Wednesday, February 11, 2026

polie

ಚೆನ್ನಮ್ಮ ವೃತ್ತದ ಬಳಿಯಲ್ಲಿ 200ಕ್ಕೂ ಅಧಿಕ ಸೈಲೆನ್ಸರ್ ನಾಶ: ಕರ್ಕಶ ಶಬ್ದ ಮಾಡಿದರೇ ಹುಷಾರ್..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಶಾಂತಿಗೆ ಭಂಗವನ್ನುಂಟು ಮಾಡುವ ಕರ್ಕಶ ಬದ್ಧದ ಬೈಕ್ ಸೈಲೆನ್ಸರ್ ಗಳನ್ನು ನಾಶ ಮಾಡುವ ಮೂಲಕ ಪೊಲೀಸ್ ಕಮೀಷನರೇಟ್ ಮಹತ್ವದ ಕಾರ್ಯವನ್ನು ಮಾಡಿದೆ. ಬೇಕಾಬಿಟ್ಟಿಯಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕರ್ಕಶ ಶಬ್ದ ಮಾಡಿ ಜನರಿಗೆ ಕಿರಿಕಿರಿ ಮಾಡುತ್ತಿದ್ದ ಸುಮಾರು ಎರಡು ನೂರಕ್ಕೂ ಅಧಿಕ ಬೈಕ್ ಸೈಲೆನ್ಸರ್ ವಶಕ್ಕೆ ಪಡೆದ ಸಂಚಾರಿ...

Love story:ಪ್ರೀತಿಸಿದ ಯುವತಿಯನ್ನು ಬೆತ್ತಲೆಗೊಳಿಸಿದ ಪ್ರಿಯಕರನ ಪೋಷಕರು

ಜಾರ್ಖಾಂಡ್: ಇತ್ತೀಚಿನ ದಿನಗಳಲ್ಲಿ ಪ್ರೀತಿಗೆ ಒಂದಲ್ಲಾ ಒಂದು ರೀತಿಯಲ್ಲಿ ಮೋಸಗಳು ನಡೆಯುತ್ತಿವೆ.. ಜಾರ್ಖಾಂಡ್ ನಲ್ಲಿ ಬುದುವಾರ  ಸರಿಯಾ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನೆಡೆದಿದೆ.  ಪ್ರಿಯಕರ ಮತ್ತು ಆವನ ಮನೆಯವರು ಯುವತಿಗೆ ಬೇರೆ ರೀತಿಯಲ್ಲಿ ಹಿಂಸೆ ಮಾಡಿದ ಘಟನೆ  ನಡೆದಿದೆ.ಅದು ಯಾವ ರೀತಿ ಅಂತೀರಾ ಇಲ್ಲಿದೆ ನೋಡಿ. ಜಾರ್ಖಾಂಡ್ ನ ಗಿರಿದಹ್ ನಲ್ಲಿ ಒಬ್ಬ ಯುವಕ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img