Sunday, September 6, 2026

police

ದಿಶಾ ಎನ್‌ಕೌಂಟರ್ ನಕಲಿ, ೧೦ ಪೊಲೀಸರ ಮೇಲೆ ಕೊಲೆ ಕೇಸ್ ಫಿಕ್ಸ್..!

  ೨೦೧೯ರಲ್ಲಿ ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಸ್ಥಳ ಮಹಜರು ವೇಳೆ ಎನ್‌ಕೌಂಟರ್ ಮಾಡಲಾಗಿತ್ತು. ಈ ಎನ್‌ಕೌಂಟರ್ ಅಸಲಿ ಎನ್ನುವ ಸಾಕ್ಷö್ಯ ಒದಗಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ನ್ಯಾ? ಸಿರ್‌ಪುರ್‌ಕರ್ ಆಯೋಗ ಹೇಳಿದೆ.. ಈ ಎನ್‌ಕೌಂಟರ್ ಮಾಡಿದ್ದು ಕನ್ನಡಿಗ ಸಜ್ಜನರ್ ಉಸ್ತುವಾರಿಯಲ್ಲಿ. ಅಂದಿನ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿದ್ದ ಹುಬ್ಬಳ್ಳಿ ಮೂಲದ ವಿಶ್ವನಾಥ್...

ಮಿಸ್ಟರ್ ಕಮೀಷನರ್, ಈ ಒಂದು ಕೆಲಸ ಮಾಡಿ ಸರ್, ನಿಮ್ಮನ್ನ ಜನ ದೇವ್ರು ಅಂತ ಪೂಜೆ ಮಾಡ್ತಾರೆ..

  ಹೊಸ ಕಮೀಷನರ್ ಬಂದಿದ್ದಾರೆ ಬೆಂಗಳೂರಿಗೆ. ೧೯೯೧ ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಪ್ರತಾಪ್ ರೆಡ್ಡಿ ತೋರಿಸ್ತಾರಾ ರೌಡಿಗಳ ಮೇಲೆ ಪ್ರತಾಪ ಅಂತೆಲ್ಲಾ ನೀವೂ ಯೋಚಿಸ್ತರ‍್ತೀರಾ. ನೀವ್ ಇಷ್ಟ ಆಗ್ಬಿಟ್ರಿ ಸರ್, ನಿಮ್ಗೆ ರಿಯಾಲಿಟಿ ಗೊತ್ತಿದೆ, ಇಲ್ಲೇನು ಗುಡ್ಡೆ ಹಾಕಕಾಗಲ್ಲ ಅಂತ. ರೌಡಿಸಂ ಬುಡ ಸಮೇತ ಕಿತ್ತೊಗೀತೀವಿ, ಪೊಲೀಸ್ ಅಂದ್ರೆ ಭಯಪಡಬೇಕು. ರೌಡಿಗಳು ಬಾಲ ಬಿಚ್ಚಬರ‍್ದು,...

ಪತ್ನಿ ಜೊತೆ ವಾಯುವಿಹಾರ ಮತ್ತು ಸಿನಿಮಾ ನೋಡೋಕೆ ರಜೆ ಬೇಕು..!

ಪೊಲೀಸರು ಅಂದ್ರೆ ಲಂಚಬಾಕರು, ದೌರ್ಜನ್ಯ ಮಾಡ್ತಾರೆ. ರೌಡಿಗಳ ತರಹ ದಬ್ಬಾಳಿಕೆ ಮಾಡ್ತಾರೆ ಅನ್ನೋ ಆರೋಪಗಳೆಲ್ಲಾ ಇರೋದೇ. ಆದರೆ ಎಲ್ಲ ಪೊಲೀಸರೂ ಹಂಗೆ ಇರಲ್ಲ ಅನ್ನೋದು ಸತ್ಯಾನೇ. ಹಾಗೆ ನೋಡಿದ್ರೆ ಕಷ್ಟಪಟ್ಟು ಕೆಲಸ ಮಾಡೋ ಪೊಲೀಸರೇ ಹೆಚ್ಚಿದ್ದಾರೆ. ಎಷ್ಟೋ ಪೊಲೀಸರು ಒಂದು ದಿನ ರಜೆಗೂ ಪರದಾಡ್ತಾರೆ ಅನ್ನೋದು ಇತ್ತೀಚೆಗೆ ಒಂದು ಲೀವ್ ಲೆಟರ್‌ನಿಂದ ವೈರಲ್ ಆಗಿದೆ. ಬೆಂಗಳೂರಿನ...

Sarjapura : ಸುಲಭವಾಗಿ ಹಣ ಮಾಡಲು ಹೋಗಿ ಸಿಕ್ಕಿಬಿದ್ದ ಕತರ್ನಾಕ್ ಕುಟುಂಬ..!

ಬೆಂಗಳೂರಿನ ಆನೇಕಲ್ ಸಮೀಪದ ಸರ್ಜಾಪುರ(Sarjapura)ದಲ್ಲಿ ಕುಟುಂಬವೊಂದು ಸುಲಭವಾಗಿ ಹಣ ಮಾಡಲು ಹೋಗಿ ಈಗ ಸಿಕ್ಕಿಬಿದ್ದಿದ್ದಾರೆ. ಏನೂ ತಿಳಿಯದ ಅಮಾಯಕರನ್ನು ಬಳಸಿಕೊಂಡು ಹಣಮಾಡುವ ಕತರ್ನಾಕ್ ಕುಟುಂಬ. ಇಂತಹ ಕತರ್ನಾಕ್ ಸ್ಕೆಚ್ ಗೆ ಇಡೀ ಕುಟುಂಬವೇ ಬೆಂಬಲ ನೀಡಿದ್ದು, ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಪರಿಚಿತರ ಹೆಸರಿನಲ್ಲಿ ಅಡವಿಟ್ಟು ಆ ಬಳಿಕ ಆಭರಣ ಕಳ್ಳತನ ಆಗಿದೆ ಎಂದು ಪೊಲೀಸರಿಗೆ ದೂರು...

Bangaloreನ 164 ಜನ ಪೊಲೀಸರಿಗೆ ಕೊರೊನಾ ಪಾಸಿಟಿವ್.

ಬೆಂಗಳೂರು : ನಗರದಲ್ಲಿ ದಿನೇ ದಿನೇ ಕೊರೊನಾ (corona) ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲಿದೆ. ಕೊರೊನಾ ವಾರಿಯರ್ಸ್ ಗಳೆಂದು ಕರೆಸಿಕೊಳ್ಳುವ ಪೊಲೀಸರಿ (Police)ಗೆ ಈ ಕೊರೊನಾ ಮಹಮಾರಿ ಒಕ್ಕರಿಸುತ್ತಿದೆ. ಈ ಕೊರೊನಾದಿಂದ 164 ಮಂದಿ ಪೊಲೀಸ್ ರು ಪಾಸಿಟಿವ್ (Positive) ಆಗಿದ್ದಾರೆ. ಇನ್ನೂ ಇದುವರೆಗೂ 504 ಪೊಲೀಸರು ಕೊರೊನಾ ಪಾಸಿಟಿವ್ (Corona Positive) ಗೆ ಒಳಗಾಗಿದ್ದಾರೆ....

Telangana ನ ಬಿಜೆಪಿ ರಾಜ್ಯಾಧ್ಯಕ್ಷರ ಬಂಧನ..

ಹೈದರಾಬಾದ್: ಕೊರೋನಾ ನಿಯಂತ್ರಣ ( Coronavirus Control ) ಕ್ರಮಗಳನ್ನು ಪಾಲಿಸದೇ, ಕೋವಿಡ್ ಪ್ರಕರಣಗಳ (Covid-19 Case) ಸಂಖ್ಯೆ ಹೆಚ್ಚಾದಂತ ಸಂದರ್ಭದಲ್ಲಿಯೇ ಪ್ರತಿಭಟನೆಗೆ ಇಳಿದಿದ್ದಂತ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ( BJP National President JP Nadda) ಅವರು, ತೆಲಂಗಾಣ ಬಿಜೆಪಿ...

ನಕಲಿ ದಾಖಲೆ ನೀಡಿ  9ನೇ ಬಾರಿ ಕೊರೊನಾ ಲಸಿಕೆ ಪಡೆಯಲು ಹೋಗಿ ಪೊಲೀಸರ ವಶ..!

ಬೆಲ್ಜಿಯಂ :  ಬೆಲ್ಜಿಯಂನ ಚಾರ್ಲೆರಾಯ್ ನಗರದಲ್ಲಿ  ಮಹಾಪುರುಷನೊಬ್ಬ ಒಂದಲ್ಲ ಎರಡಲ್ಲ ಬರೋಬ್ಬರಿ 9ನೇ ಬಾರಿ ಲಸಿಕೆ ಪಡೆದುಕೊಳ್ಳಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ವಿಲಕ್ಷಣ ಘಟನೆ ನಡೆದಿದೆ. ಪ್ರತಿಬಾರಿಯೂ ಲಸಿಕೆ ಪಡೆದುಕೊಳ್ಳಲು ಬೆಲ್ಜಿಯಂನ ಈ ವ್ಯಕ್ತಿ ಸುಳ್ಳು ದಾಖಲೆಗಳನ್ನು ನೀಡುತ್ತಿದ್ದ, ಹೀಗೆ ಸುಳ್ಳು ದಾಖಲೆ ನೀಡಿ 8 ಡೋಸ್ ಲಸಿಕೆ ಪಡೆದುಕೊಂಡಿದ್ದು 9ನೇ...

ತೃತೀಯ ಲಿಂಗಿಗಳಿಗೆ ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ಅವಕಾಶ..!

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ನೀಡುವ ಮೂಲಕ ಸ್ವಾಗತಾರ್ಹ ಮತ್ತು ಪ್ರಗತಿಪರ ಹೆಜ್ಜೆ ಇಟ್ಟಿದ್ದು, ಕೆಎಸ್‌ಆರ್‌ಪಿ ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ ವಿಶೇಷ ಮೀಸಲು ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಪುರುಷ, ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಳೆದ ವರ್ಷ ನಗರದ ಎನ್‌ಜಿಒ ಮತ್ತು ಹಕ್ಕುಗಳ ಸಂಘ - ಸಂಗಮ...

ಆನೆ ದಂತ ಕಳ್ಳಸಾಗಾಣಿಕೆ : ಮೈಸೂರು ಪೊಲೀಸರಿಂದ ನಾಲ್ವರ ಬಂಧನ

ಮೈಸೂರು: ಆನೆ ದಂತ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದು, ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಮೈಸೂರು ಅರಣ್ಯ ಸಂಚಾರಿ ದಳದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಟಿ.ನರಸೀಪುರ-ತಾಯೂರು ರಸ್ತೆಯಲ್ಲಿ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಅಧಿಕಾರಿಗಳು ಇವರನ್ನು ಬಂಧಿಸಿದ್ದಾರೆ.  ಬಂಧಿತರನ್ನು ಚಾರ್ಲ್ಸ್ ಸಾಹಿವೀರ್, ಸೆಲ್ವಕುಮಾರ್, ಅಂಥೋನಿ ರಾಯ್ ಮತ್ತು...

ಸೇನೆಗೆ ಸೇರಲು ನಕಲಿ ದಾಖಲೆ ಪೋರ್ಜರಿ:ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿ ಒಂಬತ್ತು ಜನ ಬಂಧನ

ವಿಜಯನಗರ: ಸೇನೆಯಲ್ಲಿ ಕೆಲಸ ಕೊಡಿಸಲು ದಾಖಲಾತಿಗಳ ತಿದ್ದುಪಡಿ, ನಕಲಿ ದಾಖಲೆ ಕೊಟ್ಟ ಆರೋಪದಡಿಯಲ್ಲಿ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು 9 ಜನರನ್ನು ಬಂಧಿಸಿದ್ದಾರೆ.ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಹಲವು ನಕಲಿ ದಾಖಲೆಗಳನ್ನು ಆರೋಪಿಗಳಾದಪೊಲೀಸ್ ಸಿಬ್ಬಂದಿ ಅಂಕಲೇಶ್, ರಾಮಾಂಜನಿ ಹಾಗೂ ವೈಭವ್, ನೇತಾಜಿ ರಾಮ್ ಸಾವಂತ್, ಜಂಬಣ್ಣ,...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img