ಸಪ್ಲೈರ್ ಮೇಲೆ ಹಲ್ಲೆ ಮಾಡಿದ್ದಾರೆ , ಇದಕ್ಕೆಲ್ಲ ನನ್ನ ಹತ್ರ ಸಾಕ್ಷಿಗಳೂ ಇದ್ದಾವೆ ಎಂದು ಇಂದ್ರಜಿತ್ ಅವರು ಹೇಳಿದ್ದಾರೆ , ಗಂಗಾಧರ್ ಅವರು ಬೀಹಾರ್ ದವರಲ್ಲ ಅವರು ಕರ್ನಾಟಕ ದವರು ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇ ಬೇಕು ,ರಾಕೇಶ್ ಅವರು ಪೊಲೀಸ್ ಎಲ್ಲಾ ನಮ್ಮ ಕೈ ಯಲ್ಲಿ ಎಂದಾಗ ಪೊಲೀಸರು...
ತುಮಕೂರು: ಕೈಯಲ್ಲಿ ಚಾಕುಗಳನ್ನು ಹಿಡಿದುಕೊಂಡು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿ ಮೊಬೈಲ್ ಹಾಗೂ ಸರ ದೋಚುತ್ತಿದ್ದ ಮೂವರನ್ನು ಬ್ಯಾತ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.
ಮೂವರು ಕಿಡಿಗೇಡಿಗಳ ತಂಡ ತುಮಕೂರು ನಗರದ ಭದ್ರಮ್ಮ ವೃತ್ತದ ಸಮೀಪದಲ್ಲಿರುವ ವಾಸನ್ ಐ ಕೇರ್ ಮುಂಭಾಗದ ಮೊಬೈಲ್ ಟೆಂಪರ್ ಗ್ಲಾಸ್ ಹಾಕುವ...
ಕರ್ನಾಟಕ ಟಿವಿ ಮಂಡ್ಯ : ಕೊರೊನಾ ವಿರುದ್ದದ ರಕ್ಷಣಾ ಕಾರ್ಯದಲ್ಲಿ ಪೊಲೀಸರು ಹಗಲು ರಾತ್ರಿ ಕಾರ್ಯನಿರ್ವಣೆ ಮಾಡ್ತಿದ್ದಾರೆ.. ಕೆಲಜನರ ಪುಂಡಾಟವನ್ನ ತಾಳ್ಮೆಯಿಂದ ಸಹಿಸಿಕೊಂಡು ಕರ್ತವ್ಯ ನಿರ್ವಹಣೆ ಮಾಡ್ತಿದ್ದಾರೆ.. ಪೊಲೀಸರ ಕಾರ್ಯಕ್ಕೆ ಮೆಚ್ಚಿದ ಜನ ಹೂ ಮಳೆಯನ್ನೇ ಸುರಿಸಿದ್ದಾರೆ.. ಹೌದು ಮಂಡ್ಯ ನಗರದ ಪೇಟೆ ಬೀದಿಯಲ್ಲಿ ಪೊಲೀಸರ ಪರೇಡ್ ವೆಳೆ ಪುಷ್ಪ ವೃಷ್ಟಿಗೈದು ಅದ್ದೂರಿ ಸ್ಚಾಗತ...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...