Wednesday, August 5, 2026

political agitation

ಮತ್ತೆ ಬಾಲಬಿಚ್ಚಿದ MES ಮುಖಂಡರು!

ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ನ ಪುಂಡಾಟ ಮುಂದುವರಿದೆ. ಚಳಿಗಾಲದ ಅಧಿವೇಶನದ ಹಿನ್ನಲೆಯಲ್ಲಿ ಮಹಾಮೇಳಾವಗೆ ಎಂಇಎಸ್ ಮುಖಂಡರು ಅನುವತಿ ಕೋರಿದ್ದರು. ಆದರೆ ಪೊಲೀಸ್ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಗುಂಪು ಗುಂಪಾಗಿ ಬಂದು ಮಖಂಡರು, ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ. ಈವರೆಗೆ 20ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಶಾಸಕ ಮನೋಹರ್ ಕೀಣೆಕರ್, ರಮಾಕಾಂತ ಕೊಂಡೊಸ್ಕರ್, ಪ್ರಕಾಶ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img