ಬೆಳಗಾವಿಯ ಕಾಂಗ್ರೆಸ್ ಮಹಾಧಿವೇಶನ ಮುಗಿದಿದೆ. ಸದ್ಯ ಒಂದು ಬಣ ‘ಫ್ಲೈಟ್ ಮೂಡ್’ನಲ್ಲಿ ಇರುವಾಗಲೇ ಮತ್ತೂಂದು ಬಣ ಕೆಪಿಸಿಸಿ ಅಧ್ಯಕ್ಷರು ಬದಲಾಗಬೇಕು ಎಂಬ ಸಂದೇಶವನ್ನು ಪಕ್ಷದ ಹೈಕಮಾಂಡ್ಗೆ ತಲುಪಿಸುವಲ್ಲಿ ಭಾಗಶಃ ಯಶಸ್ವಿಯಾಗಿದೆ. ಇದಕ್ಕೆ ಸಾಕ್ಷಿ ಒಂದು ದಿನದ ಹಿಂದಷ್ಟೇ ನಡೆದ ಹೊಸ ವರ್ಷಾಚರಣೆಯ ಔತಣಕೂಟ. ಆದರೂ ಇನ್ನು ಮೂರು ತಿಂಗಳ ಕಾಲ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ...
2023-24ರ ಹಣಕಾಸು ವರ್ಷಕ್ಕೆ ಬಿಜೆಪಿಗೆ ಬಂಪರ್ ಕೊಡುಗೆ ಸಿಕ್ಕಿದೆ. ಬಿಜೆಪಿಗೆ ವಿವಿಧ ಮೂಲಗಳಿಂದ ದೇಣಿಗೆ ರೂಪದಲ್ಲಿ ₹2,604.71 ಕೋಟಿ ಹರಿದುಬಂದಿದೆ. ಇದೇ ಅವಧಿಯಲ್ಲಿ ಕಾಂಗ್ರೆಸ್ ₹281.38 ಕೋಟಿ ದೇಣಿಗೆ ಸ್ವೀಕರಿಸಿದೆ.
ಈ ವರ್ಷದ ಆರಂಭದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ರಾಜಕೀಯ ಪಕ್ಷಗಳಿಗೆ ದೊಡ್ಡ ಮಟ್ಟದ ದೇಣಿಗೆ ಲಭಿಸಿದೆ. ಬಿಜೆಪಿಯು, ಕಾಂಗ್ರೆಸ್ಗಿಂತ ಒಂಬತ್ತು ಪಟ್ಟು ಅಧಿಕ...
ಬೆಳಗಾವಿಯಲ್ಲಿ ಸಿಡಿಬ್ಲ್ಯೂಸಿ ಸಭೆ ನಡೆಯುತ್ತಿರುವ ಹೊತ್ತಿನಲ್ಲೇ ಇಂಡಿಯಾ ಮೈತ್ರಿಕೂಟದಲ್ಲಿ ಮತ್ತೆ ಬಿಕ್ಕಟ್ಟು ಎದ್ದು ಕಾಣಿಸಿಕೊಂಡಿದೆ. ಎಎಪಿ ಮುಖ್ಯಸ್ಥ ಅರವಿಂದ ಕೇಜ್ರೀವಾಲ್ ರನ್ನ ದೇಶವಿರೋಧಿ ಅಂತ ಕರೆದಿರುವ ಹಿರಿಯ ನಾಯಕ ಅಜಯ್ ಮಾಕನ್ ವಿರುದ್ಧ 24 ಗಂಟೆಗಳ ಒಳಗೆ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ಪಕ್ಷವನ್ನು ಮೈತ್ರಿಕೂಟದಿಂದ ಕೈಬಿಡುವಂತೆ ಮಿತ್ರಪಕ್ಷಗಳನ್ನು ಒತ್ತಾಯಿಸುವುದಾಗಿ ಎಎಪಿ ಎಚ್ಚರಿಸಿದೆ. ಇದಕ್ಕೆ ಕಾಂಗ್ರೆಸ್...
1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಮಹಾ ಅಧಿವೇಶನ ನಡೆದಿತ್ತು. ಆ ಅಧಿವೇಶನ ನಡೆದು ನೂರು ವರ್ಷಗಳು ತುಂಬಿದೆ. ಹೀಗಾಗಿ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ವಿಜೃಂಭಣೆಯಿಂದ ಆಚರಿಸ್ತಿದೆ. ಈ ಕಾಂಗ್ರೆಸ್ ಅಧಿವೇಶನದಲ್ಲಿ ಗಣ್ಯರನ್ನ ಸ್ವಾಗತಿಸಲು ಫ್ಲೆಕ್ಸ್, ಬ್ಯಾನರ್ಗಳನ್ನ ಅಳವಡಿಸಲಾಗಿದೆ. ಆದ್ರೆ ಇದೇ ಬ್ಯಾನರ್ಗಳು ಇದೀಗ ವಿವಾದಕ್ಕೆ ಕಾರಣ...
ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಇತ್ತೀಚಿಗಷ್ಟೇ ನಡೆದ ಜಿಎಸ್ ಟಿ ಮಂಡಳಿ ಸಭೆಯಲ್ಲಿ ಪಾಪ್ ಕಾರ್ನ್ ಗೆ ಮೂರು ರೀತಿಯಲ್ಲಿ ಜಿಎಸ್ ಟಿ ವಿಧಿಸಲು ತೀರ್ಮಾನಿಸಿರುವುದು ರಾಜಕೀಯ ತಿರುವು ಪಡೆದಿದೆ. ಇನ್ನು ಕೇಂದ್ರ ಸಚಿವೆಯ ಈ ತೀರ್ಮಾನವನ್ನ ಉದ್ಯಮಿಗಳು ಕೂಡ ಟೀಕಿಸಿದ್ದಾರೆ.
ಪ್ಯಾಕ್ ಮಾಡದ ಪಾಪ್ ಕಾರ್ನ್ ಗೆ ಶೇ. 5ರಷ್ಟು ಜಿಎಸ್ಟಿ...
ವಿಧಾನಮಂಡಲ ಅಧಿವೇಶನದಲ್ಲಿ ಸಿಟಿ ರವಿ ಅವಾಚ್ಯ ಪದ ಬಳಕೆ ಆರೋಪ ಸದ್ಯ ರಾಜ್ಯದಲ್ಲಿ ಸಂಚಲನ ಮೂಡಿಸ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಆಡಿಯೋ ದಾಖಲೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಡುಗಡೆ ಮಾಡಿದ್ದಾರೆ.ಮಾತ್ರಲ್ಲದೇ, ಸಿಟಿ ರವಿ ವಿರುದ್ಧ ಕಾನೂನು ಸಮರ ಮುಂದುವರಿಸಿದ್ದಾರೆ . ಇನ್ನೋಂದ್ಕಡೆ ಸಿ.ಟಿ ರವಿ ಕೂಡ ಕಾನೂನು ಸಮರಕ್ಕೆ ನಿಂತಿದ್ದಾರೆ.
ಬೆಳಗಾವಿಯ ಸಿಪಿಎಡ್...
1.ನೆಲಮಂಗಲದಲ್ಲಿ ಭೀಕರ ಅಪಘಾತ!.ಉದ್ಯಮಿ ಸೇರಿ 6 ಜನ ಸ್ಥಳದಲ್ಲೇ ಸಾವು
ನೆಲಮಂಗಲ ಸಮೀಪ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒಂದೇ ಕುಟುಂಬದ 6 ಜನ ಮೃತಪಟ್ಟಿದ್ದಾರೆ. ತುಮಕೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ತಾಳೆಕೆರೆ ಎಂಬಲ್ಲಿ ಈ ಅಪಘಾತ ಆಗಿದೆ. ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು...
ರಾಮಮಂದಿರ ಕಟ್ಟುವುದರಿಂದ ಹಿಂದೂ ನಾಯಕನಾಗುವುದಿಲ್ಲ' ಅಂತ ಆರ್ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ಭಾಗವತ್ ಅವರು ಯಾರದೇ ಹೆಸರೆತ್ತದೇ ಈ ಮಾತು ಆಡಿದ್ದಾರೆ.
ಗುರುವಾರ ಪುಣೆಯಲ್ಲಿ ಉಪನ್ಯಾಸ ಮಾಲಿಕೆಯೊಂದರಲ್ಲಿ 'ವಿಶ್ವಗುರು ಭಾರತ' ಕುರಿತು ಭಾಷಣ ಮಾಡಿದ ಭಾಗವತ್, 'ರಾಮಮಂದಿರ ಹಿಂದೂಗಳ ನಂಬಿಕೆಯ ವಿಷಯವಾಗಿದೆ. ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಹಿಂದೂಗಳು ನಂಬಿದರು....
ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಅನ್ನೋ ಆರೋಪದ ಪ್ರಕರಣ ಅಧಿವೇಶನದ ದಿಕ್ಕನ್ನೇ ಬದಲಿಸಿತ್ತು. ಅಲ್ಲದೇ ಸಿ.ಟಿ ರವಿ ಯನ್ನ ಬಂಧನ ಮಾಡಲಾಗಿತ್ತು. ಇದೇ ಹಿನ್ನಲೆ ಸದ್ಯ ದೆಹಲಿಯಲ್ಲಿ ಅನೌಪಚಾರಿಕವಾಗಿ ಔತಣಕೂಟದೊಂದಿಗೆ ಸಭೆ ನಡೆಸಿದ್ದಾರೆ. ಅಲ್ಲದೇ ರಾಜ್ಯ ಬಿಜೆಪಿ ಸಂಸದರು ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ.
ಹೌದು...
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ (Channapatna By Election) ದಿನಾಂಕ ಇನ್ನೂ ನಿಗದಿ ಆಗಿಲ್ಲ. ಆದರೂ ಸಹ ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿ ಟಿಕೆಟ್ ಫೈಟ್ ತೀವ್ರಗೊಂಡಿದೆ. ಶತಾಯಗತಾಯ ಮೈತ್ರಿ ಟಿಕೆಟ್ ಪಡೆಯಲು ಕಸರತ್ತು ನಡೆಸ್ತಿರೋ ಮಾಜಿ ಸಚಿವ...
Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...