Sunday, June 7, 2026

Political Controversy Karnataka

ಯಲ್ಲಾಲಿಂಗ ಸಾವು ಕೊಲೆಯಲ್ಲ, ಆತ್ಮಹತ್ಯೆ – 9 ಆರೋಪಿಗಳಿಗೆ ಕ್ಲೀನ್‌ಚಿಟ್!!!

ಕೊಪ್ಪಳ ಜಿಲ್ಲೆಯ ಹುಲಿಹೈದರ ಗ್ರಾಮದ ಯುವಕ ಯಲ್ಲಾಲಿಂಗನ ಸಾವಿಗೆ ಸಂಬಂಧಿಸಿದ 2013ರಲ್ಲಿ ದಾಖಲಾಗಿದ್ದ ಚರ್ಚಿತ ಕೊಲೆ ಪ್ರಕರಣಕ್ಕೆ ಕೊನೆಗೂ ನ್ಯಾಯಾಲಯ ತೀರ್ಪು ನೀಡಿದೆ. ಕೊಲೆಯಲ್ಲ, ಆತ್ಮಹತ್ಯೆ ಎಂದು ಪರಿಗಣಿಸಿರುವ ನ್ಯಾಯಾಲಯ, ಈ ಪ್ರಕರಣದಲ್ಲಿ ಆರೋಪಿತರಾದ ಸಚಿವ ಶಿವರಾಜ್ ತಂಗಡಗಿಯ ಆಪ್ತ ಹನುಮೇಶ ನಾಯಕ ಸೇರಿದಂತೆ ಒಂಬತ್ತು ಮಂದಿಗೆ ಖುಲಾಸೆ ನೀಡಿದೆ. 2015ರಲ್ಲಿ ಯಲ್ಲಾಲಿಂಗನ ಶವ ಕೊಪ್ಪಳದ...

ದ್ವೇಷದ ರಾಜಕೀಯ ದೌರ್ಜನ್ಯ, ದಬ್ಬಾಳಿಕೆ – ಕಾಂಗ್ರೆಸ್ ಶಾಸಕರ ಮೇಲೆ ನಿಖಿಲ್‌ ಆಕ್ರೋಶ!

ರಾಜ್ಯದಲ್ಲಿ ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ, ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ. ಹೀಗಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನೆಲಮಂಗಲದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img