Sunday, September 6, 2026

police

ಆರು ತಿಂಗಳ ನಂತರ ಶವವಾಗಿ ಪತ್ತೆಯಾದ ನೇಪಾಳಿ ಮಹಿಳೆ

national story ಕಳೆದ ಆರು ತಿಂಗಳ ಹಿಂದೆ ಮಹಿಳೆ ಕಾಣೆಯಾಗಿದ್ದಾಳೆ ಎಂದು ಆಗ್ನೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು .ಆದರೆ ಇಂದು ಬೆಂಗಳೂರಿನ ಹುಳಿಮವು ಬಳಿಯ ಅಕ್ಷಯನಗರದ ತೊಟವೊಂದರಲ್ಲಿ ಕೊಳೆತ ಶವ ಪತ್ತೆಯಾಗಿದ್ದು ಅಉ ಯಾರ ಶವ ಎಂದುಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕೊಳತ ಸ್ತಿತಿಯಲ್ಲಿ ಪತ್ತೆಯಾದ ಶವ ನೇಪಾಳ ಮಹಿಳೆಯ ಶವ ಕಳೆದ ಆರು...

ಕಾರಿಗೆ ಬೈಕ್ ಗುದ್ದಿ ಹಿಂಬಾಲಿಸಿದ ದುಷ್ಕರ್ಮಿಗಳು

ಬೈಕ್ ಸವಾರರು ಕಾರಿಗೆ ಗುದ್ದಿ ಐದು ಕಿಲೋ ಮೀಟರ್ ವರೆಗೆ ಹಿಂಬಾಲಿಸಿದ ದುಷ್ಕರ್ಮಿಗಳು ಕೊನೆಗೂ ಪೊಲೀಸರ ಅತಿಥಿಯಾಗಿದ್ದಾರೆ ಯೆಸ್ ಮಧ್ಯರಾತ್ರಿ ದಂಪತಿಗಳಿಬ್ಬರು ಕಾರಿನಲ್ಲಿ ಹೋಗುವಾಗ ದ್ವಿಚಕ್ರವಾಹನದಲ್ಲಿ ಎದುರಿಗೆ ಬಂದAತಹ ಇಬ್ಬರು ದುಷ್ಕರ್ಮೆಗಳು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ ನಂತರ ಕೆಳಗೆ ಬಿದ್ದ ಬೈಕ್ ಸವಾರರು ದಂಪತಿಗಳನ್ನು ಹೆದರಿಸಿದರು . ಭಯದಿದಂದ ಹಿಂದೆ ಸರಿದ ದಂಪತಿಗಳು ಕಾರನ್ನು ಚಲಾಯಿಸಿದ್ದಾರೆ. https://twitter.com/east_bengaluru/status/1619963821824835586?s=20&t=gD86mSU7RTtzvqkIhwuIHg ಆದರೆ...

ಪೊಲೀಸ್ ಅಧಿಕಾರಿ ಮದುವೆಯಲ್ಲಿ ಕಳ್ಳನ ಕೈಚಳಕ…!

Banglore News: ಪೊಲೀಸ್ ಗೂ ಕಳ್ಳನ ಕಾಟತಪ್ಪಿಲ್ಲ.ಐಪಿಎಸ್ ಅಧಿಕಾರಿ ಮೆಲ್ವಿನ್ ವರ್ಗೀಸ್ ಮದುವೆ ಕಾರ್ಯಕ್ರಮದಲ್ಲಿ ಚಾಲಾಕಿ ಕಳ್ಳನೊಬ್ಬ ತನ್ನ ಕೈಚಳಕ ತೋರಿಸಿದ್ದಾನೆ. ಮದುವೆ ಸಮಾರಂಭದಲ್ಲಿ ಇಟ್ಟಿದ್ದ ಉಡುಗೊರೆಗಳನ್ನ ಕಳ್ಳ ಕದ್ದೊಯ್ದಿದ್ದಾನೆ. ನಗರದ ಐಷಾರಾಮಿ ಹೋಟೆಲ್‌ನಲ್ಲಿ ಮದುವೆ ಸಮಾರಂಭ ನಡೆದಿತ್ತು. ಕಾರ್ಯಕ್ರಮದಲ್ಲಿ ವಾಚ್, ಎನ್ವಲಪ್ ಕವರ್‌ಗಳು ಸೇರಿ ಸುಮಾರು ಒಂದು ಲಕ್ಷ ಬೆಲೆ ಬಾಳುವ ಉಡುಗೊರೆಗಳು ಬಂದಿದ್ದವು....

ಹಾಸನ: ಜಿಲ್ಲಾ ಕಾರಾಗೃಹದಲ್ಲಿ ಗಾಂಜಾ ಪ್ಯಾಕೇಟ್..ಮೊಬೈಲ್..ಹೆಡ್ ಫೋನ್..!?

Hassan News: ಹಾಸನ: ಜನವರಿ 19 ಗುರುವಾರ ಬೆಳ್ಳಂಬೆಳಗ್ಗೆ ಜಿಲ್ಲಾ ಕಾರಾಗೃಹಕ್ಕೆ ಎಎಸ್ಪಿ ತಮ್ಮಯ್ಯ  ಹಾಗೂ ಡಿವೈಎಸ್ಪಿ ಉದಯ್ ಭಾಸ್ಕರ್ ನೇತೃತ್ವದಲ್ಲಿ ನೂರು ಪೊಲೀಸರಿದ್ದ ತಂಡ ದಿಢೀರ್ ದಾಳಿ ನಡೆಸಿತ್ತು. ಈ ದಾಳಿಯ ವೇಳೆ ಪೊಲೀಸರಿಗೆ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರು ಹಾಗು ಎರಡು ಮೊಬೈಲ್, ಹೆಡ್ ಫೋನ್, ಗಾಂಜಾ ಪ್ಯಾಕೇಟ್ ರೆಡ್ ಹ್ಯಾಂಡ್ ಆಗಿ...

ಸಿಐಡಿಗೆ ತನಿಖಾ ವರದಿ ಸಲ್ಲಿಸಿದ ಮೈಸೂರು ಕಮಿಷನರ್!

political news : ರಾಜ್ಯ ರಾಜಕಾರಣದಲ್ಲಿ ಸ್ಯಾಂಟ್ರೋ ರವಿ ಪ್ರಕರಣ ಬಿರುಗಾಳಿಯನ್ನೇ ಎಬ್ಬಿಸಿದೆ. ಚುನಾವಣಾ ಹೊತ್ತಲ್ಲಿ ಬಿಜೆಪಿ ಸರ್ಕಾರದ ಒಂದಲ್ಲ ಒಂದು ಸಮಸ್ಯೆಯ ಸುಳಿಯೊಳಗೆ ಸಿಲುಕಿಕೊಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್, ಡಿ ಕುಮಾರಸ್ವಾಮಿ ಸ್ಯಾಂಟ್ರೋ ರವಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನ ಕಲೆ ಹಾಕಿ ಮಾಧ್ಯಮಗಳ ಮುಂದೆ ಸರ್ಕಾರದ ಮಾನ ಹಾರಾಜಕಿದ್ರು. ನಂತರ ಸೂಕ್ತ ತನಿಖೆಗೆ ಸರ್ಕಾರವೇ...

ದೇವರಿಗೆ ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್..!

Mandya News: ಕಳೆದ ಹತ್ತು ಹನ್ನೊಂದು ದಿನದಿಂದ ರಾಜ್ಯದಲ್ಲಿ ಬಾರಿ ಸದ್ದು ಮಾಡಿದ ಹೆಸರು ಸ್ಯಾಂಟ್ರೋ ರವಿ ರಾಜ್ಯ ರಾಜಕೀಯದಲ್ಲಿ, ಪೊಲೀಸ್ ವಲಯದಲ್ಲಿ ಸಂಚಲನ ಎಬ್ಬಿಸಿದ್ದ. ಮಾಡಬಾರದ ಮಣ್ಣು ತಿನ್ನೋ ಕೆಲಸ ಮಾಡಿ ಪೊಲೀಸರಿಗೂ ಸಿಗದೇ ತಲೆ ತಪ್ಪಿಸಿಕೊಂಡು ಓಡುತ್ತಿದ್ದಾ ಸ್ಯಾಂಟ್ರೋ ಅಂತಿಮವಾಗಿ ಗುಜರಾತ್ನಲ್ಲಿ ಖಾಕಿ ಬಲೆಗೆ ಬಿದ್ದಿದ್ದಾನೆ. ಇನ್ನು ಈ ಸ್ಯಾಂಟ್ರೋ ರವಿ ಬಂಧನಕ್ಕೆ...

ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ ಕುಮಾರಸ್ವಾಮಿ

ಕಲಬುರ್ಗಿಯ ಪಟ್ಟಣ ಗ್ರಾಮಗಳಲ್ಲಿ ಕುಮಾರಸ್ವಾಮಿ ಹೇಳಿಕೆ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಿದ್ದಾರಂತೆ ಸ್ಯಾಂಟ್ರೋ ರವಿ ಗುಜರಾತ್ಗೆ ಹೋಗಿದ್ದೇಕೆ ಎಲ್ಲಾ ರೀತಿಯ ದಂಧೆಕೋರರಿಗೆ ಗುಜರಾತ್ ಬಹಳ ಪ್ರಯವಾದದ್ದೇಕೆ . ಸ್ಯಾಂಟ್ರೋ ರವಿಯನ್ನು ಕರ್ನಾಟಕ ಗಡಿಯನ್ನು ದಾಟಲು ಹೇಗೆ ಬಿಟ್ಟರು . ಬಿಜೆಪಿ ಅವರ ಅಲ್ಲಿ ಸಿಕ್ಕಿ ಹಾಕಿಕೊಳ್ಳದಿದ್ದರೆ ಅವನನ್ನ ವಿದೇಶಕ್ಕೆ ಕಳುಹಿಸುವ ಪ್ಲಾನ್ ಏನಾದರೂ ಹಾಕಿಕೊಂಡಿದ್ದರಾ...

ಗುಜರಾತ್ ನಲ್ಲಿ ಸ್ಯಾಂಟ್ರೋ ರವಿ ಬಂಧನ..! ಕರ್ನಾಟಕ ಪೊಲೀಸರ ಬೇಟೆ ಹೇಗಿತ್ತು..?!

Political News: ರಾಜ್ಯದ ರಾಜಕೀಯ ರಣರಂಗವನ್ನೇ ಅಲ್ಲೋಲ ಕಲ್ಲೋಲವಾಗಿಸಿದ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೌದು ಅನೇಕ ಕಡೆಗಳಲ್ಲಿ ಅಲೆದಾಡಿದ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಲಾಗಿದೆ. ರವಿಯನ್ನು ಬಂಧಿಸುವ ಸಲುವಾಗಿ ಕರ್ನಾಟಕ ಪೊಲೀಸ್ ಬಹುವಾಗಿಯೇ ಶ್ರಮಿಸಿತ್ತು. ಪ್ರತಿ ಸಮಯದಲ್ಲೂ ಈತ ಪೊಲೀಸರಿಗೆ ಚಲ್ಲೆಹಣ್ಣು ತಿನ್ನಸಿದ್ದ. ಕೊನೆಗೆ ಗುಜರಾತ್ ನಲ್ಲಿ ಪೊಲೀಸರ ...

ಕಾನ್‌ಸ್ಟೇಬಲ್‌ ಪತ್ರ ಫುಲ್ ವೈರಲ್..! ಏನಿತ್ತು ಗೊತ್ತಾ ಆ ಪತ್ರದಲ್ಲಿ..?!

Special Story: ಪೊಲೀಸ್ ಕೆಲಸ ಎಂದ ಮೇಲೆ ಹಗಲು ರಾತ್ರಿ ಕೆಲಸ. ಈ ಕ್ಷೇತ್ರದಲ್ಲಿ ರಜೆ ಸಿಗುವುದೇ ಕಷ್ಟ. ಹೀಗಿರುವಾಗ ಹೊಸದಾಗಿ ಮದುವೆಯಾದ ಕಾನ್‌ಸ್ಟೇಬಲ್‌ವೊಬ್ಬರು ಮದುವೆಯಾದ ಕೆಲವೇ ದಿನಗಳಲ್ಲಿ ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯ ನೌತನ್ವಾ ಪೊಲೀಸ್ ಠಾಣೆಯಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ಪತ್ನಿಯ ಸಂಬಂಧಿಕರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಪತ್ನಿಗೆ ಭರವಸೆ...

ಪ್ರೀತಿಗಾಗಿ ತಾನು ಕೆಲಸ ಮಾಡುತ್ತಿದ್ದ ಎಟಿಎಂ ದೋಚಿದ ಸೆಕ್ಯುರಿಟಿ ಗಾರ್ಡ್

ಬೆಂಗಳೂರು: ಪ್ರೀತಿಗಾಗಿ ಜನ ಏನೇಲ್ಲ ಮಾಡುತ್ತಾರೆ, ಪ್ರೀತಿಯ ನಶೆಯಲ್ಲಿದ್ದವರಿಗೆ ಪ್ರಪಂಚ ಕಾಣುವುದಿಲ್ಲವಂತೆ. ಇಲ್ಲೊಬ್ಬ ಭೂಪ ಪ್ರೇಯಸಿಯನ್ನು ಮದುವೆಯಾಗಲು ತಾನು ಕೆಲಸ ಮಾಡುತ್ತಿದ್ದ ಎಟಿಎಂನಿಂದ ಹಣ ದೋಚಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಅಸ್ಸಾಂ ಮೂಲದ ದೀಪಂಕರ್ ಎಂಬ ಯುವಕ ಬ್ಯಾಂಕ್ ನ ಎಟಿಎಂನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ, ಪ್ರತಿಯಲ್ಲಿ ಬಿದ್ದಿದ್ದ ಯುವಕ ಪ್ರೆಯಸಿಯನ್ನು ಮದುವೆಯಾಗಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img