Wednesday, April 29, 2026

# politicaal news

Police: ಕಾಂಗ್ರೆಸ್ ನಾಯಕನ ಮನೆಯಲ್ಲಿ ಕಳ್ಳತನ ಮಾಡಿದ ಖದೀಮರನ್ನು ಬಂದಿಸುವಲ್ಲಿ ಯಶಸ್ವಿಯಾದ ಪೊಲೀಸರು..!

ಪುತ್ತೂರು ತಾಲೂಕಿನಲ್ಲಿ ಸೆಪ್ಟೆಂಬರ್ 6 ರಂದು ಕಾಂಗ್ರೆಸ್ ನಾಯಕ ಗುರುಪ್ರಸಾದ್ ರೈ ಅವರ ಮನೆಯಲ್ಲಿ ಕಳ್ಳತನ ಮಾಡಿದ ಖದೀಮರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಖಕ್ಕೆ ಮುಸುಕು ಹಾಕಿಕೊಂಡು ಬಂದ ಕಳ್ಳರು ಮನೆಯ ಬಾಗಿಲನ್ನು ಒಡೆದು ಒಳನುಗ್ಗಿದ ಖದೀಮರು ಗುರುಪ್ರಸಾದ್ ಅವರು ತಾಯಿ ಕಸ್ತೂರಿ ರೈ ಅವರನ್ನು ಕಟ್ಟಿಹಾಕಿ ಮಾರಾಕಾಸ್ತ್ರಗಳಿಂದ ಬೆದರಿಸಿ ಮನೆಯಲ್ಲಿರುವ 2.40 ಲಕ್ಷ ಬೆಲೆಬಾಳುವ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img