Monday, June 22, 2026

Political Controversy

ಜಾರಕಿಹೊಳಿ V/S ರಮೇಶ್ ಕತ್ತಿ, ದೀಪಾವಳಿ ನಂತರ ಬಿಗ್ ರಿವೇಂಜ್!?

ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ದೀಪಾವಳಿಯ ನಂತರ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದ್ದಾರೆ. ಹುಕ್ಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಡಿಸಿಸಿ ಚುನಾವಣೆ ಈಗ ಮುಗಿದಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಯ್ಕೆಗೆ ಇನ್ನೂ ಸಮಯವಿದೆ....

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ ಬೆನ್ನಲ್ಲೇ ಆಡಿಯೋ ರೆಕಾರ್ಡ್ ಬಹಿರಂಗ!

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆ ಬಳಿಕ ತಮಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿರುವುದಾಗಿ ಅವರು ಬಹಿರಂಗವಾಗಿಯೆ ಆರೋಪಿಸಿದ್ದಾರೆ. ಈಗ ಪ್ರತ್ಯಕ್ಷವಾಗಿ ಒಂದು ಬೆದರಿಕೆ ಕರೆಯ ಆಡಿಯೋ ರೆಕಾರ್ಡ್‌ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಅಶ್ಲೀಲ ಹಾಗೂ ಅವಾಚ್ಯ...

ಸಿದ್ದರಾಮಯ್ಯ ‘Champion’ ಅಲ್ಲ, ಹಿಂದುಳಿದವರ ಪಾಲಿನ ‘Cheater’

ಬಿಹಾರ ವಿಧಾನಸಭಾ ಚುನಾವಣೆಯನ್ನು ಮುನ್ನಡೆಸುತ್ತಿರುವ ಸಂದರ್ಭದಲ್ಲಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಹೊರಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವರು 'ಬಿಹಾರ ಚುನಾವಣೆಗೆ ಫಂಡಿಂಗ್' ಮಾಡಲು ವಸೂಲಿಗೆ ಇಳಿದಿದ್ದಾರೆ ಎಂದು ಹೇಳಿದ್ದಾರೆ. ಅಶೋಕ ಅವರ ಆರೋಪ ಪ್ರಕಾರ, ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಿಂದ ಹಣವನ್ನು ಕಾಂಗ್ರೆಸ್ ಹೈಕಮಾಂಡಿಗೆ...

ಶಬರಿಮಲೆ ಚಿನ್ನ ಹಗರಣ ಸಂಬಂಧಿಸಿದಂತೆ 3 ಶಾಸಕರ ಅಮಾನತು!

ಶಬರಿಮಲೆಯಲ್ಲಿ ಚಿನ್ನದ ಹಗರಣದ ನಡೆದಿದೆ. ಈ ಹಿನ್ನಲೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಮೂರು ದಿನಗಳಿಂದ ಪದೇ ಪದೇ ವಾಗ್ವಾದ ನಡಿಯುತ್ತಿದೆ. ಕೇರಳ ವಿಧಾನಸಭೆಯು ಪ್ರಸ್ತುತ ಅಧಿವೇಶನದ ಉಳಿದ ಅವಧಿಗೆ ಮೂವರು ವಿರೋಧ ಪಕ್ಷದ ಶಾಸಕರನ್ನು ಅಮಾನತುಗೊಳಿಸಿದೆ. M. ವಿನ್ಸೆಂಟ್, ರೋಜಿ M. ಜಾನ್, ಸನೀಶ್ ಕುಮಾರ್ ಜೋಸೆಫ್ ಅವರು ಅಮಾನತುಗೊಂಡಿದ್ದಾರೆ. ಸಂಸದೀಯ...

ಸರ್ಕಾರಿ ವೇದಿಕೆಯಲ್ಲಿ ಸಚಿವನ ಮೊಮ್ಮಗ – ಪ್ರೋಟೋಕಾಲ್‌ ಉಲ್ಲಂಘನೆ!!!

ಮೈಸೂರಿನಲ್ಲಿ ದಸರಾ ಮಹೋತ್ಸವದ ಭಾಗವಾಗಿ ನಡೆದ ಬೃಹತ್ ದಸರಾ ಜಂಬೂ ಸವಾರಿ ಹಾಗೂ ತೆರೆದ ವಾಹನದ ಪರೇಡ್‌ ಭವ್ಯವಾಗಿ ನಡೆದಿದೆ. ಈ ತೆರೆದ ವಾಹನದ ಪರೇಡ್‌ ನಲ್ಲಿ ಸಂಭವಿಸಿದ ಘಟನೆ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸರ್ಕಾರಿ ಸಭಾ ಕಾರ್ಯಕ್ರಮವಾಗಿರುವ ಈ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಮೊಮ್ಮಗ ಭಾಗವಹಿಸಿರುವುದು ಕಾಂಗ್ರೆಸ್ ಹೈಕಮಾಂಡ್‌...

CM ಮಾನವೀಯತೆ ಹಿಂದೆ ರಾಜಕೀಯ ತಂತ್ರ – ಬಿಜೆಪಿ ಕಿಡಿ !

ಪ್ರವಾಹ ಹಾಗೂ ಭೂಕುಸಿತದಿಂದ ಹಿಮಾಚಲ ಪ್ರದೇಶ ನಲುಗಿ ಹೋಗಿದೆ. ಹಾಗಾಗಿ ಹಿಮಾಚಲ ಪ್ರದೇಶ ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ನಿಧಿಗೆ ಕರ್ನಾಟಕ ಸರ್ಕಾರ ₹5 ಕೋಟಿ ಹಣ ಬಿಡುಗಡೆ ಮಾಡಿದೆ. ಇದರಿಂದಾಗಿ ವಿರುದ್ಧ ರಾಜ್ಯ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನಿರಂತರ ಮಳೆ, ಪ್ರವಾಹ, ಮತ್ತು ಭೂಕುಸಿತದಿಂದ ಹಿಮಾಚಲ ಪ್ರದೇಶದಲ್ಲಿ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ...

ಎಷ್ಟು ದಿನ ಅಗೆಯುತ್ತೀರಿ? BJP ಸಂಸದರ ಕಿಡಿ – SIT ತನಿಖೆ ನಿಲ್ಲಿಸಲು ಬಿಜೆಪಿ ಆಗ್ರಹ!

ಧರ್ಮಸ್ಥಳ ತನಿಖೆಯ ವಿರುದ್ಧ ಬಿಜೆಪಿ ಸಂಸದ ಈರಣ್ಣ ಕಡಾಡಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಣ ಸಿಗದೆ ಇದ್ರೆ ಅನಾಮಿಕನ ಒದ್ದು ಒಳಗೆ ಹಾಕಬೇಕು. ತನಿಖೆ ನಿಲ್ಲಿಸುವಂತೆ ಒತ್ತಾಯಿಸಿ, ಎಸ್‌ಐಟಿ ಮೇಲೆ ಈರಣ್ಣ ಕಡಾಡಿ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಧರ್ಮಸ್ಥಳದ ಕುರಿತಾದ ತನಿಖೆ ಮತ್ತು ಪ್ರಚೋದಕ ಮಾತುಗಳನ್ನು ಖಂಡಿಸುತ್ತೇನೆ. ಎಸ್‌ಐಟಿ ತನಿಖೆಯು ಉದ್ದೇಶಪೂರ್ವಕವಾಗಿದೆ. ಹಿಂದೂ ಧಾರ್ಮಿಕ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img