Wednesday, April 22, 2026

police

ಅವಳಿ ನಗರದಲ್ಲಿ ಕ್ರೈ ರೇಟ್ ಹೆಚ್ಚಾದ ಕಾರಣ ರಾತ್ರಿಯಿಡೀ ಫೀಲ್ಡ್‌ಗೆ ಇಳಿದ ಪೊಲೀಸರು

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಗರದಲ್ಲಿ ಅಪರಾಧ ಕೃತ್ಯಗಳ ಹಿನ್ನೆಲೆ, ನಗರ ಪೊಲೀಸರು ವಿಶೇಷ ಕಾಾರ್ಯಾಚರಣೆ ನಡೆಸಿದ್ದಾರೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 05 ಗಂಟೆವರೆಗೆ ಕಾರ್ಯಾಚರಣೆ ನಡೆಸಿದ್ದು, ಹು-ಧಾ ಪೊಲೀಸ್ ಘಟಕದ ಒಟ್ಟು 248 ಪೊಲೀಸ್ ಅಧಿಕಾರಿಗಳು ಏಕಕಾಲಕ್ಕೆ ಫೀಲ್ಡ್ ಗೆ ಇಳಿದಿದ್ದಾರೆ. ಅವಳಿ ನಗರದ 72 ರೌಡಿಶೀಟರ್ ಮತ್ತು 46 MOB ಗಳ ಮನೆಗಳಲ್ಲಿ...

ಬಸ್‌ಸ್ಟ್ಯಾಂಡ್ನಲ್ಲಿ ಶರ್ಟ್ ಬಿಚ್ಚಿ, ಶೋಕಿ ಮಾಡುತ್ತಿದ್ದ ಯುವಕನಿಗೆ ಬೆಂಡೆತ್ತಿದ ಪೊಲೀಸರು

Chikkodi News: ಚಿಕ್ಕೋಡಿ: ಬಸ್‌ಸ್ಯ್ಟಾಂಡ್‌ನಲ್ಲಿ ಬಟ್ಟೆ ಬಿಚ್ಚಿ ರೀಲ್ಸ್ ಮಾಡುತ್ತಿದ್ದ ಪೋಕರಿಗೆ, ಅಥಣಿ ಪೊಲೀಸರು ಬುದ್ಧಿ ಕಲಿಸಿದ್ದಾರೆ. ಹುಡುಗಿಯರು ನೋಡಲೆಂದು ಬಟ್ಟೆ ಧರಿಸದೇ ಬಂದ ಯುವನೊಬ್ಬ, ಪೋಸ್ ಕೊಡುತ್ತಿದ್ದ. ತನ್ನ ಬಾಡಿ ತೋರಿಸಲೆಂದು, ಬರೀ ಜೀನ್ಸ್‌ನಲ್ಲಿ ಅಥಣಿ ಬಸ್‌ಸ್ಚ್ಯಾಂಡ್‌ಗೆ ಬಂದ ಯುವಕ, ರೀಲ್ಸ್ ಮಾಡುತ್ತಾ ಹುಚ್ಚಾಟ ಮೆರೆದಿದ್ದಾನೆ. ಸಿಸಿಟಿವಿ ಕ್ಯಾಮೆರಾ ರೆಕಾರ್ಡಿಂಗ್‌ನಲ್ಲಿ ಈತನನ್ನು ನೋಡಿರುವ ಸ್ಥಳೀಯ...

ಹುಬ್ಬಳ್ಳಿ-ಧಾರವಾಡ ಕಮೀಷನರ್ ಆಗಿ N.ಶಶಿಕುಮಾರ್, ಕೈಂ ಡಿಸಿಪಿಯಾಗಿ ಮಹಾನಿಂಗ್ ನಂದಗಾವಿ ವರ್ಗಾವಣೆ

Hubli News: ಹುಬ್ಬಳ್ಳಿ : ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅಚ್ಚರಿ ಮೂಡಿಸಿದೆ. ರಾತ್ರೋರಾತ್ರಿ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆದೇಶ ನೀಡಿದ್ದು, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್...

ಪೊಲೀಸ್ ಪೇದೆಯಿಂದ ಪತ್ನಿ ಕೊ* ಪ್ರಕರಣ: ಶಾಕಿಂಗ್ ಸತ್ಯ ಹೇಳಿದ ಪುತ್ರ

Hassan News: ಹಾಸನ: ಪೊಲೀಸ್ ಪೇದೆಯಿಂದ ಎಸ್ಪಿ ಕಚೇರಿ ಎದುರೇ ಪತ್ನಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಪೇದೆಯ ಮಗ ಸಂಯಮ್ ಹೇಳಿಕೆ ನೀಡಿದ್ದಾನೆ. ಮೊನ್ನೆ ನನ್ನ ತಾಯಿಗೆ ನಮ್ಮ ಅಪ್ಪ ಸ್ಕೂಟಿಯಲ್ಲಿ ಬೇಕಂತಲೇ ಗುದ್ದಿದ್ದ. ಹೆಲ್ಮೆಟ್, ಬ್ಯಾಟ್ ನಲ್ಲಿ ಹೊಡೆಯಲು ಮುಂದಾಗಿದ್ದ. ನಾನು ಮತ್ತು ನನ್ನ ತಮ್ಮ ಅವರನ್ನ ತಡೆದಿದ್ದೆವು. ಏಳೆಂಟು ವರ್ಷದ...

ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಐವರ ಬಂಧನ: ಮೂರು ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರನ್ನು ಹೆಡೆಮುರಿ ಕಟ್ಟಿದ್ದಾರೆ. ಹುಬ್ಬಳ್ಳಿಯ ವೀರಾಪುರ ಓಣಿಯ ಮುಬಾರಕ್, ಕೇಶ್ವಾಪುರದ ಚಂದ್ರಶೇಖರ್, ರಾಮಲಿಂಗೇಶ್ವರ ನಗರದ ತೌಶಿಪ್ ಸೇರಿದಂತೆ ಇನ್ನಿಬ್ಬರು ಆರೋಪಿಗಳು ಅರೆಸ್ಟ್ ಆಗಿದ್ದು, ಬಂಧಿತರಿಂದ ಮೂರು ಲಕ್ಷ ಮೌಲ್ಯದ ಮೂರು ಕೆಜಿ ಗಾಂಜಾ...

ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ: ಹೈ ಅಲರ್ಟ್ ಆದ ಪೊಲೀಸ್ ಇಲಾಖೆ..!

Hubli News: ಹುಬ್ಬಳ್ಳಿ: ಯಾರೋ ಅಪರಿಚಿತರು ರಾತ್ರೋರಾತ್ರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಮೂರ್ತಿ ತಂದಿಟ್ಟಿರುವ ಘಟನೆ ನಡೆದ ಬೆನ್ನಲ್ಲೇ ಅಲರ್ಟ್ ಆಗಿರುವ ಹಳೇ ಹುಬ್ಬಳ್ಳಿ ಹಾಗೂ ಕಸಬಾ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ. ಅಪರಿಚಿತ ವ್ಯಕ್ತಿಗಳು ರಾತ್ರೋ ರಾತ್ರಿ ಆನಂದ ನಗರದ ರಸ್ತೆ...

ಆರೋಪಿ ಕರೆದೊಯ್ಯುವ ವೇಳೆ ಪೊಲೀಸರ ಮೇಲೆಯೇ ಅಟ್ಯಾಕ್

Gadag News: ಗದಗ: ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಸಿನಿಮೀಯ ರೀತಿಯಲ್ಲಿ ಅಟ್ಯಾಕ್ ಮಾಡಿದ ಘಟನೆ ಗದಗದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ. ಅಮ್ಜಾದ್ ಅಲಿ ಇರಾನಿ ಎಂಬ ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಗದಗ ರೈಲ್ವೆ ಬ್ರಿಡ್ಜ್ ಬಳಿ ಪೊಲೀಸ್ ವಾಹನ ಅಡ್ಡಗಟ್ಟಿದ್ದಾರೆ. ಬಳಿಕ ಪೊಲೀಸರ...

ಕುಡಿದ ಅಮಲಿನಲ್ಲಿ ಜೀವಗಳ ಜೊತೆ ಚೆಲ್ಲಾಟ – ತಪ್ಪಿತು ಭಾರೀ ಅನಾಹುತ

Dharwad News: ಧಾರವಾಡ : ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸು ಹಾಗೂ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದುಕೊಂಡು ಹುಚ್ಚಾಟ ಮೆರೆದಿರುವ ಘಟನೆ ನಗರದ ಜ್ಯುಬಿಲಿ ವೃತ್ತ ಹಾಗೂ ಕಾರ್ಪೋರೇಶನ್ ಬಳಿ ನಡೆದಿದೆ. ಕನಾ೯ಟಕ ಕಾಲೇಜ್ ರಸ್ತೆಯಿಂದ ತನ್ನ ಕಾರನ್ನು ಮನಬಂದಂತೆ ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸಿಗೆ ತನ್ನ ಕಾರು...

ಪತ್ತೆ ಮಾಡಿದ 315 ಮೊಬೈಲ್ ಹಸ್ತಾಂತರ:ಪೊಲೀಸ್ ಕಮೀಷನರೇಟ್ ಮಹತ್ವದ ಕಾರ್ಯ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ಮೊಬೈಲ್ ಕಳೆದುಕೊಂಡ ಸಾರ್ವಜನಿಕರ ಮೊಬೈಲ್ ಪತ್ತೆ ಮಾಡಿ ಹಸ್ತಾಂತರ ಮಾಡುವ ಕಾರ್ಯಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಸುಮಾರು 315 ಮೊಬೈಲ್ ಹಸ್ತಾಂತರ ಮಾಡಲಾಯಿತು. ಮೊಬೈಲ್ ಕಳೆದುಕೊಂಡ ಮಾಲೀಕರಿಗೆ ಮೊಬೈಲ್ ಹಸ್ತಾಂತರ ಕಾರ್ಯಕ್ರಮವನ್ನು...

ನೇಹಾ ಹಿರೇಮಠ ಮನೆಗೆ ಸಿಐಡಿ ಅಧಿಕಾರಿಗಳ ಭೇಟಿ: ಪರಿಶೀಲನೆ ನಡೆಸುತ್ತಿರುವ ಸಿಐಟಿ ಟೀಮ್..!

Hubli News: ಹುಬ್ಬಳ್ಳಿ: ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸಿಎಂ ಆಗಮನಕ್ಕೂ ಮುನ್ನವೇ ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ನಗರದ ಬಿಡ್ನಾಳದಲ್ಲಿರುವ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು, ನೇಹಾ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img