Wednesday, June 17, 2026

PoliceInvestigation

H.C ಮಹದೇವಪ್ಪ ಹೆಸ್ರಲ್ಲಿ ಲಕ್ಷ, ಲಕ್ಷ ವಂಚನೆ!

ಮೈಸೂರು ಜಿಲ್ಲೆಯ ಟಿ. ನರಸಿಪುರ ತಾಲ್ಲೂಕಿನ ಕೊಳತ್ತೂರು ಗ್ರಾಮದಲ್ಲಿ ಮಹತ್ತರ ವಂಚನೆಯೊಂದು ಬೆಳಕಿಗೆ ಬಂದಿದೆ. ಸಚಿವ ಹೆಚ್‌.ಸಿ. ಮಹದೇವಪ್ಪ ಅವರ ಹೆಸರಿನಲ್ಲಿ ಮಹಿಳೆಯೊಬ್ಬಳು ₹27 ಲಕ್ಷ ಹಣ ವಂಚಿಸಿರುವ ಘಟನೆ ನಾಡಿನ ಗಮನ ಸೆಳೆದಿದೆ. ಕೊಳತ್ತೂರು ಗ್ರಾಮದ ಜ್ಯೋತಿ ಎಂಬ ಮಹಿಳೆ, ವಿವಿಧ ಸರ್ಕಾರಿ ಯೋಜನೆಗಳ ಸವಲತ್ತು ಮತ್ತು ಸಾಲ ಕೊಡಿಸಿಕೊಡುವುದಾಗಿ ನಂಬಿಸಿದ್ದಾಳೆ. ನೂರಾರು ಮಹಿಳೆಯರು...

‘ರೌಡಿ ಅಪ್ಪಿ ತಪ್ಪಿ ಹೀರೋ’ ದರ್ಶನ್ ಫ್ಯಾನ್ಸ್‌ಗೆ ಸೋನು ಶೆಟ್ಟಿ ಟಾಂಗ್!

ನಟಿ ರಮ್ಯಾ ಅವರ ದೂರಿನ ಬಳಿಕವೂ ಕಾಮೆಂಟ್ಸ್‌ಗಳ ಹಾವಳಿ ನಿಂತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಸದ್ದು ಮಾಡುತ್ತಿರುವ ಹೆಸರು ಸೋನು ಶೆಟ್ಟಿ. ‘ಐ ಯಾಮ್ ಸೋನು ಶೆಟ್ಟಿ’ ಎಂಬ ಖಾತೆಯಲ್ಲಿ ವಿಡಿಯೋ ಹಾಕ್ತಾ, ಪ್ರಭಾವ ಬೀರ್ತಾ, ನೇರವಾಗಿ ದರ್ಶನ್ ಬಗ್ಗೆ ಮಾತನಾಡಿದ್ರು. ದರ್ಶನ್ ರೌಡಿ ಆಗಬೇಕಾಗಿದ್ದವರು… ಅಪ್ಪಿ ತಪ್ಪಿ ಹೀರೋ ಆಗಿದ್ದಾರೆ ಅಂತ ಇತ್ತೀಚಿಗೆ...
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img