Sunday, September 6, 2026

police

Rules : ಮಣಿಪಾಲದಲ್ಲಿ ವಾರಾಂತ್ಯ ಪಬ್, ಕ್ಲಬ್ ಗಳಿಗೆ ಕಟ್ಟುನಿಟ್ಟಿನ ಕ್ರಮ ಜಾರಿ

Manipal News : ವಾರಾಂತ್ಯ ಅಂದರೆ ಆಗಸ್ಟ್ 12 ರಂದು ಮಣಿಪಾಲ ಪೊಲೀಸರು ಯಾವುದೇ ರೀತಿಯ ಡಿಜೆ ಸಂಗೀತ, ಧ್ವನಿ ವ್ಯವಸ್ಥೆಗಳನ್ನು ಬಳಸದಂತೆ ಎಲ್ಲಾ ಪಬ್, ಕ್ಲಬ್ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಬಕಾರಿ ಇಲಾಖೆಯೂ ಇದೇ ಆದೇಶ ಹೊರಡಿಸಿದೆ. ಮಣಿಪಾಲದಲ್ಲಿ ವಾರಾಂತ್ಯದ ಡಿಜೆ ರಾತ್ರಿ ಪಾರ್ಟಿಗಳು ನಡೆಯುತ್ತಿದ್ದ ಕಾರಣ ಮಣಿಪಾಲ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ....

Kerala: ಕೈ ಮೇಲೆ ಏನೋ ಬಿದ್ದಂತಾಗಿ ಎಚ್ಚರವಾಯಿತು , ಕಣ್ಣು ಬಿಟ್ಟು ನೋಡಿದಾಗ ತಿಳಿಯಿತು..!

ಕೇರಳ: ತಿರುವನಂತಪುರಂನ ಕಟ್ಟಕಡ್ ನಲ್ಲಿ ಒಂದು ವಿಚಿತ್ರ ಘಟನೆ ಮಲಗಿರುವಾಗಿ ಹಾವೊಂದು ಕೈಮೇಲೆ ಬಿದ್ದಿದೆ. ಏನೋ ಬಿದ್ದಂತಾಗಿದೆ ಎಂದು ನೋಡಿದಾಗ ವಿಷಕಾರಿ ಹಾವು, ಇನ್ನು ಇದು ಹೇಗೆ ಬಿತ್ತು ಎಲ್ಲಿಂದ ಬಂತು ಎಂದು ಹೇಳ್ತಿವೆ ಕೇಳಿ. ಕೇರಳದಲ್ಲಿ ಒಬ್ಬ ವ್ಯಕ್ತಿ ಪ್ರತಿದಿನ ಒಬ್ಬ ಯುವತಿಯನ್ನು ಹಿಂಬಾಲಿಸುತ್ತಿದ್ದ ಇದರಿಂದ ಬೇಸತ್ತ ಆ ಯುವತಿ ತನ್ನ ತಂದೆ ರಾಜೇಂದ್ರನ್...

Provision store: ಅಂಗಡಿಗೆ ಬಂದಿದ್ದ ಯುವತಿಯನ್ನು ಚುಡಾಯಿಸಿದ ಪುಂಡರು

ಮಂಡ್ಯ: ಜಿಲ್ಲೆಯ ಪಾಂಡವಪುರ ಬಸ್ ನಿಲ್ಧಾಣದ ಬಳಿ ಇರುವ ಪ್ರಾವಿಜನ್ ಸ್ಟೋರ್ ಗೆ ಬಂದಿದ್ದಂತಹ ಯುವತಿಯನ್ನು ಪುಂಡರು ಚುಡಾಯಿಸಿದ್ದನ್ನು ಖಂಡಿಸಿ ಅಂಗಡಿಯ ಮಾಲಿಕರಾದ  ಚಂದ್ರಶೇಖರ್ ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಮಾಡಿದ ಪ್ರಕರಣ ಪಾಂಡವಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಿರಾಣಿ ಅಂಗಡಿಯ ಮಾಲಿಕರಾದ ಚಂದ್ರಶೇಖರ್ ಅವರು ಯುವತಿಯನ್ನು ಕೆಲವು ಪುಂಡರು  ರೇಗಿಸಿದ್ದಾರೆ. ರೇಗಿಸುವುದನ್ನು ತಡೆಯಲು ಯತ್ನಿಸಿದ್ದಾನೆ....

Hubli college: ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ರಕ್ಷಣೆ ಇಲ್ಲದಂತಾಗಿದೆ.

ಹುಬ್ಬಳ್ಳಿ: ನಗರದ ಪೊಲೀಸರಿಗೆ ಪ್ರಕರಣಗಳ ಸುರಿಮಳೆನೇ ಸುರಿಯುತ್ತಿದ್ದು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಯುವಕನನ್ನು ಬೆತ್ತಲೆ ಮಾಡಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣ ತನಿಖೆಯಲ್ಲಿರುವ ಹೊತ್ತಲ್ಲೆ ಮತ್ತೊಂದು ಪ್ರಕರಣ ತಲೆದೂರಿದೆ. ಹುಬ್ಬಳ್ಳಿಯ ಖಾಸಗಿ ಕಾಲೇಜು ಒಂದರಲ್ಲಿ ಕಿಡಿಗೇಡಿಗಳು ವಿದ್ಯಾರ್ಥಿನಿಯರ ಪೋಟೋಗಳನ್ನು ಬಳೆಸಿಕೊಂಡು ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ ಮಾಡಿರುವ ಪ್ರಕರಣ ದಾಖಲಾಗಿದೆ. ಕಳೆದ ಮೂರು...

Transfer : 211 ಇನ್ಸ್ ಪೆಕ್ಟರ್‌ಗಳ ವರ್ಗಾವಣೆ : ಹುಬ್ಬಳ್ಳಿ ಪೂರ್ವ ಸಂಚಾರಿ ಠಾಣೆಯ ಇನ್ಸಪೆಕ್ಟರ್‌ ಕಾಡದೇವರ ಮಠ ಧಾರವಾಡಕ್ಕೆ ವರ್ಗಾವಣೆ

Hubballi News :  ರಾಜ್ಯ ಸರಕಾರ 211 ಪೊಲೀಸ್ ಇನ್ಸಪೆಕ್ಟರ್‌ಗಳನ್ನ ವರ್ಗಾವಣೆ ಮಾಡುವ ಮೂಲಕ ಮೇಜರ್ ಸರ್ಜರಿ ಮಾಡಿದ್ದು, ಕೆಲವರು ಮಾತ್ರ ಅದೇ ಶಹರದ ಬೇರೆ ಠಾಣೆಗಳಲ್ಲಿ ವರ್ಗಾವಣೆಗೊಂಡಿದ್ದಾರೆ. ದಕ್ಷ, ಪ್ರಾಮಾಣಿಕ ಅಧಿಕಾರಿ ಜೆ.ಎಂ.ಕಾಲಿಮಿರ್ಜಿ ಅವರು ಹುಬ್ಬಳ್ಳಿ ಗೋಕುಲ ಪೊಲೀಸ್ ಠಾಣೆಯಿಂದ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ರಾಜ್ಯ ಪ್ರಶಸ್ತಿ ಪಡೆದಿದ್ದ ಪೊಲೀಸ್ ಇನ್ಸಪೆಕ್ಟರ್...

Bullies: ಹಾಸನದಲ್ಲಿ ಪುಂಡರ ಹಾವಳಿ ರಾತ್ರಿ ಯುವಕನ ಮೇಲೆ ಅಟ್ಯಾಕ್ ಮಾಡಿ ಹಣ ಕಿತ್ತು ಪರಾರಿ

ಹಾಸನ: ನಗರದಲ್ಲಿ ರಾತ್ರಿ ಸಮಯದಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು ನೆನ್ನೆ ರಾತ್ರಿ ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಯುವಕನ ಮೇಲೆ ಮೂವರು ಕಿಡಿಗೇಡಿಗಳು ಅಟಾಕ್ ಮಾಡಿ ನಗದು, ಮೊಬೈಲ್ ಹಾಗೂ ಬೆಲೆಬಾಳುವ ವಸ್ತುಗಳನ್ನು ಕಿತ್ತು ಪರಾರಿಯಾಗಿದ್ದಾರೆ ನಗರದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣದ ಬಳಿ ಇರುವ ಮೇಲ್ಸೇತುವೆ ಅಂಡರ್ ಪಾಸ್ ಬಳಿ ಈ...

G Parameshwar : ಗೃಹ ಸಚಿವರ ಮನೆಗೆ ಮುತ್ತಿಗೆ ಭೀತಿ : ಪೊಲೀಸರಿಂದ ಭಿಗಿ ಭದ್ರತೆ

Banglore News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸುತ್ತಿದ್ದು ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ...

Tomato: ಟೊಮಾಟೋ ಬೆಳೆದು ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ರೈತ ಮಹಿಳೆ

ಬಾಗಲಕೋಟೆ: ದೇಶದಲ್ಲೆಲ್ಲ ಟೊಮಾಟೋ ಹಣ್ಣಿಗೆ ಬಹಳ ಬೇಡಿಕೆ ಇದ್ದು ಟೊಮಾಟೊ ಬೆಳೆದ ರೈತರು ಶ್ರೀಮಂತರಾಗಿದ್ದಾರೆ ಹಾಗಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಸಾಕಷ್ಟು ರೈತರು ಟೊಮಾಟೋ ಬೆಳೆದು ಲಕ್ಷ ಲಕ್ಷ ಸಂಪಾದಿಸಿದ್ದಾರೆ. ಆದರೆ ಇಲ್ಲೊಬ್ಬ ರೈತ ಮಹಿಳೆ ಕಣ್ಣಿರಿನಲ್ಲಿ ಕೈ ತೊಳೆಯುತಿದ್ದಾಳೆ .ಹಾಗಿದ್ರೆ ಏನಾಗಿದೆ ಎನ್ನುತ್ತಿದ್ದೀರಾ ? ನಾವ್ ಹೇಳ್ತಿವಿ ಕೇಳಿ. ಬಾಗಲಕೋಟೆ ಜಿಲ್ಲೆಯ ನೀಲಾನಗರ...

Police : ಪೊಲೀಸರಿಗೆ ಇಲ್ಲ ರಕ್ಷಣೆ…!  ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ..?!

Banasavadi : ರಸ್ತೆಯಲ್ಲಿ ನೋ ಪಾರ್ಕಿಂಗ್ ಜಾಗದಲ್ಲಿವಾಹನ ನಿಲುಗಡೆ ವಿಚಾರವಾಗಿ ಬಾಣಸವಾಡಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆದ ಘಟನೆ ನಡೆದಿದೆ.  ರಸ್ತೆಯಲ್ಲಿ ನೋ ಪಾರ್ಕಿಂಗ್‌ ಜಾಗದಲ್ಲಿ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಅಲ್ಲಿನ ಕಮ್ಮನಹಳ್ಳಿಯಲ್ಲಿ ನಡೆದಿದೆ. ಬಾಣಸವಾಡಿ ಟ್ರಾಫಿಕ್‌ ಪೊಲೀಸ್‌ ಸ್ಟೇಷನ್‌ನ ಕಾನ್ಸ್‌ಟೇಬಲ್‌ ಉಮೇಶ್‌ ಹಲ್ಲೆಗೊಳಗಾದ...

Police : ಬೆಂಗಳೂರಿನಲ್ಲಿ ಜೀವಂತ ಹ್ಯಾಂಡ್ ಗ್ರೇನೆಡ್ ಪತ್ತೆ…!

Banglore news : ಹ್ಯಾಂಡ್ ಗ್ರೇನೆಡ್ ಎಂಬುದು ಡಿಟೋನೇಟರ್ ತಂತ್ರಜ್ಞಾನದಿಂದ ನಿರ್ಮಿಸುವಂತಹ ಒಂದು ಸ್ಪೋಟಕವಾಗಿದ್ದು ಇದು ಸೇಫ್ಟಿ ಪಿನ್ ಅಥವಾ ಕಾಟರ್ ಪಿನ್ ನಿಂದ ನಿಯಂತ್ರಿಸಲ್ಪಡುತ್ತದೆ. ಕರ್ನಾಟಕದಲ್ಲಿ ಇತ್ತೀಚೆಗಷ್ಟೇ ಐವರು ಶಂಕಿತ ಉಗ್ರರ ಬಂಧನವಾಗಿದೆ. ಇವರಲ್ಲಿ ಒಬ್ಬನ ಮನೆಯಲ್ಲಿ4 ಈ ಹ್ಯಾಂಡ್ ಗ್ರೇನೆಡ್ ಸ್ಫೋಟಕ ವಸ್ತು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಇದು ವರೆಗೂ ರಾಜ್ಯದಲ್ಲಿ ಸಜೀವ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img