Saturday, June 6, 2026

police

ಗಣಪತಿಯನ್ನು ಪೊಲೀಸ್ ವಾಹನದಲ್ಲಿ ಇರಿಸಿದ್ದಕ್ಕೆ ಬಿ.ವೈ.ವಿಜಯೇಂದ್ರ ಆಕ್ರೋಶ

Political News: ಪ್ರತಿಭಟನೆ ನಡೆಯುವ ಸಂಂದರ್ಭದಲ್ಲಿ ಗಣಪತಿಯನ್ನು ತೆಗೆದುಕೊಂಡು ಹೋದ ಪೊಲೀಸರು, ಪೊಲೀಸ್ ವಾಹನದಲ್ಲಿ ಇರಿಸಿದ್ದಾರೆ. ಈ ವಿಷಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದು, ಇದು ಹಿಂದೂಗಳ ಭಾವನೆಯನ್ನು ಕೆರಳಿಸುವ ಕೆಲಸವಾಗಿದೆ ಎಂದಿದ್ದಾರೆ. ಗಣೇಶೋತ್ಸವ ಹಿಂದೂಗಳ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಗಮದ ದ್ಯೋತಕ. ಈ ಉತ್ಸವದ ಆಚರಣೆಗೆ ಎಲ್ಲೆ, ಕಟ್ಟುಪಾಡುಗಳನ್ನು ಮೀರಿ ಅಬಾಲವೃದ್ಧರಾದಿಯಾಗಿ...

ಕನ್ನಡದಲ್ಲಿ ಮಾತನಾಡಿ ಸ್ಕ್ಯಾಮ್‌ನಿಂದ ಪಾರಾಗಿ ಎಂದ ಪೊಲೀಸ್ ಅಧಿಕಾರಿ

News: ಇತ್ತೀಚಿನ ದಿನಗಳಲ್ಲಿ ಸ್ಕ್ಯಾಮ್ ಹೆಚ್ಚಾಗುತ್ತಿದೆ. ಎಷ್ಟು ಹೇಳಿದರೂ, ಜನ ಸಿಕ್ಕ ಸಿಕ್ಕ ಲಿಂಕ್ ಪ್ರೆಸ್ ಮಾಡಿ, ಮೊಬೈಲ್ ಹ್ಯಾಕ್ ಆಗಿ, ಹಣ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೇ, ಹೆಚ್ಚು ಹಣದ ಆಸೆಗೆ, ಆಧಾರ್ ಕಾರ್ಡ್ ಅಪ್ಡೇಟ್ ಎಂಬುವರ ಮಾತಿಗೆ ಮರುಳಾಗಿ ಓಟಿಪಿ ಹೇಳಿ, ತಮ್ಮ ಹಣವನ್ನು ತಾವೇ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಪೊಲೀಸ್ ಅಧಿಕಾರಿಗಳು ಈಗ ರಸ್ತೆಗೆ...

ಹುಬ್ಬಳ್ಳಿಯಲ್ಲಿ‌ ಮತ್ತೆ ಸದ್ದು ಮಾಡಿದ ಪೊಲೀಸ ಗನ್, ರೌಡಿ ಶೀಟರ್ ಕಾಲಿಗೆ ನುಗ್ಗಿದ ಪೊಲೀಸ ಬುಲೆಟ್.

Hubli News: ಹುಬ್ಬಳ್ಳಿಯಲ್ಲಿ‌ ಮತ್ತೆ ಪೊಲೀಸರ ಗನ್ ಸದ್ದು ಮಾಡಿದೆ. ಕಳೆದ ತಡರಾತ್ರಿ ಕಸಬಾ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಗ್ಯಾಂಗವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಬಂಧನ‌ಕ್ಕೆ ತೆರಳಿದ ಪೊಲೀಸ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದ ರೌಡಿ ಶೀಟರ್ ಆರೋಪಿಗೆ ಪೊಲೀಸರು ಕಾಲಿಗೆ ಗುಂಡೇಟು ನೀಡಿ ಬಂಧನ ಮಾಡಿರುವ ಘಟನೆ ನಡೆದಿದೆ. ರೌಡಿಶೀಟರ್ ಅಪ್ತಾಬ್...

ಕುಡಿದು ವಾಹನ ಚಾಲಾಯಿಸುತ್ತಿದ್ದವರಿಗೆ ಹು-ಧಾ ಸಂಚಾರಿ ಪೊಲೀಸರ ಬಿಸಿ: ಒಂದೇ ರಾತ್ರಿ ಲಕ್ಷ ಲಕ್ಷ ದಂಡ ವಸೂಲಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸಂಚಾರಿ ಪೊಲೀಸರು ಶುಕ್ರವಾರ ತಡರಾತ್ರಿ ಅವಳಿ ನಗರದಲ್ಲಿ ಕುಡಿದ ಮತ್ತಿನಲ್ಲಿ ವಾಹನ ಓಡಿಸುವ ಸವಾರರಿಗೆ ಬಿಸಿ ಮುಟ್ಟಿಸಿ ಲಕ್ಷ ಲಕ್ಷ ದಂಡವನ್ನು ವಸೂಲಿ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳು ಆಗುತ್ತಿದ್ದು ಸಾಕಷ್ಟು ಸಾವು ನೋವುಗಳು ಆಗುತ್ತಿರೋ ನಿಟ್ಟಿನಲ್ಲಿ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. https://youtu.be/YJW-ZwpAPYI ಕಮಿಷನರ್ ಶಶಿಕುಮಾರ್ ಹಾಗೂ...

ಹುಬ್ಬಳ್ಳಿಯಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸ್ ಬಂದೂಕು: ಕಳ್ಳರಿಗೆ ಸಿಂಹ ಸ್ವಪ್ನವಾದ ಹು-ಧಾ ಪೊಲೀಸ್

Hubli News: ಹುಬ್ಬಳ್ಳಿ: ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಫರ್ಹಾನ್ ಕಾಲಿಗೆ ಗುಂಡು ಹಾರಿಸಿರುವ ಘಟನೆ ಬೆನ್ನಲ್ಲೇ ಇದೀಗ ಹುಬ್ಬಳ್ಳಿ ಪೋಲಿಸರು ಮತ್ತೊಂದು ಪ್ರಕರಣದಲ್ಲಿ ನಟೋರಿಯಸ್ ದರೋಡೆಕೋರನ ಮೇಲೆ ಗುಂಡು ಹಾರಿಸಿದ್ದಾರೆ. https://youtu.be/2W664ytuxsU ಹೌದು, ಹುಬ್ಬಳ್ಳಿಯ ಉಪನಗರ ಠಾಣೆಯ ಇನ್ಸ್ಪೆಕ್ಟರ್ ಎಮ್.ಎಸ್. ಹೂಗಾರ ಅವರೇ ಆರೋಪಿಯ ಕಾಲಿಗೆ ಗುಂಡು...

ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡಲು ಬಂದಿದ್ದ ರಾಜಸ್ತಾನ ಮೂಲ ಓರ್ವ ಆರೋಪಿ ಬಂಧನ- ಎನ್ ಶಶಿಕುಮಾರ್.

Hubli News: ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಬಳಿಯಲ್ಲಿ ಗಾಂಜಾ ಮಾರಾಟ ಮಾಡಲು ಮುಂದಾಗಿದ್ದ, ಅಂತರಾಜ್ಯ ಗಾಂಜಾ ಮಾರಾಟಗಾರನೊಬ್ಬನನ್ನು ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹು-ಧಾ ಕಮಿಷನರ್ ಎನ್ ಶಶಿಕುಮಾರ ಹೇಳಿದರು. ಈ‌ ಕುರಿತು ನಗರದ ಉಪನಗರ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಡಟಿ‌ನಡೆಸಿ ಮಾತನಾಡಿ ಅವರು, ರಾಜಸ್ಥಾನ...

ಮಾದಕ ವ್ಯಸನಿಗಳ ವಿರುದ್ಧ ಧಾರವಾಡ ನಗರದಲ್ಲಿ ಪೊಲೀಸ್ ಕಾರ್ಯಾಚರಣೆ

Hubli News: ಮಾದಕ ವಸ್ತುಗಳನ್ನು ಸೇವಿಸುವವರ ವಿರುದ್ಧ ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ಪೊಲೀಸ್ ಇಲಾಖೆ ಸಮರ ಸಾರಿದೆ ಪೋಲಿಸ್ ಕಮಿಷನರ್ ಎನ್ ಶಶಿಕುಮಾರು ಇಂದು ಧಾರವಾಡದಲ್ಲಿ ಭರ್ಜರಿ ಭೆಟೆ ಆಡಿದ್ದಾರೆ. 200 ಜನರಿಗೆ ಡ್ರಗ್ ಬಗ್ಗೆ ಟೆಸ್ಟ ಮಾಡಿಸಿದರೆ ಬರೊಬ್ಬರಿ 75 ಜನರಿಗೆ ಡ್ರಗ್ ಪಾಸಿಡಿವ ಕೇಸ್ ಗಳು ಕಂಡು ಬರುತ್ತಿವೆ. ಧಾರವಾಡದ ಪೋಲಿಸ್ ಠಾಣಾ...

ರೋಗಿಗಳಿಗೆ ಕೊಡಲಿ ಪೆಟ್ಟಿನ ಟ್ರೀಟ್‌ಮೆಂಟ್ ಕೊಡುತ್ತಿದ್ದವನ ವಿರುದ್ಧ ದೂರು ದಾಖಲು

Bagalakote News: ಬಾಗಲಕೋಟೆ: ಮೂಢಾಚಾರ ನಡೆಸಿದ್ದವನ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. https://youtu.be/-4jnmfa26tY ಬಾಗಲಕೋಟೆಯ ಮುಧೋಳ ತಾಲೂಕಿನ ಮೆಟಗುಡ್‌ ಗ್ರಾಮದಲ್ಲಿ ಮೂಢನಂಬಿಕೆ ಇನ್ನೂ ಜೀವಂತವಾಗಿದ್ದು, ಕೊಡಲಿ ಏಟು ತಿಂದರೆ, ರೋಗ ರುಜಿನಗಳು ವಾಸಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಇಲ್ಲಿ ಈ ವಿಚಿತ್ರ ಟ್ರೀಟ್‌ಮೆಂಟ್ ಕೊಡುವ ಮೇಟಗುಡ್ ಗ್ರಾಮದ ಜಕ್ಕಪ್ಪ ಗಡ್ಡಿ ಎಂಬುವವರ ವಿರುದ್ಧ...

ನಕಲಿ ಬಂಗಾರದ ನಾಣ್ಯ ನೀಡಿ 4 ಲಕ್ಷ ಟೋಪಿ, ಸತ್ಯಕ್ಕೆ ದೂರ ಎಫ್.ಐ.ಆರ್!

Kundagola News: ಕುಂದಗೋಳ : ಬಂಗಾರದ ನಾಣ್ಯಗಳನ್ನು ಕೊಡುತ್ತೇವೆ ಎಂದು ಹಾಸನದ ಮೂಲದ ವ್ಯಾಪಾರಿಯೊಬ್ಬರಿಗೆ ಅಪರಿಚಿತರು ಟೋಪಿ ಹಾಕಿ 4 ಲಕ್ಷ ರೂಪಾಯಿ ಲಪಟಾಯಿಸಿದ ಘಟನೆ ಕುಂದಗೋಳ ತಾಲೂಕಿನ ಶಿರೂರು ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. https://youtu.be/-4jnmfa26tY ಮೇ.30 ರಂದು ಕುಂದಗೋಳ ಬೆಳಿಗ್ಗೆ 7 ಗಂಟೆಗೆ ಕುಂದಗೋಳ ತಾಲೂಕಿನ ಶಿರೂರು ಗ್ರಾಮದ ಬಳಿ ಹಾಸನದ ವ್ಯಾಪಾರಿ ಬಿ.ಎಸ್.ಬಾಬು...

Mandya: ವಿದ್ಯಾರ್ಥಿನಿಯರ ‘ಚಿತ್ರ’ ಕ್ಲಿಕ್ಕಿಸಿ ಕಿರುಕುಳ ‘; ವಿಕೃತ ಕಾಮಿ’ ಅರೆಸ್ಟ್..!

ಇಂತಹದೊಂದು ಹೀನ ಘಟನೆ ನಮ್ಮ ರಾಜ್ಯದಲ್ಲಿ ನಡೆದಿದೆ ಅಂತಾ ಹೇಳಿಕೊಳ್ಳೋಕೆ ನಮಗೆ ನಾಚಿಕೆ ಆಗುತ್ತಿದೆ. ಈತ ಒಬ್ಬರಲ್ಲ.. ಇಬ್ಬರಲ್ಲ.. ಬರೋಬ್ಬರಿ ಹತ್ತು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೋಡಿದ್ದಾನೆ. ತಾನು ಶಾಲೆಯ ಹಳೆ ವಿದ್ಯಾರ್ಥಿ ಎಂದು ಶಾಲೆಗೆ ಬಂದು ಕಿರಾತಕ ತನ್ನ ಅಸಲಿ ಮುಖ ಅನಾವರಣ ಮಾಡಿದ್ದಾನೆ. ಈ ದುಷ್ಟನ ಕೃತ್ಯಕ್ಕೆ ಚಿಕ್ಕ ಮಕ್ಕಳು ಜೀವನ...
- Advertisement -spot_img

Latest News

Healthy Tips: ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು ನೀವು ಬಳಸುವ ಪರ್ಫ್ಯೂಮ್

Healthy Tips: ಪರ್ಫ್ಯೂಮ್ ಹಾಕೋದ್ರಿಂದಾ ಫ್ರೆಶ್ ಆಗಿರ್ತೀವಿ, ಘಮ ಘಮಿಸುತ್ತಾ ಇರ್ತೀವಿ ಅನ್ನೋದು ನಿಜ. ಆದರೆ ಕೆಲವರಿಗೆ ಈ ಪರ್ಫ್ಯೂಮ್ ಇಷ್ಟಾ ಆಗತ್ತೆ. ಇನ್ನು ಕೆಲವರಿಗೆ...
- Advertisement -spot_img