Sunday, September 6, 2026

police

cheetha: ಪ್ರಯಾಣಿಕನ ಕಾರಿಗೆ ಅಡ್ಡ ಬಂದ ಚಿರತೆ

ಹಾಸನ : ಜಿಲ್ಲೆಯ  ಬೇಲೂರು ಪಟ್ಟಣದ ನೆಹರು ನಗರದಲ್ಲಿ ಹಾಡುಹಗಲೇ  ಚಿರತೆಯೊಂದು ಕಾಣಿಸಿಕೊಂಡಿದ್ದು ಜನರು ಭಯಭೀತರಾಗಿದ್ದಾರೆ. ಬೇಲೂರಿನ ನೆಹರು ನಗರದಲ್ಲಿರುವ ಮನೆಗಳ ಸುತ್ತ ಮುತ್ತ ಚಿರತೆ ನಡೆದಾಡಿದ ಹೆಜ್ಜೆಗಳು ಕಾಣಿಸಿಕೊಂಡಿವೆ. ಇತ್ತೀಚಿಗೆ ಕಾಡು ಮೃಗಗಳು ಆಹಾರವನ್ನು ಅರಸಿ ನಾಡಿನತ್ತ ಹೆಜ್ಜೆ ಇಡುತ್ತಿವೆ. ಗ್ರಾಮಗಳಲ್ಲಿರುವ ಸಾಕು ಪ್ರಾಣಿಗಳನ್ನು ತಿಂದು ಮುಗಿಸುತ್ತಿವೆ. ಹಾಗೂ ಜನಗಳ ಮೇಲೆ ಆಕ್ರಮಣ ಮಾಡಿತ್ತಿವೆ...

Bengalore: ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ‌ಮಾತನಾಡಿದ ಅವರು, ಕಳೆದ ಎರಡು‌ ತಿಂಗಳಿಂದ ಬೆಂಗಳೂರಿನ ಕ್ರೈಮ್ ಹೆಚ್ಚಾಗುತ್ತಿದೆ.‌ ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ತಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಹೇಳಿದರು. ಬಹಳಷ್ಟು ಕೇಸ್ ಗಳು ಪೊಲೀಸ್...

Police: ಅನೈತಿಕ ಸಂಬಂಧದಿಂದ ಮನನೊಂದು ಅತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

 ಚಿಕ್ಕಬಳ್ಳಾಪುರ : ಸುಖವಾಗಿದ್ದ ಸಂಸಾರವನ್ನು ಹಾಳು ಮಾಡಲು ಇತ್ತಿಚಿನ ದಿನಗಳಲ್ಲಿ ಅನೈತಿಕ ಸಂಬಂಧಗಳು ಪ್ರಬಲ ಕಾರಣಗಳಾಗುತ್ತಿವೆ. ಇಲ್ಲಿ ಒಬ್ಬ ವ್ಯಕ್ತಿ ತನ್ನ ಸಾವಿಗೆ ಪತ್ನಿ ಮತ್ತು ಸ್ನೇಹಿತನ  ಅನೈತಿಕ ಸಂಬಂಧವೇ ಕಾರಣವೆಂದು ಆಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಬಳ್ಳಾಪುರ ತಾಲೂಕಿನ ಗುವ್ವಲಕಾನಹಳ್ಳಿಯ ನಿವಾಸಿ ಸುರೇಶ್ ಮತ್ತು ತುಮಕೂರು ಜಿಲ್ಲೆಯ ಬುಕ್ಕಾ ನಗರದ ಹೇಮಾ ಎಂಬುಬವರು...

Letter: ರಾಷ್ಟ್ರೀಯ ಅಂಗಳಕ್ಕೆ ತಲುಪಿದ ಹುಬ್ಬಳ್ಳಿಯ ಯುವಕನ ಬೆತ್ತಲೆ ವೀಡಿಯೋ ಪ್ರಕರಣ

ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಮಿತಿಮೀರಿದ ರೌಡಿಗಳ ಅಟ್ಟಹಾಸಕ್ಕೆ ಮತ್ತು ಪೈಶಾಚಿಕ ಕೃತ್ಯಕ್ಕೆ ನಗರದ ಜನತೆ ಭಯಭೀತರಾಗಿ ಕೇಂದ್ರದ ರಾಜಕೀಯ ನಾಯಕರಿಗೆ ಎಸ್ ಆರ್ ಪಾಟೀಲ್ ಎನ್ನುವವರು ಪತ್ರ ಬರೆದಿದ್ದಾರೆ. ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ಬಹಳ ಚರ್ಚೆಗೆ ಕಾರಣವಾಗಿರುವ  ಸಂದೀಪ್ ಸೊಲಂಕೆ ಎನ್ನುವ ಯುವಕನ ಬೆತ್ತಲೆ ವೀಡಿಯೋ ಈಗ ದೇಶದೆಲ್ಲೆಡೆ ಸದ್ದು ಮಾಡುತ್ತಿದೆ ರಾಜ್ಯ ಮಾತ್ರವಲ್ಲದೆ...

Kishor : ವ್ಹೀಲಿಂಗ್ ಮಾಡಿದವರು ಅಂದರ್…ಕಿಶೋರ್ ಟ್ವಿಟರ್ ಟ್ಯಾಗ್ ಫಲಶ್ರುತಿ

Banglore News: ಕಿಶೋರ್ ರವರು ವೀಲಿಂಗ್ ಮಾಡುವ ವಿಡಿಯೋವನ್ನು ಬೆಂಗಳೂರು ಸಂಚಾರ ಪೊಲೀಸ್ ನ ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದರು. ಜೊತೆಗೆ ಈ ಬಗ್ಗೆ ಕರ್ನಾಟಕ ಟಿವಿ ವೆಬ್ ಪೇಜ್ ನಲ್ಲಿ ಕಿಶೋರ್ ರವರ ಟ್ವಿಟರ್ ಮಾಹಿತಿ ಮೇರೆಗೆ ಸುದ್ದಿ ಕೂಡಾ ಮಾಡಲಾಗಿತ್ತು. ಇದೀಗ ಈ ಸುದ್ದಿ ಮತ್ತು ಕಿಶೋರ್ ಟ್ಯಾಗ್...

Cattle-ಅಕ್ರಮ ಗೋ ಸಾಗಾಟಗಾರರ ಬಂಧನ

ಬೆಳ್ತಂಗಡಿ: ಈ ಕಥೆ ಓದಿದುವ ನಿಮಗೆ ಬೇಲಿನೆ ಎದ್ದು ಹೊಲ ಮೇಯ್ತು ಇನ್ನುವ ಗಾಧೆ ಸೂಕ್ತವಾಗಿದೆ.ಯಾಕೆಂದರೆ ಗೋ ಹತ್ಯೆ ನಿಷೇಧ ಮಾಡಿರುವ ಪಕ್ಷದಿಂದಲೆ ಈ ಘಟನೆ ನಡೆದಿದೆ ಬಿಜೆಪಿ ಪಕ್ಷದ ಮುಖಂಡರಿಂದಲೆ ಅಕ್ರಮ ಗೋ ಸಾಗಾಟವಾದಿದೆ  ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಗಳಾಗಿರುವ   ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ...

Police-ಡೆಂಗ್ಯೂ ಜ್ವರದಿಂದ ಪೊಲೀಸ್ ಪೇದೆ ನಿಧನ

ಚಿತ್ರದುರ್ಗ: ವಾಣಿಜ್ಯನಗರಿಯಲ್ಲಿ 2018 ರ ಬ್ಯಾಚಿನ ಪೊಲೀಸ್‌ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದ ಸಮಯದಲ್ಲೇ ಅದೇ 2018 ರ ಬ್ಯಾಚಿನ ಪೊಲೀಸ್‌ನೋರ್ವ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ಪೊಲೀಸ್ ಪೇದೆ ಪವನಕುಮಾರ (30) ಮೃತ ದುರ್ದೈವಿಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾ. ದೊಡ್ಡ ಉಳ್ಳಾರ್ತಿ ನಿವಾಸಿಯಾಗಿದ್ದರು.ಕೆಲವು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪೇದೆ ಪವನ್‌ರನ್ನ...

Police : ಹಂತಕನ ಸಾಕುಪ್ರಾಣಿಗಳನ್ನು ಸಲಹಿದ ಪೊಲೀಸರು…! ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ….!

Chikkodi News: ಹಿರೆಕೋಡಿಯ ಕಾಮಕುಮಾರ ನಂದಿ ಜೈನಮುನಿಯ ಹತ್ಯೆಗೈದ ಹಂತಕ ನಾರಾಯಣ ಮಾಳಿ ಜೈಲು ಸೇರಿದ್ದಾನೆ. ಅರೆಸ್ಟ್ ಆಗುತ್ತಿದ್ದಂತೆ ಆತನ ಕುಟುಂಬಸ್ಥರನ್ನ ಸ್ಥಳಾಂತರ ಮಾಡಲಾಗಿದೆ. ಹೀಗಾಗಿ ಆತನ ಮನೆ ಖಾಲಿಯಾಗಿದ್ದು, ಅವರ ಕುಟುಂಬ ಸಾಕಿ ಸಲಹಿದ್ದ ಜಾನುವಾರುಗಳು ಅನಾಥವಾಗಿದ್ದುವು. ಕೊಲೆ ಆರೋಪದಲ್ಲಿ ಮಾಳಿ ಜೈಲು ಸೇರಿದ್ರೆ ಆತನ ಕುಟುಂಬಸ್ಥರು 2 ಆಕಳು ಹಾಗೂ 2 ಎಮ್ಮೆ...

ಪಬ್ಜಿ ಪ್ರೇಮ ಪುರಾಣ

ಉತ್ತರಪ್ರದೇಶ: ಹೌದು ಸ್ನೇಹಿತರೆ ಟ್ರೆಂಡಿಂಗ್  ಆನ್ ಲೈನ್ ಗೇಮ್  ಎಂದರೆ ಪಬ್ಜಿ ಯಾರಿಗೆ ಗೊತ್ತಿಲ್ಲ ಹೇಳಿ . ಇದರಿಂದಾಗಿ ಅದೇಷ್ಟೋ ನವ ಯುವಕರು ತಮ್ಮ ಪ್ರಾಣವನ್ನೇ ಕಳೆದುಕೊಡಿದ್ದಾರೆ. ಅದೆಷ್ಟೋ ಜನರ ಜೀವನ ಬೀದಿ ಪಾಲಾಗಿದೆ. ಆದರೆ ಇಲ್ಲೊಂದು ವಿಚಿತ್ರ  ಪ್ರಕರಣವೊಂದು  ಪಬ್ ಜಿ ಇಂದ ಶರುವಾಗಿದೆ. ರಬೂಪೂರಿ ಯುವಕನೊಬ್ಬ ಪಬ್ ಜಿಯನ್ನ ಆನ್ಲೈನ್ ನಲ್ಲಿ ಆಡುತಿದ್ದನು ಪ್ರತಿದಿನ...

ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಹುಬ್ಬಳ್ಳಿ- ಧಾರವಾಡ ಪೊಲೀಸರ ಟ್ವೀಟ್..

ಹುಬ್ಬಳ್ಳಿ- ಧಾರವಾಡ: ಈಗ ಎಲ್ಲೆಡೆ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿದ್ದೇ ಸುದ್ದಿ. ಅವರಿಬ್ಬರು ಕ್ರಿಕೇಟ್ ಗ್ರೌಂಡ್‌ನಲ್ಲಿ ಕಿತ್ತಾಡಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಬೆಂಗಳೂರಿನಲ್ಲಿ ಆರ್ಸಿಬಿ ಸೋತಾಗ, ಗೌತಮ್ ಬಾಯಿ ಮೇಲೆ ಬೆರಳಿಟ್ಟು, ಟಾಂಗ್ ಕೊಟ್ಟಿದ್ದರು. ಮೊನ್ನೆ ಲಖನೌ ವರ್ಸಸ್ ಆರ್ಸಿಬಿ ಮ್ಯಾಚ್‌ನಲ್ಲಿ ಲಖನೌ ಸೋತಾಗ, ವಿರಾಟ್ ಕೂಡ ಇದೇ ರೀತಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img