Wednesday, October 15, 2025

# politicaal news

Police: ಕಾಂಗ್ರೆಸ್ ನಾಯಕನ ಮನೆಯಲ್ಲಿ ಕಳ್ಳತನ ಮಾಡಿದ ಖದೀಮರನ್ನು ಬಂದಿಸುವಲ್ಲಿ ಯಶಸ್ವಿಯಾದ ಪೊಲೀಸರು..!

ಪುತ್ತೂರು ತಾಲೂಕಿನಲ್ಲಿ ಸೆಪ್ಟೆಂಬರ್ 6 ರಂದು ಕಾಂಗ್ರೆಸ್ ನಾಯಕ ಗುರುಪ್ರಸಾದ್ ರೈ ಅವರ ಮನೆಯಲ್ಲಿ ಕಳ್ಳತನ ಮಾಡಿದ ಖದೀಮರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಖಕ್ಕೆ ಮುಸುಕು ಹಾಕಿಕೊಂಡು ಬಂದ ಕಳ್ಳರು ಮನೆಯ ಬಾಗಿಲನ್ನು ಒಡೆದು ಒಳನುಗ್ಗಿದ ಖದೀಮರು ಗುರುಪ್ರಸಾದ್ ಅವರು ತಾಯಿ ಕಸ್ತೂರಿ ರೈ ಅವರನ್ನು ಕಟ್ಟಿಹಾಕಿ ಮಾರಾಕಾಸ್ತ್ರಗಳಿಂದ ಬೆದರಿಸಿ ಮನೆಯಲ್ಲಿರುವ 2.40 ಲಕ್ಷ ಬೆಲೆಬಾಳುವ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img