Sunday, March 22, 2026

policy election

ಬೆಳಗಾವಿಯಲ್ಲಿ ಮತ್ತೆ ಪಾಲಿಕೆ ಚುನಾವಣೆ ಬೆನ್ನಲ್ಲೆ ಎಂಇಎಸ್ ಖ್ಯಾತೆ

www.karnatakatv.net : ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಒಂದಲ್ಲಾ ಒಂದು ವಿಚಾರಕ್ಕೆ ಖ್ಯಾತೆ ತೆಗೆಯುತ್ತಲೇ ಇರುತ್ತೆ‌. ಮರಾಠಿಗರು ಮತ್ತು  ಕನ್ನಡಿಗರ ಮದ್ಯ ಭಾಷಾ ವಿಷ ಬೀಜ ಬಿತ್ತಿ ಗಲಭೆ ಸೃಷ್ಠಿಸಿ ಶಾಂತಿ ಕದಡುವ ಯತ್ನ ನಿರಂತರವಾಗಿ ಮಾಡುತ್ತಲೇ ಇದೆ. ಈಗ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಯಾಗುತ್ತಿದ್ದಂತೆ ಭಾಷಾ ಕಿಡಿಯನ್ನು ಹೊತ್ತಿಸಿದೆ ಎಂಇಎಸ್....
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img