Saturday, September 5, 2026

policy

ಕೇವಲ ರೂ 20 ಜಮ ಮಾಡಿ 2 ಲಕ್ಷದ ವರೆಗೆ ವಿಮಾ ಪಾಲಿಸಿ ಪಡೆಯಿರಿ.

Special story ಹೌದು ಸ್ನೇಹಿತರೆ ನಿಮ್ಮದು ಬ್ಯಾಂಕ್ ಅಕೌಂಟ್ ಇದೆಯಾ . ಇಲ್ಲದಿದ್ರೆ ಈಗಲೆ ಮಾಡಿಸಿಕೊಳ್ಳಿ. ಯಾಕಂದರೆ ಕೇಂದ್ರ ಸರ್ಕಾರದಿಂದ ಬಡವರಿಗೆ ಹಲವಾರು ಯೋಜನೆಗಳನ್ನು ನೀಡುವ ಮೂಲಕ ಕಷ್ಟಕಾಲಕ್ಕೆ ಸಹಾಯವಾಗಲಿ ಎನ್ನುವ ದೃಷ್ಟಿಯಿಂದ ಪ್ರಧಾನ ಮಂತ್ರಿ ಹೆಸರಿನಲ್ಲಿ ಯೋಜನೆ ಹೊರಡಿಸಿದೆ. ಹಾಗೆಯೇ ವಿಮಾ ಪಾಲಿಸಿ ಯೋಜನೆಯನ್ನು ಜಾರಿಗೆ ತಂದಿದೆ. ಇಡಿ ಮನೆಯ ಜವಬ್ದಾರಿ ಹೊತ್ತಿರುವ ನೀವು ಹೊರಗಡೆ...

ರಾಜ್ಯವೇ ಬೆರಗಾಗಿ ನೋಡುತ್ತಿದೆ ಹು-ಧಾ ಪಾಲಿಕೆ ಚುನಾವಣೆ; ಹುಬ್ಬಳ್ಳಿಯತ್ತ ನಾಯಕರ ದಂಡು…!

ಹುಬ್ಬಳ್ಳಿ: ಅದು ಹುಬ್ಬಳ್ಳಿ-ಧಾರವಾಡಕ್ಕೆ ಮಾತ್ರವೇ ಸಿಮೀತವಾಗಿರುವ ಚುನಾವಣೆ ಅಂತೂ ಅಲ್ಲವೇ ಅಲ್ಲ. ಆದರೂ ಕೂಡ ರಾಜ್ಯದಲ್ಲಿಯೇ ಈ  ಚುನಾವಣೆ ಈ ಕಣ ರಂಗೇರಿದೆ. ರಾಜ್ಯ ನಾಯಕರ ದೃಷ್ಟಿ ನೆಟ್ಟಿದ್ದು, ದಿನದಿಂದ ದಿನಕ್ಕೆ ಮೆರಗು ಪಡೆದುಕೊಳ್ಳುತ್ತಿದೆ. ಹಾಗಿದ್ದರೇ ಏನಿದು ಸ್ಟೋರಿ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್... ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯಾಗಿರುವ ಹು-ಧಾ ಮಹಾನಗರ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img