www.karnatakatv.net: ಉತ್ತರಪ್ರದೇಶದ ಲಖೀಂಪುರ್ ಹತ್ಯಾಕಾಂಡ ಪ್ರಕರಣದಲ್ಲಿ ಉತ್ತರಪ್ರದೇಶ ಸರ್ಕಾರ ಮತ್ತು ಪೊಲೀಸರು ಕಾರ್ಯ ವೈಖರಿ ಬಗ್ಗೆ ಇಡೀ ದೇಶದ ಕೆಂಗಣ್ಣಿಗೆ ಗುರಿಯಾಗಿತ್ತು. ಸದ್ಯ ಈ ಪ್ರಕರಣದ ವಿಚಾರಣೆ ಕುರಿತಾಗಿ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ಛೀಮಾರಿ ಹಾಕಿದೆ. ಈ ಕೇಸ್ ನ ಪ್ರಮುಖ ಆರೋಪಿಯನ್ನು ಬಂಧಿಸೋದಕ್ಕೂ ಮೀನಾ ಮೇಷ ಎಣಿಸ್ತಿದ್ದ ಪೊಲೀಸರ ಮತ್ತೊಂದು...
www.karnatakatv.net :ರಾಯಚೂರು : ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಯಚೂರಿನ ಜಿಲ್ಲಾ ಡಿ ಎ ಆರ್ ಮೈದಾನದಲ್ಲಿ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜಾರೋಹಣ ಮಾಡಿದರು.
ಧ್ವಜಾರೋಹಣದ ನಂತರ ಪೊಲೀಸರು ಪರೆಡ್ ಮಾಡಿದರು. ಹಾಗೇ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬೆಳಿಗ್ಗೆ 9 ಗಂಟೆಗೆ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಹಲವು ಗಣ್ಯರು ಭಾಗಿಯಾಗಿದ್ದರು.
ಅನಿಲ್...
ಸಪ್ಲೈರ್ ಮೇಲೆ ಹಲ್ಲೆ ಮಾಡಿದ್ದಾರೆ , ಇದಕ್ಕೆಲ್ಲ ನನ್ನ ಹತ್ರ ಸಾಕ್ಷಿಗಳೂ ಇದ್ದಾವೆ ಎಂದು ಇಂದ್ರಜಿತ್ ಅವರು ಹೇಳಿದ್ದಾರೆ , ಗಂಗಾಧರ್ ಅವರು ಬೀಹಾರ್ ದವರಲ್ಲ ಅವರು ಕರ್ನಾಟಕ ದವರು ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇ ಬೇಕು ,ರಾಕೇಶ್ ಅವರು ಪೊಲೀಸ್ ಎಲ್ಲಾ ನಮ್ಮ ಕೈ ಯಲ್ಲಿ ಎಂದಾಗ ಪೊಲೀಸರು...
ತುಮಕೂರು: ಕೈಯಲ್ಲಿ ಚಾಕುಗಳನ್ನು ಹಿಡಿದುಕೊಂಡು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿ ಮೊಬೈಲ್ ಹಾಗೂ ಸರ ದೋಚುತ್ತಿದ್ದ ಮೂವರನ್ನು ಬ್ಯಾತ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.
ಮೂವರು ಕಿಡಿಗೇಡಿಗಳ ತಂಡ ತುಮಕೂರು ನಗರದ ಭದ್ರಮ್ಮ ವೃತ್ತದ ಸಮೀಪದಲ್ಲಿರುವ ವಾಸನ್ ಐ ಕೇರ್ ಮುಂಭಾಗದ ಮೊಬೈಲ್ ಟೆಂಪರ್ ಗ್ಲಾಸ್ ಹಾಕುವ...
ಕರ್ನಾಟಕ ಟಿವಿ ಮಂಡ್ಯ : ಕೊರೊನಾ ವಿರುದ್ದದ ರಕ್ಷಣಾ ಕಾರ್ಯದಲ್ಲಿ ಪೊಲೀಸರು ಹಗಲು ರಾತ್ರಿ ಕಾರ್ಯನಿರ್ವಣೆ ಮಾಡ್ತಿದ್ದಾರೆ.. ಕೆಲಜನರ ಪುಂಡಾಟವನ್ನ ತಾಳ್ಮೆಯಿಂದ ಸಹಿಸಿಕೊಂಡು ಕರ್ತವ್ಯ ನಿರ್ವಹಣೆ ಮಾಡ್ತಿದ್ದಾರೆ.. ಪೊಲೀಸರ ಕಾರ್ಯಕ್ಕೆ ಮೆಚ್ಚಿದ ಜನ ಹೂ ಮಳೆಯನ್ನೇ ಸುರಿಸಿದ್ದಾರೆ.. ಹೌದು ಮಂಡ್ಯ ನಗರದ ಪೇಟೆ ಬೀದಿಯಲ್ಲಿ ಪೊಲೀಸರ ಪರೇಡ್ ವೆಳೆ ಪುಷ್ಪ ವೃಷ್ಟಿಗೈದು ಅದ್ದೂರಿ ಸ್ಚಾಗತ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...