Tuesday, October 14, 2025

police

Kishor : ವ್ಹೀಲಿಂಗ್ ಮಾಡಿದವರು ಅಂದರ್…ಕಿಶೋರ್ ಟ್ವಿಟರ್ ಟ್ಯಾಗ್ ಫಲಶ್ರುತಿ

Banglore News: ಕಿಶೋರ್ ರವರು ವೀಲಿಂಗ್ ಮಾಡುವ ವಿಡಿಯೋವನ್ನು ಬೆಂಗಳೂರು ಸಂಚಾರ ಪೊಲೀಸ್ ನ ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದರು. ಜೊತೆಗೆ ಈ ಬಗ್ಗೆ ಕರ್ನಾಟಕ ಟಿವಿ ವೆಬ್ ಪೇಜ್ ನಲ್ಲಿ ಕಿಶೋರ್ ರವರ ಟ್ವಿಟರ್ ಮಾಹಿತಿ ಮೇರೆಗೆ ಸುದ್ದಿ ಕೂಡಾ ಮಾಡಲಾಗಿತ್ತು. ಇದೀಗ ಈ ಸುದ್ದಿ ಮತ್ತು ಕಿಶೋರ್ ಟ್ಯಾಗ್...

Cattle-ಅಕ್ರಮ ಗೋ ಸಾಗಾಟಗಾರರ ಬಂಧನ

ಬೆಳ್ತಂಗಡಿ: ಈ ಕಥೆ ಓದಿದುವ ನಿಮಗೆ ಬೇಲಿನೆ ಎದ್ದು ಹೊಲ ಮೇಯ್ತು ಇನ್ನುವ ಗಾಧೆ ಸೂಕ್ತವಾಗಿದೆ.ಯಾಕೆಂದರೆ ಗೋ ಹತ್ಯೆ ನಿಷೇಧ ಮಾಡಿರುವ ಪಕ್ಷದಿಂದಲೆ ಈ ಘಟನೆ ನಡೆದಿದೆ ಬಿಜೆಪಿ ಪಕ್ಷದ ಮುಖಂಡರಿಂದಲೆ ಅಕ್ರಮ ಗೋ ಸಾಗಾಟವಾದಿದೆ  ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಗಳಾಗಿರುವ   ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ...

Police-ಡೆಂಗ್ಯೂ ಜ್ವರದಿಂದ ಪೊಲೀಸ್ ಪೇದೆ ನಿಧನ

ಚಿತ್ರದುರ್ಗ: ವಾಣಿಜ್ಯನಗರಿಯಲ್ಲಿ 2018 ರ ಬ್ಯಾಚಿನ ಪೊಲೀಸ್‌ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದ ಸಮಯದಲ್ಲೇ ಅದೇ 2018 ರ ಬ್ಯಾಚಿನ ಪೊಲೀಸ್‌ನೋರ್ವ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ಪೊಲೀಸ್ ಪೇದೆ ಪವನಕುಮಾರ (30) ಮೃತ ದುರ್ದೈವಿಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾ. ದೊಡ್ಡ ಉಳ್ಳಾರ್ತಿ ನಿವಾಸಿಯಾಗಿದ್ದರು.ಕೆಲವು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪೇದೆ ಪವನ್‌ರನ್ನ...

Police : ಹಂತಕನ ಸಾಕುಪ್ರಾಣಿಗಳನ್ನು ಸಲಹಿದ ಪೊಲೀಸರು…! ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ….!

Chikkodi News: ಹಿರೆಕೋಡಿಯ ಕಾಮಕುಮಾರ ನಂದಿ ಜೈನಮುನಿಯ ಹತ್ಯೆಗೈದ ಹಂತಕ ನಾರಾಯಣ ಮಾಳಿ ಜೈಲು ಸೇರಿದ್ದಾನೆ. ಅರೆಸ್ಟ್ ಆಗುತ್ತಿದ್ದಂತೆ ಆತನ ಕುಟುಂಬಸ್ಥರನ್ನ ಸ್ಥಳಾಂತರ ಮಾಡಲಾಗಿದೆ. ಹೀಗಾಗಿ ಆತನ ಮನೆ ಖಾಲಿಯಾಗಿದ್ದು, ಅವರ ಕುಟುಂಬ ಸಾಕಿ ಸಲಹಿದ್ದ ಜಾನುವಾರುಗಳು ಅನಾಥವಾಗಿದ್ದುವು. ಕೊಲೆ ಆರೋಪದಲ್ಲಿ ಮಾಳಿ ಜೈಲು ಸೇರಿದ್ರೆ ಆತನ ಕುಟುಂಬಸ್ಥರು 2 ಆಕಳು ಹಾಗೂ 2 ಎಮ್ಮೆ...

ಪಬ್ಜಿ ಪ್ರೇಮ ಪುರಾಣ

ಉತ್ತರಪ್ರದೇಶ: ಹೌದು ಸ್ನೇಹಿತರೆ ಟ್ರೆಂಡಿಂಗ್  ಆನ್ ಲೈನ್ ಗೇಮ್  ಎಂದರೆ ಪಬ್ಜಿ ಯಾರಿಗೆ ಗೊತ್ತಿಲ್ಲ ಹೇಳಿ . ಇದರಿಂದಾಗಿ ಅದೇಷ್ಟೋ ನವ ಯುವಕರು ತಮ್ಮ ಪ್ರಾಣವನ್ನೇ ಕಳೆದುಕೊಡಿದ್ದಾರೆ. ಅದೆಷ್ಟೋ ಜನರ ಜೀವನ ಬೀದಿ ಪಾಲಾಗಿದೆ. ಆದರೆ ಇಲ್ಲೊಂದು ವಿಚಿತ್ರ  ಪ್ರಕರಣವೊಂದು  ಪಬ್ ಜಿ ಇಂದ ಶರುವಾಗಿದೆ. ರಬೂಪೂರಿ ಯುವಕನೊಬ್ಬ ಪಬ್ ಜಿಯನ್ನ ಆನ್ಲೈನ್ ನಲ್ಲಿ ಆಡುತಿದ್ದನು ಪ್ರತಿದಿನ...

ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಹುಬ್ಬಳ್ಳಿ- ಧಾರವಾಡ ಪೊಲೀಸರ ಟ್ವೀಟ್..

ಹುಬ್ಬಳ್ಳಿ- ಧಾರವಾಡ: ಈಗ ಎಲ್ಲೆಡೆ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿದ್ದೇ ಸುದ್ದಿ. ಅವರಿಬ್ಬರು ಕ್ರಿಕೇಟ್ ಗ್ರೌಂಡ್‌ನಲ್ಲಿ ಕಿತ್ತಾಡಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಬೆಂಗಳೂರಿನಲ್ಲಿ ಆರ್ಸಿಬಿ ಸೋತಾಗ, ಗೌತಮ್ ಬಾಯಿ ಮೇಲೆ ಬೆರಳಿಟ್ಟು, ಟಾಂಗ್ ಕೊಟ್ಟಿದ್ದರು. ಮೊನ್ನೆ ಲಖನೌ ವರ್ಸಸ್ ಆರ್ಸಿಬಿ ಮ್ಯಾಚ್‌ನಲ್ಲಿ ಲಖನೌ ಸೋತಾಗ, ವಿರಾಟ್ ಕೂಡ ಇದೇ ರೀತಿ...

ಒಂದು ವರ್ಷದಲ್ಲಿ ವಶಪಡಿಸಿಕೊಂಡ ನಗದು, ಒಡವೆ ವಾರಸುದಾರರಿಗೆ ವಾಪಸ್..

ಹಾಸನ: 2022- 23 ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿರುವ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಸ್ತುಗಳನ್ನು ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು. ಈ ಸಂಧರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಮಾತನಾಡಿ, ರಾಜ್ಯದ ವಿವಿಧ...

ಬಿಜೆಪಿ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ವದಂತಿ, ಪೊಲೀಸರಿಂದ ಬಿಗಿ ಭದ್ರತೆ..

ಹಾಸನ- ಎರಡು ದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತನ ಮನೆ ಸಮೀಪ ಗಿಫ್ಟ್ ವಸ್ತುಗಳ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ,  ಬಿಜೆಪಿ ಕಾರ್ಯಕರ್ತರು ನಗರ ಠಾಣೆಗೆ ಮುತ್ತಿಗೆ ಹಾಕುತ್ತಾರೆಂಬ ವದಂತಿ ಇದ್ದಿದ್ದು, ಈ ಕಾರಣಕ್ಕೆ  ಹಾಸನ ಠಾಣೆ ಎದುರು ಪೊಲಿಸ್ ಸರ್ಪಗಾವಲು ಇಡಲಾಗಿತ್ತು. 200 ಕ್ಕೂ ಹೆಚ್ಛು ಪೊಲೀಸರಿಂದ, ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು....

ಬೂಟಿನಡಿ ಸಿಲುಕಿ 4 ದಿವಸದ ನವಜಾತ ಶಿಶು ಸಾವು..?

ರಾಂಚಿ: ಪೊಲೀಸರು ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಅಲ್ಲೇ ನೆಲದ ಮೇಲೆ ಮಲಗಿಸಿದ್ದ 4 ದಿನದ ನವಜಾತ ಶಿಶು ಪೊಲೀಸರ ಬೂಟಿನಡಿ ಸಿಲುಕಿ, ಸಾವನ್ನಪ್ಪಿದೆ ಎಂದು ಆರೋಪಿಸಲಾಗಿದೆ. ದಿಯೋರಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದ್ದು, ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರನ್ನು ಅರೆಸ್ಟ್ ಮಾಡಲು ಒಂದು ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ...

ಟ್ರಾಫಿಕ್ ಫೈನ್; 50 ಶೇಕಡಾ ಮತ್ತೆ ವಿಸ್ತರಣೆ..!

state news ಬೆಂಗಳೂರು(ಮಾ.3): ಎಲ್ಲರಿಗೂ ಗೊತ್ತಿರೋ ಹಾಗೆ ಸಿಲಿಕಾನ್ ಸಿಟಯಲ್ಲಿ ಟ್ರಾಫಿಕ್ ಜಾಮ್ ಅನ್ನೋದು ಮಾಮೂಲು. ವರ್ಷಗಳು ಉರುಳಿದರೂ ಬೆಂಗಳೂರಿನ ಟ್ರಾಫಿಕ್ ಜಾಮ್ ಅಂತೂ ನಿಲ್ಲೋದೆ ಇಲ್ಲ. ಅಷ್ಟೊಂದು ಟ್ರಾಫಿಕ್ ಜಾಮ್ ಅನ್ನೋದು ನಾವು ದಿನನಿತ್ಯ ನೋಡ್ತ ಬರುತ್ತೇವೆ. ಇವೆಲ್ಲದರ ಜೊತೆಗೆ ಟ್ರಾಫಿಕ್ ರೂಲ್ಸ್ ಗಳು ಕೂಡ ಹೆಚ್ಚಾಗಿವೆ.ದಿನನಿತ್ಯ ದಂಡ ಪಾವತಿ ಮಾಡೋ ಜನ ಕೂಡ ಬಹಳ....
- Advertisement -spot_img

Latest News

ಹೀಗೆ ಮಾಡಿದ್ರೆ ಬಿಹಾರ ಚುನಾವಣೆಯಲ್ಲಿ 3 ಸೊನ್ನೆ ಸುತ್ತಿಸಿಕೊಳ್ಳುವುದು ಪಕ್ಕಾ: ಶಾಸಕ ಸುರೇಶ್ ಗೌಡ

Tumakuru News: ತುಮಕೂರು: ಆರ್ ಎಸ್ ಎಸ್ ಚಟುವಟಿಕೆ ಬ್ಯಾನ್ಗೆ ಸಿಎಂ ಗೆ ಪ್ರಿಯಾಂಕ್ ಖರ್ಗೆ ಪತ್ರ ವಿಚಾರ ಕುರಿತಂತೆ ಬಿಜೆಪಿ ಶಾಸಕ ಸುರೇಶ್ ಗೌಡ...
- Advertisement -spot_img