Saturday, September 19, 2026

PoliceSuspension

ಅಮಾನತು ವಾಪಸ್ 4 ಅಧಿಕಾರಿಗಳಿಗೆ ರಿಲೀಫ್ – ಸರ್ಕಾರದ ಅಮಾನತು ಆದೇಶ ವಾಪಸ್!

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತ ಸಾಕಷ್ಟು ಚರ್ಚೆಯಾಗಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಅಮಾನತುಗೊಂಡಿದ್ದ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಇದೀಗ 52 ದಿನಗಳ ಬಳಿಕ ವಾಪಸ್ ಪಡೆದಿದೆ. ತನಿಖಾ ವರದಿಯ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಾಲ್ತುಳಿತ ಪ್ರಕರಣದ ತನಿಖೆ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ನೇತೃತ್ವದ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img