ್ದಲ್ಲದೇ, ಸೀಟ್ ಬೆಲ್ಟ್ ಕೂಡ ಧರಿಸದೇ ಇದ್ದ ಕಾರಣ, ಕಾರು ತಡೆದು ನಿಲ್ಲಿಸಿದಂತ ಸಂಚಾರಿ ಪೊಲೀಸರೊಂದಿಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿ ಕಿರಿಕ್ ಮಾಡಿಕೊಂಡಿದ್ದರು. ನಾನ್ ಎಂ.ಎಲ್ಎ ಪುತ್ರಿ ಎಂಬುದಾಗಿ ದರ್ಪತೋರಿ, ಸಾರ್ವಜನಿಕವಾಗಿ ಪೊಲೀಸರನ್ನು ನಿಂದಿಸಿದ ಘಟನೆ ವೈರಲ್ ಆಗುತ್ತಿದ್ದಂತೇ, ಎಚ್ಚೆತ್ತಿರುವಂತ ಶಾಸಕ...

ಹೊಸ ರೂಲ್ಸ್ : ಆ್ಯಂಬುಲೆನ್ಸ್ಗೆ ದಾರಿ ಬಿಡಿದಿದ್ರೆ ಎಷ್ಟು ದಂಡ.?

ಆ್ಯAಬುಲೆನ್ಸ್ಗೆ ಅಡ್ಡಿ ಮಾಡಿದ್ರೆ ೧೦೦೦೦ ದಂಡ. ಹೆಲ್ಮೆಟ್ ಬೆಲ್ಟ್ ಧರಿಸದೇ ಇದ್ದರೂ ೧೦೦೦ ದಂಡ. ಐ.ಎಸ್.ಐ ಮಾನ್ಯತೆ ಇರೋ ಹೆಲ್ಮೆಟ್ ಹಾಕದಿದ್ರೆ ೧೦೦೦ ರೂ ದಂಡ. ಮಿತಿ ಮೀರದ ಲಗೇಜು ೨೦೦೦೦, ಸಿಗ್ನಲ್ ಜಂಪ್ ಮಾಡಿದ್ರೆ ೨೦೦೦. ಇಷ್ಟು ನೆನಪಿಟ್ಟುಕೊಳ್ಳಿ. ಇದು ಕೇಂದ್ರ ಸರ್ಕಾರ ಹೊಸದಾಗಿ ಅಪ್ಡೇಟ್ ಮಾಡಿರೋ ರೂಲ್ಸು, ಫೈನ್. ಇವ್ರಿಗೆ ಹೆಲ್ಮೆಟ್ ಹಾಕರ‍್ಬೇಕು, ಅದ್ರಲ್ಲಿ...

ದಿಶಾ ಎನ್‌ಕೌಂಟರ್ ನಕಲಿ, ೧೦ ಪೊಲೀಸರ ಮೇಲೆ ಕೊಲೆ ಕೇಸ್ ಫಿಕ್ಸ್..!

  ೨೦೧೯ರಲ್ಲಿ ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಸ್ಥಳ ಮಹಜರು ವೇಳೆ ಎನ್‌ಕೌಂಟರ್ ಮಾಡಲಾಗಿತ್ತು. ಈ ಎನ್‌ಕೌಂಟರ್ ಅಸಲಿ ಎನ್ನುವ ಸಾಕ್ಷö್ಯ ಒದಗಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ನ್ಯಾ? ಸಿರ್‌ಪುರ್‌ಕರ್ ಆಯೋಗ ಹೇಳಿದೆ.. ಈ ಎನ್‌ಕೌಂಟರ್ ಮಾಡಿದ್ದು ಕನ್ನಡಿಗ ಸಜ್ಜನರ್ ಉಸ್ತುವಾರಿಯಲ್ಲಿ. ಅಂದಿನ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿದ್ದ ಹುಬ್ಬಳ್ಳಿ ಮೂಲದ ವಿಶ್ವನಾಥ್...

ಮಿಸ್ಟರ್ ಕಮೀಷನರ್, ಈ ಒಂದು ಕೆಲಸ ಮಾಡಿ ಸರ್, ನಿಮ್ಮನ್ನ ಜನ ದೇವ್ರು ಅಂತ ಪೂಜೆ ಮಾಡ್ತಾರೆ..

  ಹೊಸ ಕಮೀಷನರ್ ಬಂದಿದ್ದಾರೆ ಬೆಂಗಳೂರಿಗೆ. ೧೯೯೧ ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಪ್ರತಾಪ್ ರೆಡ್ಡಿ ತೋರಿಸ್ತಾರಾ ರೌಡಿಗಳ ಮೇಲೆ ಪ್ರತಾಪ ಅಂತೆಲ್ಲಾ ನೀವೂ ಯೋಚಿಸ್ತರ‍್ತೀರಾ. ನೀವ್ ಇಷ್ಟ ಆಗ್ಬಿಟ್ರಿ ಸರ್, ನಿಮ್ಗೆ ರಿಯಾಲಿಟಿ ಗೊತ್ತಿದೆ, ಇಲ್ಲೇನು ಗುಡ್ಡೆ ಹಾಕಕಾಗಲ್ಲ ಅಂತ. ರೌಡಿಸಂ ಬುಡ ಸಮೇತ ಕಿತ್ತೊಗೀತೀವಿ, ಪೊಲೀಸ್ ಅಂದ್ರೆ ಭಯಪಡಬೇಕು. ರೌಡಿಗಳು ಬಾಲ ಬಿಚ್ಚಬರ‍್ದು,...

ಪತ್ನಿ ಜೊತೆ ವಾಯುವಿಹಾರ ಮತ್ತು ಸಿನಿಮಾ ನೋಡೋಕೆ ರಜೆ ಬೇಕು..!

ಪೊಲೀಸರು ಅಂದ್ರೆ ಲಂಚಬಾಕರು, ದೌರ್ಜನ್ಯ ಮಾಡ್ತಾರೆ. ರೌಡಿಗಳ ತರಹ ದಬ್ಬಾಳಿಕೆ ಮಾಡ್ತಾರೆ ಅನ್ನೋ ಆರೋಪಗಳೆಲ್ಲಾ ಇರೋದೇ. ಆದರೆ ಎಲ್ಲ ಪೊಲೀಸರೂ ಹಂಗೆ ಇರಲ್ಲ ಅನ್ನೋದು ಸತ್ಯಾನೇ. ಹಾಗೆ ನೋಡಿದ್ರೆ ಕಷ್ಟಪಟ್ಟು ಕೆಲಸ ಮಾಡೋ ಪೊಲೀಸರೇ ಹೆಚ್ಚಿದ್ದಾರೆ. ಎಷ್ಟೋ ಪೊಲೀಸರು ಒಂದು ದಿನ ರಜೆಗೂ ಪರದಾಡ್ತಾರೆ ಅನ್ನೋದು ಇತ್ತೀಚೆಗೆ ಒಂದು ಲೀವ್ ಲೆಟರ್‌ನಿಂದ ವೈರಲ್ ಆಗಿದೆ. ಬೆಂಗಳೂರಿನ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img