Saturday, January 31, 2026

#policestation

Mysore ಮುಸ್ಲಿಂ ಬಗ್ಗೆ ಅವಹೇಳನಕಾರಿ ಪೋಸ್ಟ್ ! ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ.

Mysore : ಮೈಸೂರಿನಲ್ಲಿ ಯುವಕನೊಬ್ಬ ಹಾಕಿದ ಸೋಷಿಯಲ್‌ ಮೀಡಿಯಾ ಪೋಸ್ಟ್ ಒಂದು ದೊಡ್ಡ ವಿವಾದವನ್ನೇ ಸೃಷ್ಟಿಸಿದೆ. ಈಗ ಇದು ದೊಡ್ಡ ಸುದ್ದಿಯಾಗಿದೆ . ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಹಾಕಿದ ಒಂದು ಪೋಸ್ಟ್ ಇಡೀ ಒಂದು ಸಮುದಾಯವನ್ನು ಕೆರಳುವಂತೆ ಮಾಡಿದೆ. ಅದೇನಂದ್ರೆ ‘ದೆಹಲಿ ಚುನಾವಣೆ ಫಲಿತಾಂಶದ ಬಳಿಕ ರಾಹುಲ್‌ ಗಾಂಧಿ, ಕೇಜ್ರಿವಾಲ್‌, ಮತ್ತು...

Fake Gold: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ 25 ಲಕ್ಷ ವಂಚಿನೆ; ಆರೋಪಿಗಳ ಬಂಧನ..!

ಹಾವೇರಿ: ಮೋಸ ಹೋಗುವವರು ಇರುವವರೆಗೆ ಮೋಸ ಮಾಡುವವರು ಇದ್ದೇ ಇರುತ್ತಾರೆ. ಕಡಿಮೆ ಬೆಲೆಗೆ ಚಿನ್ನವನ್ನು ಕೊಡುವುದಾಗಿ ನಂಬಿಸಿ ವಂಚಿಸಿದ ಘಟನೆ ಶಿಗ್ಗಾಂವಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಕ್ಷ್ಮಣ ಚನ್ನಬಸವ ಎಂಬುವವರಿಗೆ ಮೊದಲು ಹರಪ್ಪನಗಳ್ಳಿ ತಾಲೂಕಿನ ಹೊಳಲು ಗ್ರಾಮದ ಬಳಿ ಎರಡು ಅಸಲಿ ನಾಣ್ಯಗಳನ್ನು ಕಡಿಮೆ ಬೆಲೆಗೆ ಕೊಟ್ಟು ನಂಬಿಸಿದ್ದ ವಂಚಕರು 25 ಲಕ್ಷದಲ್ಲಿ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img