Saturday, June 6, 2026

police

ಪೆನ್ಸಿಲ್​ ಕದ್ದಿದ್ದಕ್ಕೆ ಸ್ನೇಹಿತನ ಮೇಲೆ ದೂರು..!

ಆಂಧ್ರಪ್ರದೇಶ : ಕರ್ನೂಲು ಜಿಲ್ಲೆಯ ಪೆದ್ದಕಡಬೂರುನ ಹನುಮಂತು ಪೆನ್ಸಿಲ್​ ಕದ್ದಿದ್ದಕ್ಕೆ ಸ್ನೇಹಿತನ ಮೇಲೆ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಾನೆ. ಪೊಲೀಸರನ್ನು ಕಂಡರೇ ಎಲ್ಲರಿಗೂ ಭಯ.. ಪೊಲೀಸ್​ ಅವರ ಸಹವಾಸನೇ ಬೇಡ ಗುರೂ ಅಂತ ಅದೆಷ್ಟೋ ಮಂದಿ ಹೇಳಿರುವುದನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಂದು ಕೇಸ್​ ದಾಖಲಾಗಿದೆ. ಆ ಕೇಸ್​ ಕಂಡು ಪೊಲೀಸರೇ...

ತನಿಖಾಧಿಕಾರಿ ಎದುರು ಕಣ್ಣೀರು ಹಾಕಿದ ಹಂಸಲೇಖ

ಮೈಸೂರಿನಲ್ಲಿ ಕೆಲದಿನಗಳ ಹಿಂದೆ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಹಂಸಲೇಖ , ಮೇಲ್ಜಾತಿ ,ಕೀಳುಜಾತಿ , ಜಾತಿ ತಾರತಮ್ಯ ವಿಚಾರವಾಗಿ ಮಾತನಾಡುತ್ತದ್ದಾಗ ಅವಹೇಳನಕಾರಿ ಹೇಳಿಕೆ ಬಳಸಿದ್ದು ಅದೇನೆಂದರೆ ಪೇಜಾವರ ಶ್ರೀಗಳ ವಿಚಾರವನ್ನು ಇಟ್ಟುಕೊಂಡು ಮಾತನಾಡಿದ್ದರು . ಈ ವಿಷಯ ಬಾರಿ ವಿವಾದ ಹುಟ್ಟುಹಾಕಿತ್ತು ಹಂಸಲೇಖ ಹೇಳಿಕೆಯನ್ನು ರಾಜ್ಯಾದ್ಯಂತ ಹಲವಾರು ಜನರು ಖಂಡಿಸಿದ್ದರು ,...

ಅಕ್ರಮ ತಂತಿ ಬೇಲಿಗೆ ರೈತ ಬಲಿ.

ಚಿಕ್ಕಬಳ್ಳಾಪುರ: ಚರಕಮಟ್ಟೇನಹಳ್ಳಿ ಗ್ರಾಮದಲ್ಲಿ  ಅಕ್ರಮವಾಗಿ ಹಾಕಿದ  ವಿದ್ಯುತ್ ಬೇಲಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಆ ಜಮೀನಿಗೆ ಬೇಲಿ ಹಾಕಿದ ಮಾಲೀಕನನ್ನು ಸ್ಥಳೀಯರು ಹೊಡೆದು ಸಾಯಿಸಿದ್ದಾರೆ. ರೈತನಾದ ವಸಂತರಾವ್ ವಿದ್ಯುತ್ ತಂತಿಗೆ ಬಲಿಯಾದ ಸುದ್ದಿ ತಿಳಿದು ಗ್ರಾಮಸ್ಥರು ಆ ಜಮೀನಿನ ಮಾಲೀಕ ಅಶ್ವತ್ಥ ರಾವ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅಶ್ವತ್ಥ ರಾವ್ ದೊಡ್ಡಬಳ್ಳಾಪುರದ ಖಾಸಗಿ...

ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಕೊಚ್ಚಿ ಹೋದ ಯುವಕ.

ಚಾಮರಾಜನಗರ : ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮೊಹಮ್ಮದ್ ಪೈಜರ್ (21 ) ನದಿಯಲ್ಲಿ ಕೊಚ್ಚಿಹೋದ ಘಟನೆ ಕೊಳ್ಳೆಗಾಲ ತಾಲ್ಲೂಕಿನ ಶಿವನ ಸಮುದ್ರದ ಬಳಿ ನಡೆದಿದೆ .ವೀಕೆಂಡ್ ಹಿನ್ನೆಲೆಯಲ್ಲಿ ಬೆಂಗಳೂರಿನಿoದ ನಾಲ್ವರು ಯುವಕರು ಶಿವನ ಸಮುದ್ರ ಸಮೀಪದ ಜಲಪಾತ ವೀಕ್ಷಣೆಗೆ ಬಂದಿದ್ದರು . ಈ ಶಿವನ ಸಮುದ್ರದಲ್ಲಿ ನಾಲ್ಕು ಜನ ನೀರಿಗಿಳಿದಿದ್ದರು ನಾಲ್ವರ...

ರಾಯಚೂರಿನಲ್ಲಿ ದಲಿತ ಯುವಕನ ಮೇಲೆ ಹಲ್ಲೆ

ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ .ಬೈಲಪ್ಪ ಎಂಬ ಯುವಕ ಕುಡಿದ ಮತ್ತಿನಲ್ಲಿ ಬೈದಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕೆ ಮನಬಂದoತೆ ಕಂಬಕ್ಕೆ ಕಟ್ಟಿ ಹತ್ತು ಜನರು ಹಲ್ಲೆ ನಡೆಸಿದ್ದಾರೆ , ಇನ್ನೂ ದುರಗನಗೌಡ , ಬುಕ್ಕನಗೌಡ , ಸೇರಿದಂತೆ ಹತ್ತು ಜನರು...

ರಾಯಚೂರಿನಲ್ಲಿ ಪೊಲೀಸರ ಮೇಲೆ ಕೈ ಮಾಡಿದ ಮಾಜಿ ಶಾಸಕ..!

www.karnatakatv.net: ರಾಯಚೂರು : ನಗರದಲ್ಲಿ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾದ ವೇಳೆ ಪೊಲೀಸರ ಮೇಲೆ ಕೈ ಮಾಡಿದ ಮಾಜಿ ಶಾಸಕ. ರಾಯಚೂರು ಗ್ರಾಮಾಂತರ ಬಿಜೆಪಿ ಮಾಜಿ ಶಾಸಕ ಪಾಪರೆಡ್ಡಿ ಅವರ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾಗಿದ್ದುರು. ಸಿದ್ದರಾಮಯ್ಯ ಪ್ರತಿಕೃತಿ ದಹಿಸಲು ಅವಕಾಶ...

ಅಭಿಮಾನಿ ದೇವರುಗಳ ಮೇಲೆ ಲಾಠಿ ಚಾರ್ಜ್ ಬೇಡ- ಶಿವಣ್ಣ ಮನವಿ

ಬೆಂಗಳೂರು- ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಶುಕ್ರವಾರ ಸಂಜೆ ಪುನೀತ್ ಪಾರ್ಥಿವ ಶರೀರವನ್ನ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡುತ್ತಿದ್ದಂತೆಯೇ ಅಲ್ಲಿಗೆ ಜನಸಾಗರ ಹರಿದುಬರದೊಡಗಿತ್ತು. ಸಾಗರೋಪಾದಿಯಲ್ಲಿ ನುಗ್ಗುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರಿಗೆ ಸವಾಲಾಗಿತ್ತು. ಸುನಾಮಿಯಂತೆ ನುಗ್ಗುತ್ತಿದ್ದ ಜನರ ಗುಂಪು ಮತ್ತು ಗದ್ದಲ ನಿವಾರಿಸಲು ಪೊಲೀಸರು ಬೇರೆ ದಾರಿಯಿಲ್ಲದೆ...

ತಿಮಿಂಗಲದ ವಾಂತಿ ಆ್ಯಂಬರ್ ಗ್ರೀಸ್ 17 ಕೋಟಿ : ಆ್ಯಂಬರ್ ಗ್ರೀಸ್ ಮಾರಲು ಯತ್ನಿಸಿದವರ ಬಂಧನ..!

ತುoಬಾ ಜನಕ್ಕೆ ಆ್ಯಂಬರ್ ಗ್ರೀಸ್ ಎಂದರೆ ಗೊತ್ತಿರುವುದಿಲ್ಲ ಇದು ಏನು, ಏತಕ್ಕೆ ಇದನ್ನ ಬಳಸುತ್ತಾರೆ ಎನ್ನುವುದು ಈ ಆ್ಯಂಬರ್ ಗ್ರೀಸ್ ಬಗ್ಗೆ ಹೇಳ್ತಿವಿ ಕೇಳಿ. ಆ್ಯಂಬರ್ ಗ್ರೀಸ್ ಸಮುದ್ರದಲ್ಲಿ ಸಿಗುವ ತಿಮಿಂಗಲದ ವಾಂತಿಯಾಗಿದ್ದು ಇದನ್ನ ಸುಗಂಧದ್ರವ್ಯ , ಮಾದಕವಸ್ತು ,ಮತ್ತು ಔಷದೀಯ ವಸ್ತುಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ .ಈಗಾಗಿ ಆ್ಯಂಬರ್ ಗ್ರೀಸ್ ಗೆ ಇಂಟೆರ್ ನ್ಯಾಶನಲ್...

ಚಾಮರಾಜನಗರದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ

www.karnatakatv.net : ಚಾಮರಾಜನಗರ : ನಗರದಲ್ಲಿ ಇಂದು ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಯಿತು. ಹುತಾತ್ಮರ ವೀರಗಲ್ಲಿಗೆ ಪುಷ್ಪಾರ್ಚನೆ ಮೂಲಕ ಗೌರವ ಸಮರ್ಪಣೆ ಮಾಡಿ, ಜಿಲ್ಲಾ ಸತ್ರ ನ್ಯಾಯಾಧೀಶರು ವೀರಗಲ್ಲಿಗೆ ಪುಷ್ಬಾರ್ಚನೆ ಮಾಡಿದ್ರು. ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈವರೆಗೆ ಕರ್ತವ್ಯದಲ್ಲಿದ್ದಾಗ ಹುತಾತ್ಮರಾದವರನ್ನ ಅಧಿಕಾರಿಗಳು ಸ್ಮರಿಸಿದ್ರು. ಇದೇ ವೇಳೆಗೆ ಪೊಲೀಸರು ಆಕರ್ಷಕ ಪಥ ಸಂಚಲನ...

ಉತ್ತರಪ್ರದೇಶ ಪೊಲೀಸರಿಗೆ ಸುಪ್ರೀಂ ಕೋರ್ಟ್ ಛೀಮಾರಿ..!

www.karnatakatv.net: ಉತ್ತರಪ್ರದೇಶದ ಲಖೀಂಪುರ್ ಹತ್ಯಾಕಾಂಡ ಪ್ರಕರಣದಲ್ಲಿ ಉತ್ತರಪ್ರದೇಶ ಸರ್ಕಾರ ಮತ್ತು ಪೊಲೀಸರು ಕಾರ್ಯ ವೈಖರಿ ಬಗ್ಗೆ ಇಡೀ ದೇಶದ ಕೆಂಗಣ್ಣಿಗೆ ಗುರಿಯಾಗಿತ್ತು. ಸದ್ಯ ಈ ಪ್ರಕರಣದ ವಿಚಾರಣೆ ಕುರಿತಾಗಿ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ಛೀಮಾರಿ ಹಾಕಿದೆ. ಈ ಕೇಸ್ ನ ಪ್ರಮುಖ ಆರೋಪಿಯನ್ನು ಬಂಧಿಸೋದಕ್ಕೂ ಮೀನಾ ಮೇಷ ಎಣಿಸ್ತಿದ್ದ ಪೊಲೀಸರ ಮತ್ತೊಂದು...
- Advertisement -spot_img

Latest News

Healthy Tips: ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು ನೀವು ಬಳಸುವ ಪರ್ಫ್ಯೂಮ್

Healthy Tips: ಪರ್ಫ್ಯೂಮ್ ಹಾಕೋದ್ರಿಂದಾ ಫ್ರೆಶ್ ಆಗಿರ್ತೀವಿ, ಘಮ ಘಮಿಸುತ್ತಾ ಇರ್ತೀವಿ ಅನ್ನೋದು ನಿಜ. ಆದರೆ ಕೆಲವರಿಗೆ ಈ ಪರ್ಫ್ಯೂಮ್ ಇಷ್ಟಾ ಆಗತ್ತೆ. ಇನ್ನು ಕೆಲವರಿಗೆ...
- Advertisement -spot_img