ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ತಮ್ಮ ವಿರುದ್ಧ ಬಂದಿರುವ ತೀರ್ಪು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನೀಡಿದ್ದ ಶಿಕ್ಷೆಯನ್ನ ರದ್ದುಗೊಳಿಸುವಂತೆ ಅವರು ಮೇಲ್ಮನವಿ ಸಲ್ಲಿಸಿದ್ದಾರೆ. ಮೊದಲ ಹಂತದಲ್ಲಿ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಅಕ್ಟೋಬರ್...
ಪಾಕಿಸ್ತಾನಕ್ಕೆ ಹೋದರೆ ಮನೆಗೆ ಹೋದ ಅನುಭವವಾಗುತ್ತೆ ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಇವರ ಈ ಹೇಳಿಕೆಯಿಂದಾಗಿ ಬಿಜೆಪಿ ಈಗ ಕಾಂಗ್ರೆಸ್ ಮೇಲೆ ಟೀಕಾ ಪ್ರಹಾರ ನಡೆಸುತ್ತಿದೆ.
ಅವರು ಸ್ಯಾಮ್ ಪಿತ್ರೋಡಾ ಪಾಕಿಸ್ತಾನ ತನ್ನ ‘ತವರು’ ಎಂದು ಭಾವಿಸುವುದಾಗಿ ಹೇಳಿದ್ದಾರೆ. 26/11 ಉಗ್ರ ದಾಳಿಯ ನಂತರ ಯುಪಿಎ...
ವಿಧಾನಸಭೆ ಕಲಾಪದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು RSS ಗೀತೆಯ ಸಾಲು ಹೇಳಿ ಅಚ್ಚರಿ ಮೂಡಿಸಿದ್ದಾರೆ. 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ RSS ಗೀತೆಯ ಮೊದಲ ಸಾಲುಗಳನ್ನು ಡಿಕೆ ಶಿವಕುಮಾರ್ ಅವರು ಉಚ್ಛರಿಸಿದಾಗ ಸದನ ಕೆಲ ಕ್ಷಣಗಳ ಕಾಲ ನಿಶಬ್ದವಾಯಿತು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗದ್ದಲ...
Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....