Wednesday, April 1, 2026

political agitation

ಮತ್ತೆ ಬಾಲಬಿಚ್ಚಿದ MES ಮುಖಂಡರು!

ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ನ ಪುಂಡಾಟ ಮುಂದುವರಿದೆ. ಚಳಿಗಾಲದ ಅಧಿವೇಶನದ ಹಿನ್ನಲೆಯಲ್ಲಿ ಮಹಾಮೇಳಾವಗೆ ಎಂಇಎಸ್ ಮುಖಂಡರು ಅನುವತಿ ಕೋರಿದ್ದರು. ಆದರೆ ಪೊಲೀಸ್ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಗುಂಪು ಗುಂಪಾಗಿ ಬಂದು ಮಖಂಡರು, ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ. ಈವರೆಗೆ 20ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಶಾಸಕ ಮನೋಹರ್ ಕೀಣೆಕರ್, ರಮಾಕಾಂತ ಕೊಂಡೊಸ್ಕರ್, ಪ್ರಕಾಶ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img