Wednesday, February 18, 2026

policy

ಕೇವಲ ರೂ 20 ಜಮ ಮಾಡಿ 2 ಲಕ್ಷದ ವರೆಗೆ ವಿಮಾ ಪಾಲಿಸಿ ಪಡೆಯಿರಿ.

Special story ಹೌದು ಸ್ನೇಹಿತರೆ ನಿಮ್ಮದು ಬ್ಯಾಂಕ್ ಅಕೌಂಟ್ ಇದೆಯಾ . ಇಲ್ಲದಿದ್ರೆ ಈಗಲೆ ಮಾಡಿಸಿಕೊಳ್ಳಿ. ಯಾಕಂದರೆ ಕೇಂದ್ರ ಸರ್ಕಾರದಿಂದ ಬಡವರಿಗೆ ಹಲವಾರು ಯೋಜನೆಗಳನ್ನು ನೀಡುವ ಮೂಲಕ ಕಷ್ಟಕಾಲಕ್ಕೆ ಸಹಾಯವಾಗಲಿ ಎನ್ನುವ ದೃಷ್ಟಿಯಿಂದ ಪ್ರಧಾನ ಮಂತ್ರಿ ಹೆಸರಿನಲ್ಲಿ ಯೋಜನೆ ಹೊರಡಿಸಿದೆ. ಹಾಗೆಯೇ ವಿಮಾ ಪಾಲಿಸಿ ಯೋಜನೆಯನ್ನು ಜಾರಿಗೆ ತಂದಿದೆ. ಇಡಿ ಮನೆಯ ಜವಬ್ದಾರಿ ಹೊತ್ತಿರುವ ನೀವು ಹೊರಗಡೆ...

ರಾಜ್ಯವೇ ಬೆರಗಾಗಿ ನೋಡುತ್ತಿದೆ ಹು-ಧಾ ಪಾಲಿಕೆ ಚುನಾವಣೆ; ಹುಬ್ಬಳ್ಳಿಯತ್ತ ನಾಯಕರ ದಂಡು…!

ಹುಬ್ಬಳ್ಳಿ: ಅದು ಹುಬ್ಬಳ್ಳಿ-ಧಾರವಾಡಕ್ಕೆ ಮಾತ್ರವೇ ಸಿಮೀತವಾಗಿರುವ ಚುನಾವಣೆ ಅಂತೂ ಅಲ್ಲವೇ ಅಲ್ಲ. ಆದರೂ ಕೂಡ ರಾಜ್ಯದಲ್ಲಿಯೇ ಈ  ಚುನಾವಣೆ ಈ ಕಣ ರಂಗೇರಿದೆ. ರಾಜ್ಯ ನಾಯಕರ ದೃಷ್ಟಿ ನೆಟ್ಟಿದ್ದು, ದಿನದಿಂದ ದಿನಕ್ಕೆ ಮೆರಗು ಪಡೆದುಕೊಳ್ಳುತ್ತಿದೆ. ಹಾಗಿದ್ದರೇ ಏನಿದು ಸ್ಟೋರಿ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್... ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯಾಗಿರುವ ಹು-ಧಾ ಮಹಾನಗರ...
- Advertisement -spot_img

Latest News

ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ...
- Advertisement -spot_img