Thursday, July 30, 2026

# politicaal news

Police: ಕಾಂಗ್ರೆಸ್ ನಾಯಕನ ಮನೆಯಲ್ಲಿ ಕಳ್ಳತನ ಮಾಡಿದ ಖದೀಮರನ್ನು ಬಂದಿಸುವಲ್ಲಿ ಯಶಸ್ವಿಯಾದ ಪೊಲೀಸರು..!

ಪುತ್ತೂರು ತಾಲೂಕಿನಲ್ಲಿ ಸೆಪ್ಟೆಂಬರ್ 6 ರಂದು ಕಾಂಗ್ರೆಸ್ ನಾಯಕ ಗುರುಪ್ರಸಾದ್ ರೈ ಅವರ ಮನೆಯಲ್ಲಿ ಕಳ್ಳತನ ಮಾಡಿದ ಖದೀಮರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಖಕ್ಕೆ ಮುಸುಕು ಹಾಕಿಕೊಂಡು ಬಂದ ಕಳ್ಳರು ಮನೆಯ ಬಾಗಿಲನ್ನು ಒಡೆದು ಒಳನುಗ್ಗಿದ ಖದೀಮರು ಗುರುಪ್ರಸಾದ್ ಅವರು ತಾಯಿ ಕಸ್ತೂರಿ ರೈ ಅವರನ್ನು ಕಟ್ಟಿಹಾಕಿ ಮಾರಾಕಾಸ್ತ್ರಗಳಿಂದ ಬೆದರಿಸಿ ಮನೆಯಲ್ಲಿರುವ 2.40 ಲಕ್ಷ ಬೆಲೆಬಾಳುವ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img