Wednesday, August 12, 2026

Poliitics life

“ಗಾಂಧಿ ಕುಟುಂಬ ನನ್‌ ವಿರುದ್ದ ರಣಾಂಗಣಕ್ಕೆ ಇಳಿಯಲೇ ಇಲ್ಲ”

ನವದೆಹಲಿ : ಕೇಂದ್ರದಲ್ಲಿ ಕಳೆದ ಅವಧಿಯ ಮೋದಿ ಸರ್ಕಾರದಲ್ಲಿ ಸ್ಮೃತಿ ಇರಾನಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಚಿವೆಯಾಗಿದ್ದರು. ಬಿಜೆಪಿಯ ಮಹಿಳಾ ನಾಯಕಿಯರಲ್ಲಿ ಇರಾನಿ ತಮ್ಮ ಮಾತಿನ ಶೈಲಿಯ ಮೂಲಕ ದೇಶದ ಗಮನ ಸೆಳೆದಿದ್ದರು. ಅಲ್ಲದೆ ವಿಪಕ್ಷಗಳಿಗೂ ಸರಿಯಾದ ರೀತಿಯಲ್ಲಿ ತಿರುಗೇಟು ನೀಡುವ ಮೂಲಕ ಕೇಂದ್ರ ಸರ್ಕಾರದ ಸಮರ್ಥನೆಗಿಳಿಯುತ್ತಿದ್ದರು. ಆದರೆ ಇದೀಗ ಇರಾನಿ ಸಂದರ್ಶನವೊಂದರಲ್ಲಿ ತಮ್ಮ...
- Advertisement -spot_img

Latest News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ವಿವಾದ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ!

ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ...
- Advertisement -spot_img