Saturday, June 6, 2026

police

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ…!

www.karnatakatv.net :ರಾಯಚೂರು : ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಯಚೂರಿನ ಜಿಲ್ಲಾ ಡಿ ಎ ಆರ್ ಮೈದಾನದಲ್ಲಿ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜಾರೋಹಣ  ಮಾಡಿದರು. ಧ್ವಜಾರೋಹಣದ ನಂತರ ಪೊಲೀಸರು ಪರೆಡ್ ಮಾಡಿದರು. ಹಾಗೇ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬೆಳಿಗ್ಗೆ 9 ಗಂಟೆಗೆ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಹಲವು ಗಣ್ಯರು ಭಾಗಿಯಾಗಿದ್ದರು. ಅನಿಲ್...

ಪೊಲೀಸರು ಬಳೆ ತೋಟ್ಟುಕೊಂಡಂಗೆ ಆಗಿದೆ : ನಿರ್ದೆಶಕ ಇಂದ್ರಜಿತ್ ಮಾತು

 ಸಪ್ಲೈರ್ ಮೇಲೆ ಹಲ್ಲೆ ಮಾಡಿದ್ದಾರೆ , ಇದಕ್ಕೆಲ್ಲ ನನ್ನ ಹತ್ರ ಸಾಕ್ಷಿಗಳೂ ಇದ್ದಾವೆ ಎಂದು ಇಂದ್ರಜಿತ್ ಅವರು ಹೇಳಿದ್ದಾರೆ ,  ಗಂಗಾಧರ್ ಅವರು ಬೀಹಾರ್ ದವರಲ್ಲ ಅವರು ಕರ್ನಾಟಕ ದವರು ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇ ಬೇಕು ,ರಾಕೇಶ್ ಅವರು ಪೊಲೀಸ್ ಎಲ್ಲಾ ನಮ್ಮ ಕೈ ಯಲ್ಲಿ ಎಂದಾಗ  ಪೊಲೀಸರು...

ಬ್ಯಾಕ್ ಟೂ ಬ್ಯಾಕ್ ದರೋಡೆ ಮಾಡಿದ್ದವರಿಗೆ ಹಿಗ್ಗಾಮುಗ್ಗಾ ಗೂಸಾ ಕೊಟ್ಟ ಬ್ಯಾತ ಗ್ರಾಮಸ್ಥರು..!

ತುಮಕೂರು: ಕೈಯಲ್ಲಿ ಚಾಕುಗಳನ್ನು ಹಿಡಿದುಕೊಂಡು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿ ಮೊಬೈಲ್ ಹಾಗೂ ಸರ ದೋಚುತ್ತಿದ್ದ ಮೂವರನ್ನು ಬ್ಯಾತ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಮೂವರು ಕಿಡಿಗೇಡಿಗಳ ತಂಡ ತುಮಕೂರು ನಗರದ ಭದ್ರಮ್ಮ ವೃತ್ತದ ಸಮೀಪದಲ್ಲಿರುವ ವಾಸನ್ ಐ ಕೇರ್ ಮುಂಭಾಗದ ಮೊಬೈಲ್ ಟೆಂಪರ್ ಗ್ಲಾಸ್ ಹಾಕುವ...

ಪೊಲೀಸರ ಮೇಲೆ ಹೂ ಮಳೆಸುರಿಸಿದ ಜನ

ಕರ್ನಾಟಕ ಟಿವಿ ಮಂಡ್ಯ : ಕೊರೊನಾ ವಿರುದ್ದದ ರಕ್ಷಣಾ ಕಾರ್ಯದಲ್ಲಿ ಪೊಲೀಸರು ಹಗಲು ರಾತ್ರಿ ಕಾರ್ಯನಿರ್ವಣೆ ಮಾಡ್ತಿದ್ದಾರೆ..  ಕೆಲಜನರ ಪುಂಡಾಟವನ್ನ ತಾಳ್ಮೆಯಿಂದ ಸಹಿಸಿಕೊಂಡು ಕರ್ತವ್ಯ ನಿರ್ವಹಣೆ ಮಾಡ್ತಿದ್ದಾರೆ.. ಪೊಲೀಸರ ಕಾರ್ಯಕ್ಕೆ ಮೆಚ್ಚಿದ ಜನ ಹೂ ಮಳೆಯನ್ನೇ ಸುರಿಸಿದ್ದಾರೆ.. ಹೌದು ಮಂಡ್ಯ ನಗರದ ಪೇಟೆ ಬೀದಿಯಲ್ಲಿ ಪೊಲೀಸರ ಪರೇಡ್ ವೆಳೆ  ಪುಷ್ಪ ವೃಷ್ಟಿಗೈದು ಅದ್ದೂರಿ ಸ್ಚಾಗತ...
- Advertisement -spot_img

Latest News

Healthy Tips: ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು ನೀವು ಬಳಸುವ ಪರ್ಫ್ಯೂಮ್

Healthy Tips: ಪರ್ಫ್ಯೂಮ್ ಹಾಕೋದ್ರಿಂದಾ ಫ್ರೆಶ್ ಆಗಿರ್ತೀವಿ, ಘಮ ಘಮಿಸುತ್ತಾ ಇರ್ತೀವಿ ಅನ್ನೋದು ನಿಜ. ಆದರೆ ಕೆಲವರಿಗೆ ಈ ಪರ್ಫ್ಯೂಮ್ ಇಷ್ಟಾ ಆಗತ್ತೆ. ಇನ್ನು ಕೆಲವರಿಗೆ...
- Advertisement -spot_img