ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಯ ಯೋಧ ಪ್ರಶಸ್ತಿ ನೀಡಿದ್ದಾರೆ. ಈ ಮೂಲಕ ಚಮಚಾಗಿರಿ ಮಾಡುತ್ತಿದ್ದಾರೆ ಎಂದು MLC ಎಚ್.ವಿಶ್ವನಾಥ್ ಟೀಕಿಸಿದ್ದಾರೆ. ತಮ್ಮನ್ನು ತಾವೇ ಹಿಂದುಳಿದವರ ಚಾಂಪಿಯನ್ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಅಹಿಂದ ಕಟ್ಟಿದ್ದು ಸಿ.ಎಸ್. ದ್ವಾರಕನಾಥ್ ಮತ್ತು ಆರ್.ಎಲ್. ಜಾಲಪ್ಪ. ಆದರೆ ಕೋಲಾರದಲ್ಲಿ ರಾತ್ರೋರಾತ್ರಿ ಜಾಲಪ್ಪ ಅವರ...
ಕಾಂಗ್ರೆಸ್ ಪಾಳಯದಲ್ಲಿ ಸೆಪ್ಟೆಂಬರ್ ಕ್ರಾಂತಿ, ನವೆಂಬರ್ ಕ್ರಾಂತಿ ಬಗ್ಗೆಯೇ ದೊಡ್ಡ ದೊಡ್ಡ ಚರ್ಚೆಗಳು ನಡೆಯುತ್ತಿವೆ. 12 ಸಚಿವರು ಶೀಘ್ರದಲ್ಲೇ ಮಂತ್ರಿ ಸ್ಥಾನ ಕಳೆದುಕೊಳ್ಳುವ ಭಯದಲ್ಲಿ ಇದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರಿಗೆ ಸಚಿವ ರಾಜಣ್ಣ ಡೋಂಟ್ ಕೇರ್ ಎಂದಿದ್ದಾರೆ. ನಾನು ಯುರೋಪ್ಗೆ ಹೋಗಬೇಕು ಬಂದ ಮೇಲೆ ಸಿಗುತ್ತೇನೆ ಎಂದು ಹೇಳಿದ್ದಾರೆ.
ರಣದೀಪ್ ಸಿಂಗ್ ಸುರ್ಜೇವಾಲಾ...