Thursday, July 30, 2026

political courage

ಪ್ಲಾಸ್ಟಿಕ್ ಆಯುವ ವ್ಯಕ್ತಿ ಚುನಾವಣೆಯ ಸ್ಪರ್ಧಿ!

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸ್ಪರ್ಧಿಸುವ ಹಕ್ಕು ದೊರಕಬೇಕು ಎಂಬ ನಂಬಿಕೆಯಲ್ಲಿ ಬಡತನದ ಮಧ್ಯೆಯೂ ಧೈರ್ಯದಿಂದ ಚುನಾವಣೆಗಳಲ್ಲಿ ನಿರಂತರವಾಗಿ ಹೋರಾಡುತ್ತಿರುವ ಶಿವಪ್ಪ ಮೀಲಾಣಿ ಇತ್ತೀಚಿನ ಒಬ್ಬ ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾರೆ. ರಾಮದುರ್ಗ ಪಟ್ಟಣದ ಶಿವಪ್ಪ ಮೀಲಾಣಿ ಪ್ಲಾಸ್ಟಿಕ್ ಆಯುವವರಾಗಿ, ಪ್ರತಿದಿನವೂ ಸಾರ್ವಜನಿಕರಿಂದ ಬಿಸಾಡಿದ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಗ್ರಹಿಸಿ ಮಾರಾಟಮಾಡಿ ಜೀವನೋಪಾಯ ನಡೆಸುತ್ತಿದ್ದಾರೆ. ಆದರೂ ಸಮಾಜದ ಆಕರ್ಷಕ ಸನ್ನಿವೇಶಗಳ ಕಡೆಗೆ ತಿರುಗದೆ,...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img