Sunday, September 6, 2026

police

ಒಂದು ವರ್ಷದಲ್ಲಿ ವಶಪಡಿಸಿಕೊಂಡ ನಗದು, ಒಡವೆ ವಾರಸುದಾರರಿಗೆ ವಾಪಸ್..

ಹಾಸನ: 2022- 23 ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿರುವ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಸ್ತುಗಳನ್ನು ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು. ಈ ಸಂಧರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಮಾತನಾಡಿ, ರಾಜ್ಯದ ವಿವಿಧ...

ಬಿಜೆಪಿ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ವದಂತಿ, ಪೊಲೀಸರಿಂದ ಬಿಗಿ ಭದ್ರತೆ..

ಹಾಸನ- ಎರಡು ದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತನ ಮನೆ ಸಮೀಪ ಗಿಫ್ಟ್ ವಸ್ತುಗಳ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ,  ಬಿಜೆಪಿ ಕಾರ್ಯಕರ್ತರು ನಗರ ಠಾಣೆಗೆ ಮುತ್ತಿಗೆ ಹಾಕುತ್ತಾರೆಂಬ ವದಂತಿ ಇದ್ದಿದ್ದು, ಈ ಕಾರಣಕ್ಕೆ  ಹಾಸನ ಠಾಣೆ ಎದುರು ಪೊಲಿಸ್ ಸರ್ಪಗಾವಲು ಇಡಲಾಗಿತ್ತು. 200 ಕ್ಕೂ ಹೆಚ್ಛು ಪೊಲೀಸರಿಂದ, ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು....

ಬೂಟಿನಡಿ ಸಿಲುಕಿ 4 ದಿವಸದ ನವಜಾತ ಶಿಶು ಸಾವು..?

ರಾಂಚಿ: ಪೊಲೀಸರು ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಅಲ್ಲೇ ನೆಲದ ಮೇಲೆ ಮಲಗಿಸಿದ್ದ 4 ದಿನದ ನವಜಾತ ಶಿಶು ಪೊಲೀಸರ ಬೂಟಿನಡಿ ಸಿಲುಕಿ, ಸಾವನ್ನಪ್ಪಿದೆ ಎಂದು ಆರೋಪಿಸಲಾಗಿದೆ. ದಿಯೋರಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದ್ದು, ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರನ್ನು ಅರೆಸ್ಟ್ ಮಾಡಲು ಒಂದು ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ...

ಟ್ರಾಫಿಕ್ ಫೈನ್; 50 ಶೇಕಡಾ ಮತ್ತೆ ವಿಸ್ತರಣೆ..!

state news ಬೆಂಗಳೂರು(ಮಾ.3): ಎಲ್ಲರಿಗೂ ಗೊತ್ತಿರೋ ಹಾಗೆ ಸಿಲಿಕಾನ್ ಸಿಟಯಲ್ಲಿ ಟ್ರಾಫಿಕ್ ಜಾಮ್ ಅನ್ನೋದು ಮಾಮೂಲು. ವರ್ಷಗಳು ಉರುಳಿದರೂ ಬೆಂಗಳೂರಿನ ಟ್ರಾಫಿಕ್ ಜಾಮ್ ಅಂತೂ ನಿಲ್ಲೋದೆ ಇಲ್ಲ. ಅಷ್ಟೊಂದು ಟ್ರಾಫಿಕ್ ಜಾಮ್ ಅನ್ನೋದು ನಾವು ದಿನನಿತ್ಯ ನೋಡ್ತ ಬರುತ್ತೇವೆ. ಇವೆಲ್ಲದರ ಜೊತೆಗೆ ಟ್ರಾಫಿಕ್ ರೂಲ್ಸ್ ಗಳು ಕೂಡ ಹೆಚ್ಚಾಗಿವೆ.ದಿನನಿತ್ಯ ದಂಡ ಪಾವತಿ ಮಾಡೋ ಜನ ಕೂಡ ಬಹಳ....

ಕಾರುಗಳ ಮೆಲೆ ಕಲ್ಲು ತೂರಿದ ಕುಡುಕ

bengalore story ಮದ್ಯ ವ್ಯಸನಿಗಳು ಕುಡಿದ ಅಮಲಿನಲ್ಲಿ ತಾವು ಏನು ಮಅಡುತಿದ್ದೇವೆ ಎನ್ನುವ ಅರಿವೇ ಇರುವುದಿಲ್ಲ. ಕೆಲವೊಮ್ಮೆ ಜಾಸ್ತಿ ಕುಡಿದು ರಸ್ತೆಯಲ್ಲೆಲ್ಲ ತೂರಾಡಿಕೊಂಸು ಹೋಗುತ್ತಿರುತ್ತಾರೆ. ಇದೆ ರೋತಿ ಇಲ್ಲೊಬ್ಬ ಯುವಕ ಕುಡಿತ ಜಾಸ್ತಿಯಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾರುಗಳಿಗೆ ಕಲ್ಲು ತೂರಾಟ ನಡೆಸಿದ್ದಾನೆ ಇದರ ಪರಿಣಮ ನಾಲ್ಕು ಕಾರುಗಳ  ಹಾನಿಗೊಳಗಾಗಿವೆ ಈ ಘಟನೆ ಬೆಂಗಳೂರಿನ ಮಾರುತಿ...

ಗಾಳಿಯಲ್ಲಿ ಗುಂಡು; ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಕೇಸ್ ದಾಖಲು..!

state news ಬೀದರ್(ಫೆ.21): ಇತ್ತೀಚೆಗೆ ಸ್ವಾಮೀಜಿಗಳ ಮೇಲೆ ಆರೋಪಗಳು ಒಂದರ ಮೇಲೆ ಒಂದರಂತೆ ಕೇಳಿಬರುತ್ತಿದೆ. ಕೆಲವೊಂದು ಆರೋಪಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರೋದು ಸಾಮಾನ್ಯವಾಗಿದೆ. ಇದೀಗ ಬೀದರ್ ನ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ಅವರ ವಿರುದ್ಧ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ ಕೇಳಿ ಬಂದಿದೆ. ಶುಕ್ರವಾರ ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್-ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು...

ಭಜರಂಗದಳ ಕಾರ್ಯಕರ್ತರ ಮೇಲೆ ಏಕಾಏಕಿ ಲಾಠಿ ಚಾರ್ಜ್…ಅಷ್ಟಕ್ಕೂ ಏನು ಘಟನೆ?

political news ಬೆಂಗಳೂರು(ಫೆ.15): ಬಿಹಾರದಲ್ಲಿ ಬಜರಂಗದಳದ ಕಾರ್ಯಕರ್ತರ ಮೇಲೆ ಪೊಲಿಸರು ಲಾಠಿ ಚಾರ್ಜ್ ಮಾಡಿದ್ದಾರೆ, ಈ ಘಟನೆಯಲ್ಲಿ 12 ಮಂದಿ ಜನ ಗಾಯಗೊಂಡಿದ್ದು, ಇನ್ನೂ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪ್ರಕರಣದ ಬಗ್ಗೆ ಹೇಳೋದಾದ್ರೆ, ನಳಂದದ ಬಿಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಅಂಬರ್ ಚೌಕ್ ಬಳಿಯ ಹನುಮಾನ್ ದೇವಸ್ಥಾನದಲ್ಲಿ ಭಜರಂಗಬಲಿಯ...

ಮುರುಘಾ ಶ್ರೀಗಳ ಕೇಸ್; 2 ನೇ ಚಾರ್ಜ್ ಶೀಟ್ ನಲ್ಲಿ ಏನೇನಿದೆ..?

ಬೆಂಗಳೂರು(ಫೆ.14): ಚಿತ್ರದುರ್ಗದ ಮುರುಘಾ ಶ್ರೀಗಳ ಮೇಲೆ ದಾಖಲಾದ ಎರಡನೇ ಚಾರ್ಜ್ ಶೀಟ್ ಅನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಎರಡನೇ ಸೆಷನ್ಸ್ ನ್ಯಾಯಾಲಯಕ್ಕೆ 761 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಒಟ್ಟು 73 ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ. ನಾಲ್ಕು ಮಂದಿ ವಿದ್ಯಾರ್ಥಿನಿಗಳಲ್ಲಿ ಇಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ತಿಳಿಸಿದ್ದಾರೆ. 14 ವರ್ಷದ ಸಂತ್ರಸ್ತ ಬಾಲಕಿ,...

ಸರ್ಕಾರ ಮತ್ತು ರಾಜಕಾರಣಿಗಳನ್ನ ಟೀಕಿಸಿದ ಪೋಲಿಸ್ ಪೆದೆ ಕಂಬಿ ಒಳಗೆ

andhra pradesh ಸರ್ಕಾರ ಮತ್ತು ರಾಜಕಾರಣಿಗಳನ್ನ ಟೀಕಿಸಿದ ಪೋಲಿಸ್ ಪೆದೆ ಕಂಬಿ ಒಳಗೆ ಆಂದ್ರಪ್ರದೇಶದ ಪೋಲಿಸ್ ಪೆದೆಯೊಬ್ಬ ಆಂದ್ರ ಮುಖುಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ರಾಜಕಾರಣದ ವಿರುದ್ದ್ ಅವಹೇಳನಕಾರಿ ಮಾತನಾಡಿ ಸರ್ಕಾರವನ್ನು ನಿಂದಿಸಿರುವುದಕ್ಕೆ ಅವನನ್ನು ಅರೆಸ್ಟ ಮಾಡಿ ಕೆಲಸದಿಂದ ವಜಾ ಮಾಡಲಾಗಿದೆ. ರಾಷ್ಟಿçÃಯ ಹೆದ್ದಾರಿಯಹಲ್ಲಿ ಗಸ್ತು ತಿರುಗುತ್ತಿದ್ದ ಸಶಸ್ತç ಮೀಸಲು ಪಡೆಯ ಪೋಲಿಸ್ ಪೆದೆಯೂಬ್ಬರು ಎನ್‌ಟಿಆರ್...

೫.೬೧ ಕೋಟಿ ದಂಡ ಸಂಗ್ರಹಿಸಿದ ಸಂಚಾರಿ ಇಲಾಖೆ

೫.೬೧ ಕೋಟಿ ದಂಡ ಸಂಗ್ರಹಿಸಿದ ಸಂಚಾರಿ ಇಲಾಖೆ ಪ್ರಯಾಣಿಕರು ರಸ್ತೆಯಲ್ಲಿ ಅವರಿಗೆ ತಿಳಿದೋ ತೀಳಿಯದೆಯೋ ಸಂಚಾರಿ ನಿಯಮ ಉಲ್ಲಂಘನೆ ಮಾಡಿರುತ್ತಾರೆ . ಅವರಿಗೆ ಸಂಚಾರಿ ಇಲಾಖೆಯಿಂದ ದಂಡ ಹಾಕಿರುತ್ತಾರೆ.ಆದರೆ ನಿನ್ನೆ ಸಂಚಾರಿ ಇಲಾಖೆಯಿಂದ ದಂಡ ಕಟ್ಟುವವರಿಗೆ ಬರ್ಜರಿ ವಿನಾತಿತಿಯನ್ನು ನೀಡಿದ್ದು ಜನ ದಂಡ ಕಟ್ಟಲು ಸಂಚಾರಿ ಇಲಾಖೆ ಮುಂದೆ ಸಾಲುಗಟ್ಟಿ ನಿಂತು ದಂಡ ಕಟ್ಟಿದರು ....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img